Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್‌ನಿಂದ ದೂರ ಉಳಿಯಲು ಶರಣ್...

ಡೇವಿಸ್‌ಕಪ್‌ನಿಂದ ದೂರ ಉಳಿಯಲು ಶರಣ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ1 April 2018 11:55 PM IST
share
ಡೇವಿಸ್‌ಕಪ್‌ನಿಂದ ದೂರ ಉಳಿಯಲು ಶರಣ್ ನಿರ್ಧಾರ

ಹೊಸದಿಲ್ಲಿ,ಎ.1:ಭಾರತದ ಡೇವಿಸ್‌ಕಪ್ ತಂಡದ ಮೀಸಲು ಆಟಗಾರ ದಿವಿಜ್ ಶರಣ್ ಚೀನಾ ವಿರುದ್ಧ ಆಡಲು ಚೀನಾಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. 32 ರ ಹರೆಯದ ಶರಣ್ ಡೇವಿಸ್‌ಕಪ್ ಬದಲಿಗೆ ಎ.6-7ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ. ಶರಣ್ ಈ ನಿಲುವಿನಿಂದ ಎಐಟಿಎ ಆಯ್ಕೆ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. 44ನೇ ರ್ಯಾಂಕಿನ ಶರಣ್ ಭಾರತದ ಎರಡನೇ ಗರಿಷ್ಠ ರ್ಯಾಂಕಿನ ಆಟಗಾರ. ಆದರೆ, 45ನೇ ರ್ಯಾಂಕಿನ ಲಿಯಾಂಡರ್ ಪೇಸ್ ಅವರನ್ನು ಹಿರಿತನದ ಆಧಾರದಲ್ಲಿ ರೋಹನ್ ಬೋಪಣ್ಣ ಅವರ ಡಬಲ್ಸ್ ಜೊತೆಗಾರನಾಗಿ ಡೇವಿಸ್‌ಕಪ್‌ಗೆ ಆಯ್ಕೆ ಮಾಡಲಾಗಿದೆ. ಶರಣ್‌ಗೆ ಡೇವಿಸ್‌ಕಪ್‌ನಲ್ಲಿ ಆಡುವ ಅವಕಾಶವನ್ನು ದೃಢಪಡಿಸಿದ್ದರೂ ಅವರು ಚೀನಾಕ್ಕೆ ತೆರಳುತ್ತಿಲ್ಲ. ಯೂಕಿ ಭಾಂಬ್ರಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದು, ಒಂದು ವೇಳೆ ಪೇಸ್ ಅಥವಾ ಬೋಪಣ್ಣ ಕೊನೆಯ ಕ್ಷಣದಲ್ಲಿ ಗಾಯಗೊಂಡರೆ ಭಾರತ ಸಮಸ್ಯೆ ಎದುರಿಸಬಹುದು.

ಅಖಿಲ ಭಾರತ ಟೆನಿಸ್ ಸಂಸ್ಥೆಯೊಂದಿಗೆ ಮಾತನಾಡಿರುವ ಶರಣ್, ಅನಿವಾರ್ಯ ಪರಿಸ್ಥಿತಿ ಎದುರಾದರೆ ತಾನು ಚೀನಾಕ್ಕೆ ತೆರಳುವೆ ಎಂದಿದ್ದಾರೆ. ಎಐಟಿಎ ಶರಣ್ ಕೋರಿಕೆಯನ್ನು ಮನ್ನಿಸಿದೆ. ಆದರೆ, ಆಯ್ಕೆ ಸಮಿತಿ ಹಾಗೂ ಟೀಮ್ ಮ್ಯಾನೇಜ್‌ಮೆಂಟ್ ಶರಣ್ ನಿರ್ಧಾರದಿಂದ ಬೇಸರಗೊಂಡಿದೆ.

ತಾನು ಅಮೆರಿಕದಲ್ಲಿ ಉಳಿದುಕೊಂಡು ಪ್ರಾಕ್ಟೀಸ್ ನಡೆಸುವೆ. ಅಗತ್ಯವಿದ್ದರೆ ಚೀನಾಕ್ಕೆ ಪ್ರಯಾಣಿಸುತ್ತೇನೆ ಎಂದು ಶರಣ್ ತಮಗೆ ತಿಳಿಸಿದ್ದಾಗಿ ಎಐಟಿಎ ಕಾರ್ಯದರ್ಶಿ ಹಿರೋನ್ಮಯ್ ಚಟರ್ಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X