Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರವೇ ಜಿಎಸ್‌ಟಿ ವ್ಯಾಪ್ತಿಗೆ...

ಶೀಘ್ರವೇ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್

ವಾರ್ತಾಭಾರತಿವಾರ್ತಾಭಾರತಿ2 April 2018 8:46 PM IST
share
ಶೀಘ್ರವೇ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್

ಹೊಸದಿಲ್ಲಿ,ಎ.2: ಶೀಘ್ರದಲ್ಲೇ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಹಾಗೂ ಸೇವಾತೆರಿಗೆ (ಜಿಎಸ್‌ಟಿ)ಯ ವ್ಯಾಪ್ತಿಯೊಳಗೆ ತರಲಾಗುವುದೆಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು ‘‘ಪೆಟ್ರೋಲ್ ಹಾಗೂ ಡೀಸೆಲ್‌ನ್ನು ಸದ್ಯದಲ್ಲೇ ಜಿಎಸ್‌ಟಿ ಚೌಕಟ್ಟಿನೊಳಗೆ ತರಬೇಕೆಂದು ನಾನು ಮನವಿ ಮಾಡುತ್ತಿದ್ದೇನೆ. ದೇಶಾದ್ಯಂತ ಗ್ರಾಹಕರಿಗೆ ಯೋಗ್ಯ ದರದಲ್ಲಿ ತೈಲ ಉತ್ಪನ್ನಗಳು ದೊರೆಯಬೇಕಾಗಿದೆ’’ ಎಂದವರು ಅಭಿಪ್ರಾಯಿಸಿದ್ದಾರೆ.

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರಗಳ ಅಧಿಕವಾಗಿದ್ದಾಗ ದೇಶದಲ್ಲೂ ತೈಲ ದರಗಳು ಗಗನಕ್ಕೇರುತ್ತವೆ ಎಂದು ಪ್ರಧಾನ್ ಪ್ರತಿಪಾದಿಸಿದ್ದಾರೆ. ‘‘ ಪೆಟ್ರೋಲಿಯಂ ಉತ್ಪನ್ನಗಳು ಅಂತಾರಾಷ್ಟ್ರೀಯ ಸಾಮಗ್ರಿಗಳಾಗಿವೆ. ಕಚ್ಚಾ ತೈಲದ ಬೆಲೆಯೇರಿಕೆ ಯಾದಾಗಲೆಲ್ಲಾ ನಮ್ಮ ದೇಶದ ಮಾರುಕಟ್ಟೆಗೂ ಬಿಸಿಮುಟ್ಟುತ್ತದೆ. ಭಾರತವು ಗ್ರಾಹಕ ಸಂವೇದಿ ದೇಶ. ತೈಲ ಬೆಲೆಯೇರಿಕೆ ಬಗ್ಗೆ ಸರಕಾರಕ್ಕೆ ಆತಂಕವಿದೆ ಹಾಗೂ ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತವಾಗಿದ್ದೇವೆ’’ ಎಂದವರು ತಿಳಿಸಿದ್ದಾರೆ.

   ಪೆಟ್ರೋಲ್ ದರವು ರವಿವಾರ 73.73 ರೂ. ಆಗಿದ್ದು ನಾಲ್ಕು ವರ್ಷಗಳಲ್ಲೇ ಗರಿಷ್ಠ ಏರಿಕೆಯನ್ನು ಕಂಡಿದ್ದರೆ, ಡೀಸೆಲ್ ದರವು 64.58 ರೂ. ಆಗಿದ್ದು, ಇದು ಸಾರ್ವಕಾಲಿಕ ಗರಿಷ್ಠ ದರವೆನಿಸಿದೆ. ಇದರಿಂದಾಗಿ ಸರಕಾರವು ಪೆಟ್ರೋಲಿಯಂ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕನ್ನು ರದ್ದುಗೊಳಿಸಬೇಕೆಂಬ ಬೇಡಿಕೆ ಇನ್ನಷ್ಟು ತೀವ್ರಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X