Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಫೇಕ್ ನ್ಯೂಸ್’ ಕುಖ್ಯಾತಿಯ ಮಹೇಶ್...

‘ಫೇಕ್ ನ್ಯೂಸ್’ ಕುಖ್ಯಾತಿಯ ಮಹೇಶ್ ವಿಕ್ರಂ ಹೆಗ್ಡೆ ಪರ ಬಿಜೆಪಿ ನಾಯಕರ ಬ್ಯಾಟಿಂಗ್

ಪೋಸ್ಟ್ ಕಾರ್ಡ್ ಸ್ಥಾಪಕನ ಬಂಧನಕ್ಕೆ ಮಿಡಿದ ಹೃದಯಗಳಿವು!

ವಾರ್ತಾಭಾರತಿವಾರ್ತಾಭಾರತಿ30 March 2018 5:39 PM IST
share
‘ಫೇಕ್ ನ್ಯೂಸ್’ ಕುಖ್ಯಾತಿಯ ಮಹೇಶ್ ವಿಕ್ರಂ ಹೆಗ್ಡೆ ಪರ ಬಿಜೆಪಿ ನಾಯಕರ ಬ್ಯಾಟಿಂಗ್

ಸುಳ್ಳು ಸುದ್ದಿ ಪ್ರಕಟಿಸುವ ಈತ ದೇಶಭಕ್ತನಂತೆ!

ಸುಳ್ಳು ಸುದ್ದಿ ಪ್ರಕಟಿಸಿ ದ್ವೇಷ ಹರಡಲು ಯತ್ನಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯ ಪರ ಬಿಜೆಪಿಯ ನಾಯಕರು ಈಗಾಗಲೇ ಬ್ಯಾಟಿಂಗ್ ಆರಂಭಿಸಿದ್ದಾರೆ.

“ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸಿದ ಸಿದ್ದರಾಮಯ್ಯ ಸರಕಾರಕ್ಕೆ ನಾಚಿಕೆಯಾಗಬೇಕು” ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರ ಅಫಿಶಿಯಲ್ ಟ್ವಿಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

ಫೇಕ್ ಸುದ್ದಿಗಳನ್ನು ಪ್ರಕಟಿಸುವ ವೆಬ್ ಸೈಟ್ ಎಂದೇ ಕುಖ್ಯಾತಿ ಗಳಿಸಿರುವ ಪೋಸ್ಟ್ ಕಾರ್ಡ್ ನ್ಯೂಸ್ ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯ ಬಂಧನದ ನಂತರ ಕೇಂದ್ರ ಸಚಿವರು ಈ ಟ್ವೀಟ್ ಮಾಡಿದ್ದಾರೆ.

ಜೈನ ಮುನಿ ಶ್ರೀಉಪಾಧ್ಯಾಯ ಮಾಯಾಂಕ್ ಸಾಗರ್ ಜಿ ಮಹಾರಾಜ್‌ ಎಂಬವರು ಇತ್ತೀಚೆಗೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದರು. ಆದರೆ ಮಹೇಶ್ ವಿಕ್ರಂ ಹೆಗ್ಡೆಯ ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ "ಮುಸ್ಲಿಮ್ ಯುವಕರು ಜೈನ ಮುನಿಯ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ಸುಳ್ಳು ಸುದ್ದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಗಫ್ಫಾರ್ ಬೇಗ್ ಎಂಬವರು ಅವರು ವೆಬ್‌ಸೈಟ್‌ನ ಮಾಲಕ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹೇಶ್ ವಿಕ್ರಂ ಹೆಗಡೆಯನ್ನು ಬಂಧಿಸಿದ್ದರು.

ಮಹೇಶ್ ವಿಕ್ರಂ ಹೆಗ್ಡೆಯ ಬಂಧನವಾಗುತ್ತಲೇ ಬಿಜೆಪಿ ಹಲವು ನಾಯಕರು ಆತನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆತನ ಬಂಧನವನ್ನು ಖಂಡಿಸಿದ್ದಾರೆ.

ದಿಲ್ಲಿಯ ಬಿಜೆಪಿ ಸಂಸದ ಹಾಗು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದು, “ಮಹೇಶ್ ವಿಕ್ರಂ ಹೆಗ್ಡೆಯವರ ಬಂಧನ ಹಾಗು ಹಲವು ದೇಶಭಕ್ತ ಟ್ವಿಟರಿಗರ ಮೇಲಿನ ಎಫ್ ಐಆರ್ ಸಿದ್ದರಾಮಯ್ಯ ಸರಕಾರದ ನಾಚಿಕೆಗೆಟ್ಟ ಕ್ರಮವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಹೇಶ್ ವಿಕ್ರಂ ಹೆಗ್ಡೆಯ ಬಂಧನದ ಬಗ್ಗೆ ಮೊದಲು ಟ್ವೀಟ್ ಮಾಡಿದ್ದ ಸಂಸದ ಪ್ರತಾಪ್ ಸಿಂಹ, “ಐಟಿ ಕಾಯ್ದೆ 66ರಡಿ ಮಹೇಶ್ ವಿಕ್ರಂ ಹೆಗ್ಡೆಯವರನ್ನು ಹೇಡಿ ಕಾಂಗ್ರೆಸ್ ಸರಕಾರ ಬಂಧಿಸಿದೆ” ಎಂದಿದ್ದರು.

ಕರ್ನಾಟಕ ಬಿಜೆಪಿಯ ವಕ್ತಾರ ಪ್ರಕಾಶ್ ಎಸ್. ಈ ಬಗ್ಗೆ ಟ್ವೀಟ್ ಮಾಡಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತ್ ತೇರೆ ಟುಕ್ಡೇ ಕರೇಂಗೇ ಬ್ರಿಗೇಡ್”ಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶಭಕ್ತ ಮಹೇಶ್ ವಿಕ್ರಂ ಹೆಗ್ಡೆಗೆ ನಿರಾಕರಿಸಲಾಗಿದೆ” ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಬಿಜೆಪಿ ಪರ ಇರುವ ಹಲವು ಟ್ವಿಟರಿಗರು ಮಹೇಶ್ ವಿಕ್ರಂ ಹೆಗ್ಡೆಯ ಬಂಧನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಜೈನ ಮುನಿಯೊಬ್ಬರ ಫೋಟೊ ಪ್ರಕಟಿಸಿ ಮುಸ್ಲಿಮ್ ಯುವಕರಿಂದ ನಡೆದ ದಾಳಿ ಎಂದು ಸುದ್ದಿ ಪ್ರಕಟಿಸಿ, ಸಮಾಜದಲ್ಲಿ ಕೋಮುದ್ವೇಷ ಬಿತ್ತಲು ಮುಂದಾದ ಮಹೇಶ್ ವಿಕ್ರಂ ಹೆಗ್ಡೆಯ ಕೃತ್ಯ ಎಂತದ್ದು ಎಂದು ಯೋಚಿಸುವ ಗೋಜಿಗೇ ಈ ರಾಜಕಾರಣಿಗಳು ಹೋಗದೇ ಇರುವುದು ವಿಪರ್ಯಾಸವೇ ಸರಿ.

Shame on the state government led by @siddaramaiah which is behaving in dictatorial terms in arresting @mvmeet. Ensure to follow the true democratic spirit in fighting us rather than doing a coward act. #ReleaseMaheshHegde

— Anantkumar Hegde (@AnantkumarH) March 29, 2018

The arrest of @mvmeet & FIR on many other nationalist tweeples in Karnataka is a shameless act of @siddaramaiah govt. It shows @INCIndia & @RahulGandhi's contempt for constitutional values like Tolerance & Freedom of Expression.

— Maheish Girri (@MaheishGirri) March 29, 2018

Freedom of Expression provided to "Bharat Tere Tukde Karenge Brigade" has been denied to a Nationalist @mvmeet who wrote against the CONgress.

CM @siddaramaiah who portrayed himself as the "Tiger of Mysuru" has ended up as the "Rat of Mysuru".#ReleaseMaheshHegde

— C.T.Ravi (@CTRavi_BJP) March 29, 2018

Dirty Siddaramiah govt attempt to muzzle mute free voice vl b decisively defeated.Shame on u Siddu #ReleaseMaheshHegde

— Prakash.s. (@sprakaashbjp) March 29, 2018

Today morning Coward Congress Govt (Karnataka) arrested @mvmeet Mahesh Vikram Hegde under unconnected IT act 66, that too by using CCB! Shame on you @INCKarnataka. pic.twitter.com/SZGUJKsfzi

— Pratap Simha (@mepratap) March 29, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X