Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫ್ಲೋರಿಡಾ ಏರೋಡಿಸೈನ್ ಸ್ಪರ್ಧೆ: ಎಂಐಟಿ...

ಫ್ಲೋರಿಡಾ ಏರೋಡಿಸೈನ್ ಸ್ಪರ್ಧೆ: ಎಂಐಟಿ ವಿಕ್ರಮ

ವಾರ್ತಾಭಾರತಿವಾರ್ತಾಭಾರತಿ28 March 2018 9:43 PM IST
share
ಫ್ಲೋರಿಡಾ ಏರೋಡಿಸೈನ್ ಸ್ಪರ್ಧೆ: ಎಂಐಟಿ ವಿಕ್ರಮ

ಮಣಿಪಾಲ, ಮಾ.28: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ಏರೋಎಂಐಟಿ ತಂಡ, ಈ ತಿಂಗಳು ಫ್ಲೋರಿಡಾದ ಲೇಕ್‌ಲ್ಯಾಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಎಸ್‌ಎಇ ಏರೋ ಡಿಸೈನ್ ಈಸ್ಟ್ ಸ್ಪರ್ಧೆಯ ಒಂದು ವಿಭಾಗದಲ್ಲಿ ಅಗ್ರಸ್ಥಾನ ಪಡೆದರೆ, ಸಮಗ್ರವಾಗಿ ಏಳನೇ ಸ್ಥಾನ ಪಡೆದು ಉತ್ತಮ ಸಾಧನೆ ಮೆರೆದಿದೆ.

ಎಂಐಟಿಯ ವಿವಿಧ ಬ್ರಾಂಚ್‌ಗಳ ವಿದ್ಯಾರ್ಥಿಗಳನ್ನೊಳಗೊಂಡ ತಂಡ, ಆಧುನಿಕ ದ್ರೋಣ್ ತಂತ್ರಜ್ಞಾನ ಸಂಶೋಧನೆ, ಮೈಕ್ರೋ ಏರಿಯಲ್ ವೆಹಿಕಲ್ಸ್ (ಎಂಎವಿ)ನ ವಿನ್ಯಾಸ, ಸಂಯೋಜನೆ, ಪರೀಕ್ಷೆಗಳನ್ನು ನಡೆಸಿತ್ತು.

ತಂಡ ತಂತ್ರಜ್ಞಾನ ವಿನ್ಯಾಸ ವರದಿಯಲ್ಲಿ ಮೊದಲ ಸ್ಥಾನ ಪಡೆದರೆ, ವೌಖಿಕ ಬ್ಯುಸಿನೆಸ್ ಪ್ರಾತ್ಯಕ್ಷಿಕೆಯಲ್ಲಿ ಮೂರನೇ, ಫ್ಲೈಟ್ ಸ್ಕೋರ್‌ನಲ್ಲಿ ಐದನೇ ಹಾಗೂ ಸಮಗ್ರ ನಿರ್ವಹಣೆಯಲ್ಲಿ ಭಾಗವಹಿಸಿದ 25 ತಂಡಗಳಲ್ಲಿ ಗಮನಾರ್ಹವಾದ ಏಳನೇ ಸ್ಥಾನ ಪಡೆದಿದೆ ಎಂದು ಎಂಐಟಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಭಾರತೀಯ ತಂಡಗಳಲ್ಲಿ ಏರೋಎಂಐಟಿ ತಂಡದ ಸಾಧನೆಯೇ ಅತ್ಯುತ್ತಮವಾಗಿತ್ತು. ನಮಗೆ ಹಲವು ಅಡೆತಡೆಗಳು ಎದುರಾಗಿದ್ದವಾದರೂ, ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ತಂಡದ ನಾಯಕರಾಗಿದ್ದ ಮೆಕ್ಯಾನಿಕ್ ಇಂಜಿನಿಯರಿಂಗ್ ವಿದ್ಯಾರ್ಥಿ ಅರ್ಮತ್ಯ ಗುಪ್ತಾ ನುಡಿದರು.

ಈ ವರ್ಷ ನಾವೆದುರಿಸಿದ ಅತ್ಯಂತ ದೊಡ್ಡ ಸಮಸ್ಯೆ ಎಂದರೆ ಸಂಪನ್ಮೂಲಗಳ ಲಭ್ಯತೆಯದ್ದಾಗಿತ್ತು. ನಮ್ಮದು ಸೀಮಿತ ಸಂಪನ್ಮೂಲವಾಗಿದ್ದು, ನಮ್ಮ ಯೋಜನೆಗೆ ಕಸ್ಟಮ್ ಕಾನೂನು ಪೂರಕವಾಗಿರಲಿಲ್ಲ. ಇದರಿಂದ ದುಬಾರಿ ತೆರಿಗೆ ತೆತ್ತು ನಾವು ಹಲವು ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಬೇಕಾ ಯಿತು. ಇದರಿಂದ ನಮ್ಮ ಯೋಜನಾ ಬಜೆಟ್ ಹಿಗ್ಗುವಂತಾಯಿತು. ಆದರೂ ಕಾಲೇಜು ನಮ್ಮ ಬೆಂಬಲಕ್ಕೆ ನಿಂತಿದ್ದರಿಂದ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಯಿತು ಎಂದು ಗುಪ್ತಾ ವಿವರಿಸಿದರು.

ಫೋರಿಡಾ ಸ್ಪರ್ಧೆಯಲ್ಲಿ ಭಾಗವಹಿಸಿದ ಏರೋಎಂಐಟಿ ತಂಡದಲ್ಲಿ ಅರ್ಮತ್ಯ ಗುಪ್ತ, ಸಮರ್ಥ ಅಗರವಾಲ್, ಕೌಶಿಕ್ ಚಾವಲಿ, ಬ್ರಿಯಾನ್ ಡಿಸೋಜ, ವಿಷ್ಣು ಪ್ರಿಯತಮ್, ಆದಿತ್ಯ ರಮೇಶ್, ಜೋಯೆಲ್ ಡಿಸೋಜ, ಲಾವಣ್ಯ ವಿಜಿ, ಅಶ್ವಿನಿ ವರ್ಕಿ, ಗೌತಮ್ ಮೆನನ್, ಅರೂನ್ ಸಿಕ್ವೇರಾ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X