Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಒಂದು ಫೋಟೊ ಕಮಲ್ ಹಾಸನ್, ಮೋಹನ್ ಲಾಲ್...

ಒಂದು ಫೋಟೊ ಕಮಲ್ ಹಾಸನ್, ಮೋಹನ್ ಲಾಲ್ ಹಾಗು ಮಮ್ಮುಟ್ಟಿ ಅಭಿಮಾನಿಗಳ ಜಗಳಕ್ಕೆ ಕಾರಣವಾಗಿದ್ದು ಹೇಗೆ?

ವಾರ್ತಾಭಾರತಿವಾರ್ತಾಭಾರತಿ31 March 2018 9:45 PM IST
share
ಒಂದು ಫೋಟೊ ಕಮಲ್ ಹಾಸನ್, ಮೋಹನ್ ಲಾಲ್ ಹಾಗು ಮಮ್ಮುಟ್ಟಿ ಅಭಿಮಾನಿಗಳ ಜಗಳಕ್ಕೆ ಕಾರಣವಾಗಿದ್ದು ಹೇಗೆ?

ಚೆನ್ನೈ, ಮಾ.31: ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಮಲ್ ಹಾಸನ್ ಹಾಕಿದ ಫೋಟೊವೊಂದು ಇದೀಗ ಕಮಲ್ ಹಾಸನ್-ಮಮ್ಮುಟ್ಟಿ ಹಾಗು ಮೋಹನ್ ಲಾಲ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕಾರಣವಾಗಿದೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಚಿತ್ರ ನಿರ್ಮಾಪಕ ಕ್ರಿಸ್ಟೋಫರ್ ನೋಲಾನ್ ಅವರನ್ನು ಉಳಗನಾಯಗನ್ ಕಮಲ್ ಹಾಸನ್ ಭೇಟಿಯಾಗಿದ್ದರು. ಡಿಜಿಟಲ್ ಯುಗದಲ್ಲಿ ಸೆಲ್ಯುಲಾಯ್ಡ್ ಚಿತ್ರಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನೋಲಾನ್ ಭಾರತಕ್ಕೆ ಬಂದಿದ್ದರು. 

ಈ ಬಗ್ಗೆ ಕಮಲ್ ಟ್ವೀಟ್ ಒಂದನ್ನು ಮಾಡಿದ್ದು,  "ನನ್ನ ಪಾಪನಾಸಂ ಚಿತ್ರವನ್ನು ನೋಡಿದ್ದಾಗಿ ನೋಲಾನ್ ಹೇಳಿದ್ದು ಅಚ್ಚರಿ ಮೂಡಿಸಿತ್ತು" ಎಂದು ಬರೆದಿದ್ದರು.

ಕಮಲ್ ಬೆಂಬಲಿಗರು ಇದರಿಂದ ಪುಳಕಿತರಾದರೆ, ಮಲಯಾಳಂ ಸೂಪರ್ ಸ್ಟಾರ್ ಮೋಹನ್‍ಲಾಲ್ ಅಭಿಮಾನಿಗಳು, ಅಭಿಪ್ರಾಯ ವ್ಯಕ್ತಪಡಿಸಿ ಮಲಯಾಳಂನ 'ದೃಶ್ಯಂ' ವೀಕ್ಷಿಸುವಂತೆ ನೋಲಾನ್ ಅವರನ್ನು ಆಗ್ರಹಿಸಿದರು. ವಾಸ್ತವವಾಗಿ ಪಾಪನಾಸಂ ಚಿತ್ರ ದೃಶ್ಯಂ ಚಿತ್ರದ ರಿಮೇಕ್ ಚಿತ್ರವಾಗಿದೆ.
ಎರಡೂ ಚಿತ್ರಗಳನ್ನು ಜೀತು ಜೋಸೆಫ್ ನಿರ್ದೇಶಿಸಿದ್ದರು. 

ಎರಡೂ ಚಿತ್ರಗಳನ್ನು ತುಲನೆ ಮಾಡಿದಾಗ, ಮೋಹನ್‍ಲಾಲ್ ಅಭಿನಯ ಕಮಲ್ ಹಾಸನ್‍ಗಿಂತ ಶ್ರೇಷ್ಠ ಎಂದು ಮೋಹನ್‍ಲಾಲ್ ಅಭಿಮಾನಿಗಳು ವಾದಕ್ಕಿಳಿದರು. ಉಭಯ ನಟರ ಅಭಿಮಾನಿಗಳ ನಡುವೆ ವಾಗ್ಯುದ್ಧಕ್ಕೂ ಇದು ಕಾರಣವಾಯಿತು. 

ಕಮಲ್ ಹಾಸನ್ ಅಭಿನಯಕ್ಕಿಂತಲೂ ಮೋಹನ್ ಲಾಲ್ ಅಭಿನಯ ಅದ್ಭುತ ಎಂದು ಮೋಹನ್ ಲಾಲ್ ಅಭಿಮಾನಿಗಳು ವಾದಿಸಿದರೆ, ಕಮಲ್ ಅಭಿಮಾನಿಗಳು ಇದನ್ನು ಒಪ್ಪಲಿಲ್ಲ. ಎರಡೂ ಕಡೆಯವರೂ ತಮ್ಮ ತಮ್ಮ ನೆಚ್ಚಿನ ನಟರ ಅಭಿನಯವೇ ಶ್ರೇಷ್ಟ ಎಂದು ವಾದಿಸತೊಡಗಿದರು. ಈ ಚರ್ಚೆಗಳ ನಡುವೆ ನುಸುಳಿದ ಮಮ್ಮುಟ್ಟಿ ಅಭಿಮಾನಿಗಳು ಕಮಲ್-ಮೋಹನ್ ಲಾಲ್ ಇಬ್ಬರಿಗಿಂತಲೂ ಮಮ್ಮುಟ್ಟಿಯೇ ಶ್ರೇಷ್ಟ ಎಂದು ವಾದಿಸತೊಡಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X