Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಒಡಿಶಾ ರಾಜ್ಯ ಸ್ಥಾಪನೆ

ಒಡಿಶಾ ರಾಜ್ಯ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ1 April 2018 12:21 AM IST
share
ಒಡಿಶಾ ರಾಜ್ಯ ಸ್ಥಾಪನೆ

1931: ನಿಕರಾಗುವಾ ದೇಶದ ರಾಜಧಾನಿ ಮನಾಗುವಾ ಎಂಬಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2,000 ಜನ ಬಲಿಯಾದ ವರದಿಯಾಗಿದೆ.
1936: ಒರಿಯಾ ಭಾಷೆ ಮಾತನಾಡುವ ಜನರ ಪ್ರದೇಶ ಒರಿಸ್ಸಾ ಹೆಸರಿನಲ್ಲಿ ಈ ದಿನ ಸ್ಥಾಪನೆಯಾಯಿತು. ಬ್ರಿಟಿಷ್ ಆಡಳಿತದಲ್ಲಿ ಆರಂಭಗೊಂಡ ಈ ರಾಜ್ಯಕ್ಕೆ 2011ರ ನ.4ರಂದು ಒರಿಸ್ಸಾ ಎಂಬ ಇಂಗ್ಲಿಷ್ ಹೆಸರನ್ನು ಬದಲಾಯಿಸಿ ಒಡಿಶಾ ಎಂದು ಮರುನಾಮಕರಣ ಮಾಡಲಾಯಿತು. ಒಡಿಶಾ ಪ್ರದೇಶವು ಕನಿಷ್ಠ 5,000 ವರ್ಷಗಳ ಇತಿಹಾಸ ಹೊಂದಿದೆ. ವೌರ್ಯ ಸಾಮ್ರಾಟ ಅಶೋಕನು ಕಳಿಂಗ ಯುದ್ಧದಿಂದಾದ ಸಾವು ನೋವುಗಳಿಂದ ಮನನೊಂದು ಬುದ್ಧನ ಅಹಿಂಸಾ ತತ್ವವನ್ನು ಅಪ್ಪಿಕೊಂಡಿದ್ದು ಈ ಪ್ರದೇಶದಲ್ಲೇ. ವಿಶ್ವ ವಿಖ್ಯಾತ ಕೋನಾರ್ಕ್‌ನ ಸೂರ್ಯ ದೇವಾಲಯ ಒಡಿಶಾದ ಹೆಮ್ಮೆ.
1944: ಜಪಾನ್ ಪಡೆಗಳು ಭಾರತದ ಪೂರ್ವ ರಾಜ್ಯ ಮಣಿಪುರದ ಜೆಸ್ಸಾಮಿ ಪ್ರದೇಶವನ್ನು ವಶಪಡಿಸಿಕೊಂಡವು.
1966: ಪ.ಆಫ್ರಿಕಾದ ದೇಶ ಸೆನೆಗಲ್‌ನ ಡಾಕರ್‌ನಲ್ಲಿ ವಿಶ್ವದ ಪ್ರಥಮ ಕಪ್ಪು ಕಲಾಕೃತಿಗಳ ಮೇಳ ನಡೆಯಿತು.
1973: ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಒಕ್ಕೂಟ (ಒಪೆಕ್) ಪೆಟ್ರೋಲ್‌ನ ಬೆಲೆಯಲ್ಲಿ ಶೇ.5.4ರಷ್ಟು ಹೆಚ್ಚಳ ಮಾಡಿತು.
1976: ಗುರು-ಫ್ಲೂಟೊ ಗ್ರಹಗಳ ಗುರುತ್ವಾಕರ್ಷಣ ಶಕ್ತಿಯ ಕುರಿತು ಪ್ರಥಮ ಬಾರಿಗೆ ಇಂಗ್ಲೆಂಡ್‌ನ ಖಗೋಳಶಾಸ್ತ್ರಜ್ಞ ಪ್ಯಾಟ್ರಿಕ್ ಮೂರ್ ವರದಿ ಮಾಡಿದರು.
2004: ಜಿ-ಮೇಲ್ ವ್ಯವಸ್ಥೆಯನ್ನು ವೆಬ್ ತಾಣ ಗೂಗಲ್ ಇಂದು ಪರಿಚಯಿಸಿತು. ಆದರೆ ಜಿ-ಮೇಲ್ ಆರಂಭಗೊಂಡ ದಿನಾಂಕದಲ್ಲಿ ಗೊಂದಲವಿದೆ.
2017: 
ಅಮೆರಿಕದ ಖ್ಯಾತ ಗಾಯಕ, ಕವಿ ಬಾಬ್ ಡೈಲಾನ್ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ಸ್ವೀಕರಿಸಿದರು. 1889: ಆರೆಸ್ಸೆಸ್‌ನ ಸಂಸ್ಥಾಪಕ ಕೆ.ಬಿ.ಹೆಡಗೇವಾರ್ ಜನ್ಮದಿನ.
1989: ಜನಪ್ರಿಯ ಸಮಾಜವಾದಿ ನಾಯಕ ಎಸ್.ಎಮ್.ಜೋಶಿ ನಿಧನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X