Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣೆ: ಆಯುಧಗಳನ್ನು ಠೇವಣಿಯಲ್ಲಿರಿಸಲು...

ಚುನಾವಣೆ: ಆಯುಧಗಳನ್ನು ಠೇವಣಿಯಲ್ಲಿರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ

ವಾರ್ತಾಭಾರತಿವಾರ್ತಾಭಾರತಿ28 March 2018 8:31 PM IST
share
ಚುನಾವಣೆ: ಆಯುಧಗಳನ್ನು ಠೇವಣಿಯಲ್ಲಿರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಮಾ. 28: ಸಾರ್ವಜನಿಕ ಹಿತದೃಷ್ಟಿಯಿಂದ ದ.ಕ. ಜಿಲ್ಲೆಯ ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಆಯುಧ ಪರವಾನಿಗೆಗಳನ್ನು ಆದೇಶದ ದಿನದಿಂದ ಮೇ 22ರವರೆಗೆ ತಾತ್ಕಾಲಿಕ ಅವಧಿಗೆ ಅಮಾನತಿನಲ್ಲಿರಿಸಬೇಕೆಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಎ.20ರ ಒಳಗೆ ನಮೂನೆ ನಂ. 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದು ಗುಂಡು ವ್ಯಾಪಾರಿಗಳಲ್ಲಿ ಠೇವಣಿ ಇಡುವುದು. ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ, ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬೇಕು.

ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆ ಯಲ್ಲಿ ಹೊಂದಿರುವ ರಿವಾಲ್ವರ್, ಪಿಸ್ತೂಲ್‌ಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ( ಎಸ್.ಬಿ.ಬಿ.ಎಲ್./ಡಿ.ಬಿ.ಬಿ.ಎಲ್/ಎಸ್.ಬಿ..ಎಮ್.ಎಲ್/ಡಿ.ಬಿ.ಎಮ್.ಎಲ್/ರೈಫಲ್) ಹತ್ತಿರದ ನಮೂನೆ ನಂ. 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಎ. 20ರೊಳಗೆ ಠೇವಣಿ ಇಡಬೇಕು. ಆಕ್ಷೇಪಣೆ ಅಥವಾ ಸ್ವರಕ್ಷಣೆಗೆ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವಾರದೊಳಗೆ ಸಂಬಂಧಪಟ್ಟ ಪೂರಕ ದಾಖಲೆಗಳೊಂದಿಗೆ ಮಂಗಳೂರು ನಗರ ವ್ಯಾಪ್ತಿಯನ್ನು ಬಿಟ್ಟು ಉಳಿದ ಕಡೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಹವಾಲುಗಳನ್ನು ಸಲ್ಲಿಸಬೇಕು. ಅಮಾನತಿನ ಅವಧಿ ಮುಗಿದ ತಕ್ಷಣ ಆಯುಧ ಠೇವಣಿ ಪಡೆದ ಅಧಿಕಾರಿಗಳು/ಡೀಲರ್‌ಗಳು ಅಂತಹ ಆಯುಧಗಳನ್ನು ಠೇವಣಿದಾರರಿಗೆ ಹಿಂತಿರುಗಿಸುವಂತೆಯೂ, ಪರವಾನಿಗೆದಾರರು ಆಯುಧವನ್ನು ಮರು ಪಡೆದುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X