Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ಯಾಂಕುಗಳಿಗೆ ಪಂಗನಾಮ ಹಾಕಿದ ಮಲ್ಯಗೆ...

ಬ್ಯಾಂಕುಗಳಿಗೆ ಪಂಗನಾಮ ಹಾಕಿದ ಮಲ್ಯಗೆ ಲಂಡನ್ ನಲ್ಲಿ ಕಂಕಣ ಭಾಗ್ಯ !

ಮುಳುಗಿದ ಕಿಂಗ್ ಫಿಷರ್ ಹಾಗೂ ಈ ಮದುವೆಗೆ ಇದೆ ನಂಟು

ವಾರ್ತಾಭಾರತಿವಾರ್ತಾಭಾರತಿ28 March 2018 9:06 PM IST
share
ಬ್ಯಾಂಕುಗಳಿಗೆ ಪಂಗನಾಮ ಹಾಕಿದ ಮಲ್ಯಗೆ ಲಂಡನ್ ನಲ್ಲಿ ಕಂಕಣ ಭಾಗ್ಯ !

ಲಂಡನ್ , ಮಾ. 28 : ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ನಲ್ಲಿ ಭಾರೀ ಸಂಕಟದಲ್ಲಿದ್ದಾರೆ ಎಂದು ನೀವಂದುಕೊಂಡರೆ ಪರಿಸ್ಥಿತಿ ಹಾಗಿಲ್ಲ. 

ದೇಶದಿಂದ ಪರಾರಿಯಾಗಿ ಲಂಡನ್ ನಲ್ಲಿ ತಲೆಮರೆಸಿಕೊಂಡ ವ್ಯಕ್ತಿ ಎಂಬ ಹಣೆಪಟ್ಟಿ ಹೊತ್ತಿರುವ ಮಲ್ಯ ಸದ್ಯಕ್ಕೆ ತಲೆಕೆಡಿಸಿಕೊಂಡಿರುವುದು ಸಾಲ ಪಾವತಿಸುವ ಬಗ್ಗೆಯಲ್ಲ ಎಂಬುದು ಮಾಧ್ಯಮಗಳ ವರದಿ. ಅವುಗಳ ಪ್ರಕಾರ ಮಲ್ಯ ಶೀಘ್ರ ಮೂರನೇ ಮದುವೆಯಾಗುವ ಸಿದ್ಧತೆಯಲ್ಲಿದ್ದಾರೆ !

ಮಾಜಿ ಗಗನಸಖಿ ಹಾಗು ತಮ್ಮ ಹಾಲಿ ಗೆಳತಿ ಪಿಂಕಿ ಲಾಲ್ವಾನಿ ಅವರನ್ನು ವಿಜಯ್ ಮಲ್ಯ ವಿವಾಹವಾಗಲಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. 2011 ರಲ್ಲಿ ಪರಸ್ಪರ ಪ್ರೀತಿಸಲು ಪ್ರಾರಂಭಿಸಿದ ಮಲ್ಯ ಹಾಗು ಲಾಲ್ವಾನಿ ಮಾರ್ಚ್ ಮಧ್ಯ ಭಾಗದಲ್ಲಿ ಅಲ್ಲಲ್ಲಿ ಒಟ್ಟಿಗೆ ಕಾಣಿಸಿಕೊಳ್ಳತೊಡಗಿದ್ದರು. ಈಗ ಮುಚ್ಚಿರುವ ತಮ್ಮ ವಿಮಾನ ಸಂಸ್ಥೆ ಕಿಂಗ್ ಫಿಷರ್ ನಲ್ಲಿ ಗಗನಸಖಿಯಾಗಿ ಉದ್ಯೋಗ ನೀಡಿದ ಬಳಿಕ ಮಲ್ಯ ಹಾಗು ಲಾಲ್ವಾನಿ ಮಧ್ಯೆ ಪ್ರೀತಿ ಚಿಗುರಿತ್ತು ಎಂದು ಹೇಳಲಾಗಿದೆ. 

ಲಂಡನ್ ನಲ್ಲೂ ಲಾಲ್ವಾನಿ ಮಲ್ಯ ಜೊತೆಗೆ ಕಾಣಿಸಿಕೊಳ್ಳುತ್ತಿದ್ದು ಮಲ್ಯ ಕೋರ್ಟಿಗೆ ಹಾಜರಾಗುವಾಗಲೂ ಲಾಲ್ವಾನಿ ಅವರ ಜೊತೆ ಇರುತ್ತಾರೆ ಎಂದು ಹೇಳಲಾಗಿದೆ.  ಮಲ್ಯ ಈ ಹಿಂದೆ ಸಮೀರಾ ತ್ಯಾಬ್ಜಿ ಅವರನ್ನು 1986 ರಲ್ಲಿ ವಿವಾಹವಾಗಿ 1987 ರಲ್ಲಿ ವಿಚ್ಛೇದನ ನೀಡಿದ್ದರು. 

1993 ರಲ್ಲಿ ಮಲ್ಯ ವಿವಾಹವಾಗಿರುವ ರೇಖಾ ಮಲ್ಯ ಈಗಲೂ ಅವರ ಪತ್ನಿ. ಅವರ ಈ ಹಿಂದಿನ ಎರಡು ಮದುವೆಗಳಿಂದ ಅವರಿಗೆ ಮೂವರು ( ಸಿದ್ಧಾರ್ಥ್ , ಲಿಯಾನಾ ಹಾಗು ತಾನ್ಯಾ) ಮಕ್ಕಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X