Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋ ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

ಇಸ್ರೋ ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ29 March 2018 10:28 PM IST
share
ಇಸ್ರೋ ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

ಹೊಸದಿಲ್ಲಿ, ಮಾ.29: ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಎಸ್‌ಎಟಿ-6ಎಯನ್ನು ಗುರುವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಕಕ್ಷೆಗೆ ಯಶಸ್ವಿಯಾಗಿ ಸೇರಿಸುವುದರೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಮಹತ್ಸಾಧನೆ ಮಾಡಿದೆ.

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ದೇಶೀಯ ನಿರ್ಮಿತ ಕ್ರಯೊಜೆನಿಕ್ ಸ್ಟೇಜ್ ತಂತ್ರಜ್ಞಾನ ಹೊಂದಿರುವ ಅತ್ಯಾಧುನಿಕ ಸಂವಹನ ಉಪಗ್ರಹವನ್ನು ಸಂಜೆ 4:56ಕ್ಕೆ ‘ಜಿಯೊಸಿಂಕ್ರನಸ್’ ಉಪಗ್ರಹ ಉಡ್ಡಯನ ವಾಹನ (ಜಿಎಸ್‌ಎಲ್‌ವಿ-ಎಫ್08)ದ ಮೂಲಕ ಉಡ್ಡಯನ ಮಾಡಲಾಗಿದ್ದು 17.46 ನಿಮಿಷಗಳ ಬಳಿಕ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

 ಉದ್ದೇಶಿತ ಗುರಿಯನ್ನು ಸಾಧಿಸಿದ ಬಳಿಕ ಇಸ್ರೋ ವಿಜ್ಞಾನಿಗಳು ಪರಸ್ಪರರನ್ನು ಆಲಿಂಗಿಸಿಕೊಂಡು ಸಂತಸ ಹಂಚಿಕೊಂಡರು. ದೇಶೀಯ ನಿರ್ಮಿತ ಕ್ರಯೊಜೆನಿಕ್ ಇಂಜಿನ್ ಮೂಲಕ ನಡೆಸಲಾಗಿರುವ ಆರನೇ ಯಶಸ್ವೀ ಉಡಾವಣೆ ಇದಾಗಿದೆ. ಜಿಎಸ್‌ಎಟಿ-6ಎ ಉಪಗ್ರಹವನ್ನು ಅತ್ಯಂತ ಕರಾರುವಕ್ಕಾಗಿ ನಿರ್ದಿಷ್ಟ ಕಕ್ಷೆಯಲ್ಲಿ ಸೇರಿಸಲಾಗಿದೆ . ಈ ಹಿಂದೆ ಉಡಾವಣೆಗೊಂಡಿರುವ ಜಿಎಸ್‌ಎಟಿ-6 ಉಪಗ್ರಹಕ್ಕೆ ಪೂರಕವಾಗಿ ಜಿಎಸ್‌ಟಿಎ-6ಎ ಉಪಗ್ರಹ ಕಾರ್ಯನಿರ್ವಹಿಸಲಿದೆ. ಅತ್ಯಾಧುನಿಕ ಸಂವಹನ ವ್ಯವಸ್ಥೆಗೆ ಈ ಉಪಗ್ರಹ ವೇದಿಕೆಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.

10 ವರ್ಷ ಜೀವಿತಾವಧಿಯ ಸುಮಾರು 200 ಕಿ.ಗ್ರಾಂ ಭಾರದ ಉಪಗ್ರಹವು ಎಸ್-ಬ್ಯಾಂಡ್‌ನ 5 ಸ್ಪಾಟ್ ತರಂಗಾಂತರ ಹಾಗೂ ಸಿ-ಬ್ಯಾಂಡ್‌ನ ಒಂದು ಸ್ಪಾಟ್ ತರಂಗಾಂತರದ ಮೊಬೈಲ್ ಸಂವಹನ ಅಪ್ಲಿಕೇಶನ್ ವ್ಯವಸ್ಥೆ ಒದಗಿಸಲಿದೆ. ಭವಿಷ್ಯದಲ್ಲಿ ಉಪಗ್ರಹ ಆಧರಿತ ಮೊಬೈಲ್ ಸಂವಹನ ಪ್ರಕ್ರಿಯೆ ಹಾಗೂ ಅಪ್ಲಿಕೇಶನ್‌ಗೆ ಬೆಂಬಲ ನೀಡುವ ಪ್ರಮುಖ ಉದ್ದೇಶದಿಂದ ಈ ಉಪಗ್ರಹವನ್ನು ಉಡಾಯಿಸಲಾಗಿದೆ ಎಂದು ಶಿವನ್ ತಿಳಿಸಿದ್ದಾರೆ. ಇತ್ತೀಚಿನ ಆರ್ಥಿಕ ಸಮೀಕ್ಷೆಯ ಪ್ರಕಾರ, ಉಪಗ್ರಹ ಉಡಾವಣಾ ಸೇವೆಗಳನ್ನು ರಫ್ತು ಮಾಡುವ ಮೂಲಕ ಭಾರತ ಗಳಿಸುವ ವಿದೇಶಿ ವಿನಿಮಯದಲ್ಲಿ ಇತ್ತೀಚಿನ ವರ್ಷದಲ್ಲಿ ಗಣನೀಯ ಪ್ರಮಾಣದ ವೃದ್ಧಿಯಾಗಿದೆ. 2014-15ರಲ್ಲಿ 149 ಕೋಟಿ ರೂ. ವಿದೇಶಿ ವಿನಿಮಯ ಗಳಿಸಿದ್ದರೆ 2016-17ರಲ್ಲಿ 394 ಕೋಟಿ ರೂ. ಗಳಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X