Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಆಡಳಿತವನ್ನು ಸಹಿಸದವರು ಅತನನ್ನು...

ಟಿಪ್ಪು ಆಡಳಿತವನ್ನು ಸಹಿಸದವರು ಅತನನ್ನು ಮತಾಂಧ ಎಂದು ಬಿಂಬಿಸಿದರು: ಪತ್ರಕರ್ತ ಬಿ.ಆರ್.ರಂಗಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 March 2018 9:23 PM IST
share
ಟಿಪ್ಪು ಆಡಳಿತವನ್ನು ಸಹಿಸದವರು ಅತನನ್ನು ಮತಾಂಧ ಎಂದು ಬಿಂಬಿಸಿದರು: ಪತ್ರಕರ್ತ ಬಿ.ಆರ್.ರಂಗಸ್ವಾಮಿ

ಮೈಸೂರು,ಮಾ.31: ಟಿಪ್ಪು ಆಡಳಿತವನ್ನು ಸಹಿದವರು ಆತನನ್ನು ಮತಾಂಧ ಎಂದು ಬಿಂಬಿಸಿದರು. ಆದರೆ ಟಿಪ್ಪು ಮತಾಂಧನಲ್ಲ, ಆತ ಸರ್ವಧರ್ಮಗಳ ಪ್ರಿಯನಾಗಿದ್ದ ಎಂದು ಪತ್ರಕರ್ತ ಬಿ.ಆರ್.ರಂಗಸ್ವಾಮಿ ಹೇಳಿದರು.

ನಗರದ ಎನ್.ಆರ್.ಮೊಹಲ್ಲಾದಲ್ಲಿರುವ ಉತ್ಸವ್ ಫಂಕ್ಷನ್ ಹಾಲ್‍ನಲ್ಲಿ ಶನಿವಾರ ಬಹುಮುಖಿ ಪ್ರಕಾಶನ, ಬಿವಿಎಸ್ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಮಹೇಶ್ ಬಿ.ಇರಸವಾಡಿ ಅವರ 'ಟಿಪ್ಪು ಏಕೆ ಆದರ್ಶವಾಗಬೇಕು' ಎಂಬ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಟಿಪ್ಪು ಸರ್ವಾಧಿಕಾರಿಯಾಗಿದ್ದರೂ ಆತ ಹೃದಯವಂತ ಟಿಪ್ಪುವಿನ ಆಡಳಿತವನ್ನು ಸೂಕ್ಷ್ಮವಾಗಿ ಗಮನಸಿದರೆ ಆತ ಸರ್ವ ಧರ್ಮಗಳನ್ನೂ ಬಯಸುವವನಾಗಿದ್ದವನು, ಜಾತಿಗೊಂದು, ಧರ್ಮಕ್ಕೊಂದು ಸಂಸ್ಥಾನಗಳ ನಡುವೆ ಸಮಾನತೆಗಾಗಿ ಸಂಸ್ಥಾನ ಕಟ್ಟಿದ ಪ್ರಭು ಟಿಪ್ಪು ಆಗಿದ್ದನು ಎಂಬುದನ್ನು ಲೇಖಕ ಮಹೇಶ್ ಇರಸವಾಡಿ ತಮ್ಮ ಕೃತಿಯಲ್ಲಿ ತಿಳಿಸಿರುವುದು ಪ್ರಶಂಸನೀಯ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ,  ಸೀತೆಯನ್ನು ಕಾಡಿಗಟ್ಟಿದ ರಾಮನನ್ನು, ದ್ರೌಪದಿಯನ್ನು ಜೂಜಿಗಿಟ್ಟ ಧರ್ಮರಾಯನನ್ನು ಒಪ್ಪಿಕೊಳ್ಳುವ ಸಮಾಜವು ದೇಶಕ್ಕಾಗಿ ತನ್ನ ಮಕ್ಕಳನ್ನು ಅಡವಿಟ್ಟ ಟಿಪ್ಪುವನ್ನು ಏಕೆ ಒಪ್ಪುವುದಿಲ್ಲ ಎಂದು ಪ್ರಶ್ನಿಸಿದರು.

ಬಹುಮುಖಿ ಟ್ರಸ್ಟ್ ಅಧ್ಯಕ್ಷ ಸೋಸಲೆ ಗಂಗಾಧರ್, ಲೇಖಕ ಮಹೇಶ್ ಬಿ.ಇರಸವಾಡಿ, ಅಬ್ದುಲ್ ಮಜೀದ್ ಮತ್ತು ಸಿಎಫ್‍ಐ ಕರ್ನಾಟಕ ಸಂಘಟನೆಯ ಮಹಮದ್ ತಪ್ಸಿರ್ ಮಾತನಾಡಿದರು, ನಿವೃತ್ತ ಡಿಡಿಪಿಐ ಪುಟ್ಟನಂಜಯ್ಯ, ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಬಳಗದ ಮಹದೇವ್, ಬೌದ್ಧ ಸಾಹಿತ್ಯ ಸಂಘದ ಅಧ್ಯಕ್ಷ ಶಿವಶಂಕರ್, ದಸಂಸ ಮುಖಂಡರಾದ ದೇವೇಂದ್ರ, ಯಡತೋರೆ ಮಹದೇವಯ್ಯ, ಬಿವಿಎಸ್ ಮೈಸೂರು ಜಿಲ್ಲಾಧ್ಯಕ್ಷ ಡಾ.ನವೀನ್ ಮೌರ್ಯ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X