Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಮಿರ್ ಬದಲಿಗೆ ಶಾರುಕ್ ‘ಸಲ್ಯೂಟ್’

ಆಮಿರ್ ಬದಲಿಗೆ ಶಾರುಕ್ ‘ಸಲ್ಯೂಟ್’

ವಾರ್ತಾಭಾರತಿವಾರ್ತಾಭಾರತಿ30 March 2018 5:37 PM IST
share
ಆಮಿರ್ ಬದಲಿಗೆ ಶಾರುಕ್ ‘ಸಲ್ಯೂಟ್’

ಈಗ ಬಾಲಿವುಡ್‌ನಲ್ಲಿ ಬಯೋಪಿಕ್ ಚಿತ್ರಗಳ ಯುಗ. ಅಂದರೆ, ಗಣ್ಯರ, ಸಾಧಕರ ಬದುಕನ್ನು ಆಧರಿಸಿದ ಚಿತ್ರಗಳು ಸಾಲು ಸಾಲಾಗಿ ತಯಾರಾಗುತ್ತಿವೆ. ಈಗಾಗಲೇ ಧೋನಿ,ಮೇರಿಕೋಮ್, ಮಿಲ್ಖಾಸಿಂಗ್ ಅವರ ಕುರಿತಾದ ಬಯೋಪಿಕ್ ಚಿತ್ರಗಳು ಬಿಡುಗಡೆ ಯಾಗಿ ಯಶಸ್ಸು ಕಂಡಿದ್ದವು. ಹೀಗಾಗಿ ಬಾಲಿವುಡ್ ನಿರ್ಮಾಪಕರಿಗೆ ಬಯೋಪಿಕ್ ಕಥಾಚಿತ್ರಗಳು ಯಶಸ್ಸಿನ ಸಿದ್ಧಸೂತ್ರವಾಗಿ ಕಂಡುಬರುತ್ತಿವೆ.

 ಇದೀಗ ಭಾರತದ ಪ್ರಪ್ರಥಮ ಬಾಹ್ಯಾಕಾಶಯಾತ್ರಿ ರಾಕೇಶ್ ಶರ್ಮಾ ಕುರಿತ ಚಿತ್ರವೊಂದು ತಯಾರಾಗುತ್ತಿದ್ದು, ಅದಕ್ಕೆ ‘ಸಲ್ಯೂಟ್’ ಎಂದು ಹೆಸರಿಡಲಾಗಿದೆ. ಮೊದಲಿಗೆ ಈ ಚಿತ್ರದಲ್ಲಿ, ಬಾಲಿವುಡ್‌ನ ಮಿಸ್ಟರ್ ಪರ್‌ಫೆಕ್ಟ್ ಆಮಿರ್ ಖಾನ್ ನಟಿಸಲಿರುವುದು ಸುದ್ದಿಯಾಗಿತ್ತು. ಆದರೆ ಈಗ ಆಮಿರ್ ಬದಲಿಗೆ ಶಾರುಖ್ ಖಾನ್ ಆಯ್ಕೆಯಾಗಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ರಾಕೇಶ್ ಶರ್ಮಾ ಪಾತ್ರಕ್ಕೆ ಶಾರುಕ್ ಖಾನ್ ಸೂಕ್ತ ಆಯ್ಕೆ ಎಂದು ಸ್ವತಃ ಆಮಿರ್‌ಖಾನ್ ಶಿಫಾರಸು ಮಾಡಿದ್ದರಂತೆ.

ಥಗ್ಸ್ ಆಫ್ ಹಿಂದೋಸ್ತಾನ್ ಬಳಿಕ ಆಮಿರ್‌ಖಾನ್ ಸಲ್ಯೂಟ್ ಚಿತ್ರದಲ್ಲಿ ನಟಿಸುವುದೆಂದು ನಿರ್ಧಾರವಾಗಿತ್ತು. ಆದರೆ, ಆಮಿರ್ ಸದ್ಯದಲ್ಲೇ, ತನ್ನ ಮಹತ್ವಾಕಾಂಕ್ಷೆಯ ‘ಮಹಾಭಾರತ’ ಚಿತ್ರದ ಪ್ರಾಜೆಕ್ಟ್‌ನಲ್ಲಿ ತನ್ನನ್ನು ತೊಡಗಿಸಿಕೊಳ್ಳಲಿದ್ದಾರಂತೆ. ಈ ಕಾರಣದಿಂದಲೇ ಅವರು ಸಲ್ಯೂಟ್‌ನಿಂದ ಹಿಂದೆ ಸರಿದಿದ್ದಾರೆಂದು ಹೇಳಲಾಗುತ್ತಿದೆ. ರಿಲಯನ್ಸ್ ಉದ್ಯಮ ಸಮೂಹದ ವರಿಷ್ಠ ಮುಖೇಶ್ ಅಂಬಾನಿ ಮಹಾಭಾರತವನ್ನು ನಿರ್ಮಿಸಲು ಮುಂದೆ ಬಂದಿದ್ದಾರೆಂಬ ಮಾತುಗಳು ಕೂಡಾ ಕೇಳಿಬರುತ್ತಿವೆ ಅದೇನಿದ್ದರೂ, ಶಾರುಕ್ ಖಾನ್ ಅವರು ಸದ್ಯ ಝೀರೋ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಎಪ್ರಿಲ್ ವೇಳೆಗೆ ಆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯಲಿವೆ. ಆನಂತರ ಕಿಂಗ್‌ಖಾನ್, ಸಲ್ಯೂಟ್‌ಗೆ ಬಣ್ಣಹಚ್ಚುವುದು ಖಚಿತವಾಗಿದೆ. ಎಲ್ಲ ಸರಿಹೋದಲ್ಲಿ, ಸಲ್ಯೂಟ್‌ನ ಶೂಟಿಂಗ್, ನವೆಂಬರ್ ವೇಳೆಗೆ ಆರಂಭಗೊಳ್ಳುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X