Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜಾಕ್ವೆಲಿನ್ ಕಣ್ಣಿಗೆ ಏಟು: ನಿಲ್ಲದ...

ಜಾಕ್ವೆಲಿನ್ ಕಣ್ಣಿಗೆ ಏಟು: ನಿಲ್ಲದ ರೇಸ್3 ಶೂಟಿಂಗ್

ವಾರ್ತಾಭಾರತಿವಾರ್ತಾಭಾರತಿ30 March 2018 5:29 PM IST
share
ಜಾಕ್ವೆಲಿನ್ ಕಣ್ಣಿಗೆ ಏಟು: ನಿಲ್ಲದ ರೇಸ್3 ಶೂಟಿಂಗ್

ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್, ರೇಸ್3 ಚಿತ್ರದಲ್ಲಿ ಸ್ಟಂಟ್ ದೃಶ್ಯಗಳಲ್ಲಿ ಡ್ಯೂಪ್ ಇಲ್ಲದೆ ನಟಿಸುವ ಮೂಲಕ ಸುದ್ದಿಯಾಗಿದ್ದರು. ಆದರೆ ತೀರಾ ಇತ್ತೀಚೆಗೆ ಆಕೆ ಸ್ಕ್ವಾಷ್ ಆಡುತ್ತಿದ್ದಾಗ ಕಣ್ಣಿಗೆ ಗಾಯಮಾಡಿಕೊಂಡು ಅನಿವಾರ್ಯವಾಗಿ ಆಕೆ ಕೆಲವು ದಿನ ವಿಶ್ರಾಂತಿ ಪಡೆಯಬೇಕಾಗಿತ್ತು. ಆದರೆ ಹಾಗೆಂದು ರೇಸ್3ನ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣವನ್ನು ಮುಂದೂಡಲು ನಿರ್ದೇಶಕರು ಸಿದ್ಧರಿಲ್ಲ. ಹೀಗಾಗಿ ನಿರ್ದೇಶಕರು ಇಡೀ ಕ್ಲೈಮಾಕ್ಸ್ ದೃಶ್ಯದಲ್ಲಿ ಆಕೆಯ ಕಣ್ಣಿಗೆ ಸನ್‌ಗ್ಲಾಸ್‌ಗಳನ್ನು ಧರಿಸಿ ನಟಿಸುವಂತೆ ಮಾಡಿದ್ದಾರೆ.

  ಈ ವಿಷಯವನ್ನು ಜಾಕ್ವೆಲಿನ್ ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ ‘‘ ನನ್ನ ಬಲಗಣ್ಣಿಗೆ ಗಾಯಮಾಡಿಕೊಂಡಿದ್ದೇನೆ. ಹೀಗಾಗಿ ಇಡೀ ಕ್ಲೈಮಾಕ್ಸ್ ದೃಶ್ಯದಲ್ಲಿ ನಾನು ಸನ್‌ಗ್ಲಾಸ್ ಧರಿಸಲಿದ್ದೇನೆ. ಇದಕ್ಕಾಗಿ ಶಾಕ್ ಆಗದಿರಿ’’ ಎಂದು ಜಾಕ್ವೆಲಿನ್ ಅಭಿಮಾನಿಗಳೊಂದಿಗೆ ಹೇಳಿಕೊಂಡಿದ್ದಾರೆ. ಸಲ್ಮಾನ್ ಹಾಗೂ ಜಾಕ್ವೆಲಿನ್ ಈ ಮೊದಲು ಕಿಕ್‌ನಲ್ಲಿ ಜೊತೆಯಾಗಿ ನಟಿಸಿದ್ದರು. ಆ ಚಿತ್ರ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಗೆಲುವು ಕಂಡಿತ್ತು. ಎಬಿಸಿಡಿ ಸರಣಿ ಚಿತ್ರಗಳಿಂದ ಸ್ಟಾರ್‌ನಿರ್ದೇಶಕನಾಗಿರುವ ರೆಮೊ ಡಿಸೋಜಾ ರೇಸ್3 ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಲ್ಮಾನ್ ಹಾಗೂ ಜಾಕ್ವೆಲಿನ್ ಅಲ್ಲದೆ, ಅನಿಲ್ ಕಪೂರ್, ಬಾಬಿ ಡಿಯೋಲ್, ಡೈಸಿ ಶಾ ಹಾಗೂ ಸಾಖೀಬ್ ಸಲೀಂ ಮುಖ್ಯಪಾತ್ರಗಳಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X