Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಇನಿಂಗ್ಸ್ ನಲ್ಲಿ ಆಸೀಸ್‌ಗೆ...

ಮೊದಲ ಇನಿಂಗ್ಸ್ ನಲ್ಲಿ ಆಸೀಸ್‌ಗೆ ಹಿನ್ನಡೆ

ಅಂತಿಮ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ1 April 2018 11:47 PM IST
share
ಮೊದಲ ಇನಿಂಗ್ಸ್ ನಲ್ಲಿ ಆಸೀಸ್‌ಗೆ ಹಿನ್ನಡೆ

ಜೋಹಾನ್ಸ್‌ಬರ್ಗ್,ಎ.1: ದಕ್ಷಿಣ ಆಫ್ರಿಕ ವಿರುದ್ಧದ ನಾಲ್ಕನೆ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಪ್ರವಾಸಿ ಆಸ್ಟ್ರೇಲಿಯ ತಂಡಕ್ಕೆ ಪ್ಯಾಟ್ ಕಮಿನ್ಸ್ ಮತ್ತು ನಾಯಕ ಟಿಮ್ ಪೈನ್ ಉಪಯುಕ್ತ ಕೊಡುಗೆಯ ನೆರವಿನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 221 ರನ್ ಗಳಿಸಿದೆ.

  ಟೆಸ್ಟ್‌ನ ಮೂರನೇ ದಿನವಾಗಿರುವ ರವಿವಾರ ಆಸ್ಟ್ರೇಲಿಯ ತಂಡ ಮೊದಲ ಇನಿಂಗ್ಸ್‌ನಲ್ಲಿ 70 ಓವರ್‌ಗಳಲ್ಲಿ 221 ರನ್‌ಗಳಿಗೆ ಆಲೌಟಾಗಿದ್ದು, 267 ರನ್‌ಗಳ ಹಿನ್ನಡೆ ಅನುಭವಿಸಿದೆ. ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯ ತಂಡ ಮೊದಲ ಇನಿಂಗ್ಸ್‌ನಲ್ಲಿ 38 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 110 ರನ್ ಗಳಿಸಿತ್ತು. ನಾಯಕ ಮತ್ತು ವಿಕೆಟ್ ಕೀಪರ್ ಟಿಮ್ ಪೈನ್ ಔಟಾಗದೆ 5 ರನ್ ಮತ್ತು ಪ್ಯಾಟ್ ಕಮಿನ್ಸ್ 7 ರನ್ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದರು. ಇವರು ಇಂದು ಬ್ಯಾಟಿಂಗ್ ಮುಂದುವರಿಸಿ 7ನೇ ವಿಕೆಟ್‌ಗೆ 99 ರನ್‌ಗಳ ಜೊತೆಯಾಟ ನೀಡಿದರು. ಇವರ ಹೋರಾಟದ ಫಲವಾಗಿ ಆಸ್ಟ್ರೇಲಿಯ ಕಡಿಮೆ ಮೊತ್ತಕ್ಕೆ ಆಲೌಟಾಗುವ ಭೀತಿಯಿಂದ ಪಾರಾಗಿದೆ.

 ಪ್ಯಾಟ್ ಕಮಿನ್ಸ್ (50)ಅವರು ಚೊಚ್ಚಲ ಅರ್ಧಶತಕ ದಾಖಲಿಸಿದರು. ಟಿಮ್ ಪೈನ್ ಗಾಯಗೊಂಡಿದ್ದರೂ ಹೋರಾಟ ನಡೆಸಿ 96 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 62 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. ಅವರು ಔಟಾಗುವುದರೊಂದಿಗೆ ಆಸ್ಟ್ರೇಲಿಯದ ಮೊದಲ ಇನಿಂಗ್ಸ್ ಮುಕ್ತಾಯಗೊಂಡಿತು.

 ಮೊರ್ಕೆಲ್ ಗಾಯಾಳು: ವೃತ್ತಿ ಬದುಕಿನ ಕೊನೆಯ ಟೆಸ್ಟ್ ಆಡುತ್ತಿರುವ ಬೌಲರ್ ಮೊರ್ನೆ ಮೊರ್ಕೆಲ್ ಅವರು ಗಾಯಗೊಂಡು ತಂಡದಿಂದ ಹೊರಗುಳಿದರು. ಮೊರ್ಕೆಲ್ 12.2ನೇ ಓವರ್‌ನಲ್ಲಿ ಗಾಯಗೊಂಡರು. ಈ ಕಾರಣದಿಂದಾಗಿ ಏಡೆನ್ ಮರ್ಕರಮ್‌ಆ ಓವರ್‌ನ್ನು ಪೂರ್ಣಗೊಳಿಸಿದರು.

►ದಕ್ಷಿಣ ಆಫ್ರಿಕ ಎರಡನೇ ಇನಿಂಗ್ಸ್ 134/3: ಮೊದಲ ಇನಿಂಗ್ಸ್‌ನಲ್ಲಿ ಮೇಲುಗೈ ಸಾಧಿಸಿರುವ ದಕ್ಷಿಣ ಆಫ್ರಿಕ ತಂಡ ಮೂರನೇ ದಿನದಾಟದಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 56 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 134 ರನ್ ಗಳಿಸಿದೆ. ಆರಂಭಿಕ ದಾಂಡಿಗ ಡೀನ್ ಎಲ್ಗರ್ 39 ರನ್ ಮತ್ತು ನಾಯಕ ಎಫ್ ಡು ಪ್ಲೆಸಿಸ್ 25 ರನ್ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದಾರೆ. ಏಡನ್ ಮರ್ಕರಮ್ 37 ರನ್, ಹಾಶಿಮ್ ಅಮ್ಲ 16 ರನ್ ಮತ್ತು ಎಬಿ ಡಿವಿಲಿಯರ್ಸ್‌ 6 ರನ್ ಗಳಿಸಿ ಔಟಾಗಿದ್ದಾರೆ.

ಸಂಕ್ಷಿಪ್ತ ಸ್ಕೋರ್ ವಿವರ

►ದಕ್ಷಿಣ ಆಫ್ರಿಕ ಮೊದಲ ಇನಿಂಗ್ಸ್ 136.5 ಓವರ್‌ಗಳಲ್ಲಿ ಆಲೌಟ್ 488( ಮರ್ಕರಮ್ 152, ಬವುಮಾ ಔಟಾಗದೆ 95, ಡಿ ವಿಲಿಯರ್ಸ್‌ 69; ಕಮಿನ್ಸ್ 83ಕ್ಕೆ 5, ಲಿಯೊನ್ 182ಕ್ಕೆ 3).

►ಆಸ್ಟ್ರೇಲಿಯ ಮೊದಲ ಇನಿಂಗ್ಸ್ 70 ಓವರ್‌ಗಳಲ್ಲಿ ಆಲೌಟ್ 221( ಪೈನ್ 62, ಖ್ವಾಜಾ 53, ಕಮಿನ್ಸ್ 50;ಫಿಲ್ಯಾಂಡರ್ 30ಕ್ಕೆ 3).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X