Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಂಚಣಿ ಪ್ರೋತ್ಸಾಹ ಯೋಜನೆಯಿಂದ 1 ಕೋಟಿ...

ಪಿಂಚಣಿ ಪ್ರೋತ್ಸಾಹ ಯೋಜನೆಯಿಂದ 1 ಕೋಟಿ ಉದ್ಯೋಗ ಸೃಷ್ಟಿ : ಸರಕಾರದ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ29 March 2018 10:44 PM IST
share
ಪಿಂಚಣಿ ಪ್ರೋತ್ಸಾಹ ಯೋಜನೆಯಿಂದ 1 ಕೋಟಿ ಉದ್ಯೋಗ ಸೃಷ್ಟಿ : ಸರಕಾರದ ನಿರೀಕ್ಷೆ

ಹೊಸದಿಲ್ಲಿ, ಮಾ.29: ಆರಂಭದ ಮೂರು ವರ್ಷಗಳಲ್ಲಿ ಹೊಸ ಉದ್ಯೋಗಿಗಳ ಮೂಲ ವೇತನದ ಮೇಲಿನ ಶೇ.12ರಷ್ಟು ಪಿಂಚಣಿ ಕೊಡುಗೆಯನ್ನು ಭರಿಸುವ ಕೇಂದ್ರ ಸರಕಾರದ ಘೋಷಣೆಯಿಂದ ಸುಮಾರು 1 ಕೋಟಿಯಷ್ಟು ಹೊಸ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸರಕಾರ ನಿರೀಕ್ಷಿಸಿದೆ.

ಹೊಸ ಸಿಬ್ಬಂದಿಗಳ ಮೂಲವೇತನದ ಮೇಲಿನ ಶೇ.12ರಷ್ಟು ಪಿಂಚಣಿ ಪಾವತಿಸುವ ಪ್ರಸ್ತಾವಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರದ ಸಂಸದೀಯ ಸಮಿತಿ ಬುಧವಾರ ಅನುಮೋದನೆ ನೀಡಿದೆ.

 ಕೇಂದ್ರ ಸರಕಾರ ಉದ್ಯೋಗ ಸೃಷ್ಟಿಸಲು ಬದ್ಧವಾಗಿದೆ. 2016ರಲ್ಲಿ ಅನುಷ್ಠಾನಕ್ಕೆ ಬಂದ ಯೋಜನೆಯಲ್ಲಿ ಸರಕಾರ ಉದ್ಯೋಗದಾತರು ಪಾವತಿಸಬೇಕಾದ ಪಿಂಚಣಿಯ ಮೊತ್ತದಲ್ಲಿ ಶೇ.8.33ರಷ್ಟನ್ನು ಭರಿಸುವ ವ್ಯವಸ್ಥೆಯಿತ್ತು. ಇದೀಗ ಈ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಉಡುಪು, ಗಾರ್ಮೆಂಟ್ಸ್ ಹಾಗೂ ಟೆಕ್ಸ್‌ಟೈಲ್ ವಿಭಾಗದಲ್ಲಿ ಉದ್ಯೋಗದಾತರು ಪಾವತಿಸಬೇಕಿರುವ ಸಂಪೂರ್ಣ ಶೇ.12ರಷ್ಟು ಮೊತ್ತವನ್ನು ಸರಕಾರವೇ ಪಾವತಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ತಿಳಿಸಿದ್ದಾರೆ.

 2016ರಲ್ಲಿ ಆರಂಭಿಸಲಾದ ‘ಪ್ರಧಾನಮಂತ್ರಿ ಉದ್ಯೋಗ ಪ್ರೋತ್ಸಾಹ ಯೋಜನೆ’ಯಿಂದ ಸುಮಾರು 30 ಲಕ್ಷದಷ್ಟು ಕಾರ್ಮಿಕರು ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯಡಿ 6,500ರಿಂದ 10,000 ಕೋಟಿ ರೂ. ಮೊತ್ತದ ಅನುದಾನವನ್ನು ಬಜೆಟ್‌ನಲ್ಲಿ ನಿಗದಿಗೊಳಿಸಲಾಗಿದೆ. ಈಗಾಗಲೇ ಶೇ.8.33ರ ವಿಭಾಗದಡಿ ಪಿಂಚಣಿ ಪ್ರಯೋಜನ ಪಡೆಯುವ ಉದ್ಯೋಗಿಗಳನ್ನು ಶೇ.12ರ ವಿಭಾಗಕ್ಕೆ ಸೇರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    2016ರ ಎಪ್ರಿಲ್ 1ರ ಬಳಿಕ ಕೆಲಸಕ್ಕೆ ಸೇರಿದ, ತಿಂಗಳಿಗೆ 15,000 ರೂ.ಗಿಂತ ಕಡಿಮೆ ವೇತನ ಇರುವ , ಹೊಸ ಯುಎಎನ್ ನಂಬರ್ ಹೊಂದಿರುವ ಉದ್ಯೋಗಿಗಳು ಈ ಯೋಜನೆಯ ಪ್ರಯೋಜನ ಪಡೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X