Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುಎಇ ಉದ್ಯೋಗಿಗಳಿಗೆ ಸನ್ನಡತೆಯ ಪ್ರಮಾಣ...

ಯುಎಇ ಉದ್ಯೋಗಿಗಳಿಗೆ ಸನ್ನಡತೆಯ ಪ್ರಮಾಣ ಪತ್ರ ಅಗತ್ಯವಿಲ್ಲ

ವಾರ್ತಾಭಾರತಿವಾರ್ತಾಭಾರತಿ2 April 2018 5:47 PM IST
share
ಯುಎಇ ಉದ್ಯೋಗಿಗಳಿಗೆ ಸನ್ನಡತೆಯ ಪ್ರಮಾಣ ಪತ್ರ ಅಗತ್ಯವಿಲ್ಲ

ದುಬೈ, ಎ. 2: ಸಂಯುಕ್ತ ಅರಬ್ ಸಂಸ್ಥಾನದ ಸರಕಾರವು ದೇಶಾದ್ಯಂತ ಉದ್ಯೋಗ ವೀಸಾ ಪಡೆಯಲು ಸನ್ನಡತೆಯ ಪ್ರಮಾಣ ಪತ್ರದ ಅಗತ್ಯತೆಯನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ರದ್ದುಗೊಳಿಸಿದೆ. ಈ ಬಗ್ಗೆ ದೇಶದ ವಿದೇಶಾಂಗ ವ್ಯವಹಾರಗಳ ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವಾಲಯವು ಎಲ್ಲಾ ರಾಯಭಾರ ಹಾಗೂ ಕಾನ್ಸುಲೇಟ್ ಕಚೇರಿಗಳಿಗೂ ಸುತ್ತೋಲೆ ಹೊರಡಿಸಿದೆ.

ದೇಶಕ್ಕೆ ಉದ್ಯೋಗ ಉದ್ದೇಶದಿಂದ ಬರುವವರಿಗೆ ಸನ್ನಡತೆಯ ಪ್ರಮಾಣಪತ್ರವನ್ನು ರದ್ದುಪಡಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವವರಿಂದ ಇಂತಹ ಪ್ರಮಾಣ ಪತ್ರವನ್ನು ಎ. 1ರಿಂದ ಕೇಳುವ ಅಗತ್ಯವಿಲ್ಲವೆಂದೂ ಹೇಳಲಾಗಿದೆ. ದುಬೈಯಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕೂಡ ಈ ವಿಚಾರವನ್ನು ದೃಢಪಡಿಸಿದೆ. ಉದ್ಯೋಗ ವೀಸಾಗಳಿಗೆ ಸನ್ನಡತೆಯ ಪ್ರಮಾಣ ಪತ್ರ ಅಗತ್ಯವಿಲ್ಲವೆಂದು ನಮಗೆ ಮಾಹಿತಿ ದೊರಕಿದೆ ಎಂದು ಟ್ವೀಟ್ ಒಂದರಲ್ಲಿ ಅದು ತಿಳಿಸಿದೆ.

ಫೆ. 4ರಂದು ಸರಕಾರ ಆದೇಶವೊಂದರಲ್ಲಿ ದೇಶಕ್ಕೆ ಉದ್ಯೋಗ ಅರಸಿಕೊಂಡು ಬರುವವರು ಸನ್ನಡತೆಯ ಪ್ರಮಾಣ ಪತ್ರ ಅಥವಾ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಒದಗಿಸಬೇಕೆಂದು ಹೇಳಿತ್ತು. ಆದರೆ ಇದೀಗ ಸರಕಾರದ ಬದಲಾದ ನಿರ್ಧಾರವನ್ನು ಎಲ್ಲಾ ದೂತಾವಾಸ ಕಚೇರಿಗಳೂ ಸ್ವಾಗತಿಸಿವೆ, ಸಂಯುಕ್ತ ಅರಬ್ ಸಂಸ್ಥಾನದಲ್ಲಿನ ಭಾರತದ ರಾಯಭಾರಿ ಇದನ್ನೊಂದು ದೊಡ್ಡ ಬೆಳವಣಿಗೆ ಎಂದೂ ತಿಳಿಸಿದ್ದಾರೆ. 

ಒಂಬತ್ತು ರಾಷ್ಟ್ರಗಳಿಂದ- ಭಾರತ, ಶ್ರೀಲಂಕಾ,ಇಂಡೋನೇಷ್ಯ, ಕೆನ್ಯ, ಬಾಂಗ್ಲಾದೇಶ, ಈಜಿಪ್ಟ್, ಟುನಿಷಿಯ, ಸೆನೆಗಲ್ ಹಾಗೂ ನೈಜೀರಿಯಾಗಳಿಂದ ದೇಶಕ್ಕೆ ಉದ್ಯೋಗ ಅರಸಿಕೊಂಡು ಬರುವವರಿಗೆ ಉತ್ತಮ ನಡತೆಯ ಪ್ರಮಾಣಪತ್ರ ಇನ್ನೂ ಕಡ್ಡಾಯವಾಗಿದೆಯೆಂಬ ವಿಚಾರದ ಬಗ್ಗೆ ಕಳೆದ ವಾರ ಸ್ವಲ್ಪ ಮಟ್ಟಿನ ಗೊಂದಲವಿತ್ತು. 

ಆದರೆ ಇದೀಗ ಸಚಿವಾಲಯದಿಂದ ಬಂದಿರುವ ಸ್ಪಷ್ಟೀಕರಣ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X