Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ಆರ್ಥಿಕ ವಿಚಾರದಲ್ಲಿ ಶಿಸ್ತು ಕ್ರಮ...

ದೇಶದ ಆರ್ಥಿಕ ವಿಚಾರದಲ್ಲಿ ಶಿಸ್ತು ಕ್ರಮ ಅಗತ್ಯ: ಕೇಂದ್ರ ಸಚಿವ ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ1 April 2018 6:29 PM IST
share
ದೇಶದ ಆರ್ಥಿಕ ವಿಚಾರದಲ್ಲಿ ಶಿಸ್ತು ಕ್ರಮ ಅಗತ್ಯ: ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಎ. 1: ಆರ್ಥಿಕತೆ ದೇಶದ ಬೆನ್ನಲೆಬು. ಹೀಗಾಗಿ, ದೇಶದ ಆರ್ಥಿಕ ವಿಚಾರಗಳಲ್ಲಿ ಶಿಸ್ತಿನ ಕ್ರಮ ಅಳವಡಿಸಿಕೊಂಡರೆ ಮಾತ್ರ ದೇಶವು ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ವಿಜಯನಗರದ ಕಾಸಿಯಾ ಸಭಾಂಗಣದಲ್ಲಿ ಬಿಜೆಪಿ ಸಣ್ಣ ಮತ್ತು ಮಧ್ಯಮ ಉದ್ಯೋಗ ಕೈಗಾರಿಕೆ ಪ್ರಕೋಷ್ಟ ಏರ್ಪಡಿಸಿದ್ಧ ‘ನವ ಕರ್ನಾಟಕ ಜನಪರ ಶಕ್ತಿ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರ್ಥಿಕತೆಯಿಂದ ದೇಶವನ್ನು ಸಧೃಢಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಆರ್ಥಿಕಥೆಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ದೇಶದ ಅಭಿವೃದ್ಧಿಗಾಗಿ ಉತ್ತಮ ಆಡಳಿತ ನಡೆಸಿ, ಅಭಿವೃದ್ಧಿ ರಾಷ್ಟ್ರಗಳೊಂದಿಗೆ ಹೆಜ್ಜೆ ಹಾಕಲು ಪೂರ್ವ ತಯಾರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ದೇಶದೆಲ್ಲಡೆ ಮೈಕ್ರೋ ಮ್ಯಾನೇಜ್‌ಮೆಂಟ್ ವ್ಯವಸ್ಥೆ ಆರಂಭವಾಗಿದೆ ಎಂದ ಅವರು, ಪ್ರಧಾನಿ ಮೋದಿ ದೇಶದಲ್ಲಿ 436 ಸಾರ್ವಜನಿಕ ಸಭೆ ನಡೆಸಿ, ನಮಗೆ ಅಧಿಕಾರ ನೀಡಿದರೆ ನಾವು ಏನನ್ನು ಮಾಡಬಹುದು ಎನ್ನುವ ಕುರಿತಂತೆ ಮಾತ್ರ ಮಾತನಾಡಿದ್ದಾರೆ ಎಂದು ಅವರು ಹೇಳಿದರು.

ಆರ್ಥಿಕತೆ ಸೇರಿದಂತೆ ಸಣ್ಣ ಪುಟ್ಟ ಸಮಸ್ಯೆಗಳ ಪರಿಹಾರಕ್ಕಾಗಿ ಕೈಗಾರಿಕಾ ವಲಯದ ಮುಖ್ಯಸ್ಥರು ನೀಡಿರುವ ಸಲಹೆಗಳನ್ನು ಸ್ವೀಕರಿಸಲಾಗಿದೆ. 118 ವಸ್ತುಗಳ ಉತ್ಪಾದನೆ ಕುರಿತಂತೆ ಇರುವ ಸಮಸ್ಯೆಗಳನ್ನು ಸರಿಪಡಿಸಲು ರಾಜ ನೀತಿಯಂತೆ ಕಾರ್ಯನಿರ್ವಹಿಸಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಅತಿಯಾದ ಕಾನೂನುಗಳನ್ನು ನಿಷೇಧಿಸಿ ಕಾನೂನು ಪುಸ್ತಕವನ್ನು ಸಂಕುಚಿತಗೊಳಿಸಬೇಕಿದೆ ಎಂದು ತಿಳಿಸಿದರು.

ಪ್ರಸ್ತುತ ಇರುವ 36 ನ್ಯಾಯಾಂಗ ವ್ಯವಸ್ಥೆಗಳನ್ನು 16 ಕ್ಕೆ ಇಳಿಸುವ ಕ್ರಮ ಹಾಗೂ ಕಾರ್ಮಿಕ ಇಲಾಖೆಯಲ್ಲಿರುವ 38 ಕಾರ್ಮಿಕ ಕಾನೂನುಗಳನ್ನು ನಿಷೇಧಿಸಿ ಕೇವಲ 9 ಕಾನೂನುಗಳನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.

ಆದ್ಯತೆ ಆದಾರದ ಮೇಲೆ ಕೈಗಾರಿಕಾ ವಲಯದ ಸಮಸ್ಯೆಗಳ ಸುಧಾರಣೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಕೇಂದ್ರ ಆಡಳಿತ ಸುಧಾರಣೆಗಳನ್ನು ರಾಜ್ಯದಲ್ಲಿಯೂ ತರಬೇಕು ಎಂದ ಅವರು, ಕೃಷಿ ವಲಯವನ್ನು ಬಿಟ್ಟರೆ ಕೈಗಾರಿಕಾವಲಯದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಸಲು ಸಾಧ್ಯ ಎಂದು ಸದಾನಂದಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಕೋಷ್ಠ ರಾಜ್ಯ ಸಂಚಾಲಕ ಹಾಗೂ ಶಾಸಕ ಡಾ.ಅಶ್ವತ್ಥ್‌ನಾರಾಯಣ್, ಎಸ್.ಕೆ.ಸಿ.ಸಿ ಅಧ್ಯಕ್ಷ ರವಿ, ಪತ್ರಿಕಾಮತ್, ಉಮೇಶ್‌ಶರ್ಮ, ವಿಶ್ವನಾಥ್, ನರೇಂದ್ರ ಕುಲಕರ್ಣಿ, ಉದಯಕುಮಾರ್ ಶೆಟ್ಟಿ, ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X