Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಟ್ಟೆ: ಜೈವಿಕ ಶಿಲೀಂದ್ರ...

ನಿಟ್ಟೆ: ಜೈವಿಕ ಶಿಲೀಂದ್ರ ಲ್ಯಾಬೋರೇಟರಿಯಿಂದ ವೈದ್ಯಕೀಯ ಸಂಶೋಧನೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ2 April 2018 10:08 PM IST
share
ನಿಟ್ಟೆ: ಜೈವಿಕ ಶಿಲೀಂದ್ರ ಲ್ಯಾಬೋರೇಟರಿಯಿಂದ ವೈದ್ಯಕೀಯ ಸಂಶೋಧನೆಗೆ ಅವಕಾಶ

ಉಳ್ಳಾಲ, ಎ. 2: ದೇಶದಲ್ಲಿ ಈಗಾಗಲೇ ಮೂರು ಮಾನ್ಯತೆ ಪಡೆದ ಜೈವಿಕ ಶಿಲೀಂದ್ರ ಲ್ಯಾಬೋರೇಟರಿಗಳಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ಕ್ಷೇಮದಲ್ಲಿ ಪ್ರಾರಂಭಿಸಿರುವ ನಾಲ್ಕನೇಯ ಲ್ಯಾಬೋರೆಟರಿ ಉತ್ತಮ ಕಾರ್ಯ ನಿರ್ವಹಿಸಿ ಸರಿಯಾದ ಸಮಯಕ್ಕೆ ಗುಣಮಟ್ಟದ ಸಾಧನೆ ನಡೆಸಿದ್ದಲ್ಲಿ ಈ ಕೇಂದ್ರಕ್ಕೂ ಮಾನ್ಯತೆ ನೀಡಲಾಗುವುದು ಎಂದು ನವದೆಹಲಿಯ ಅಣುವೈದ್ಯಕೀಯ ಮತ್ತು ಅನ್ವಯಿಕ ವಿಜ್ಞಾನ ಸಂಸ್ಥೆ (ಐಎನ್‌ಎಂಎಎಸ್)ನ ನಿರ್ದೇಶಕ ಡಾ ಅಜಯ್ ಕುಮಾರ್ ಸಿಂಗ್ ಅಭಿಪ್ರಾಯಪಟ್ಟರು.

ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಭಾರತೀಯ ರಕ್ಷಣಾ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಪ್ರಯೋಗಾಲಯವಾಗಿರುವ ಅಣುವೈದ್ಯಕೀಯ ಮತ್ತು ಅನ್ವಯಿಕ ವಿಜ್ಞಾನ ಸಂಸ್ಥೆ (ಐಎನ್‌ಎಂಎಎಸ್)ಜಂಟಿಯಾಗಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಪ್ರಾರಂಭಿಸಿರುವ ‘ಜೈವಿಕ ಶಿಲೀಂದ್ರ’ ಲ್ಯಾಬೋರೇಟರಿ ಮತ್ತು ಕೆಪಾಸಿಟಿ ಬಿಲ್ಡಿಂಗ್ ಉದ್ಘಾಟಿಸಿ ಮಾತನಾಡಿದರು.

ಜೈವಿಕ ಶಿಲೀಂದ್ರ ಲ್ಯಾಬೋರೇಟರಿಯಿಂದ ವೈದ್ಯಕೀಯ ಕ್ಷೇತ್ರದ ವಿವಿಧ ವಿಭಾಗಗಳೊಂದಿಗೆ ಹೊಸ ವಿಚಾರಗಳ ಸಂಶೋಧನೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಅಣುವೈದ್ಯಕೀಯ ಮತ್ತು ಅನ್ವಯಿಕ ವಿಜ್ಞಾನ ಸಂಸ್ಥೆ ನೂತನ ಲ್ಯಾಬೋರೇಟರಿಗೆ ಬೇಕಾದ ಎಲ್ಲಾ ಸಹಕಾರಗಳನ್ನು ನೀಡಲು ಸಿದ್ಧವಿದೆ. ಮುಂದಿನ ದಿನಗಳಲ್ಲಿ ಕೇವಲ ಜೈವಿಕ ಶಿಲೀಂದ್ರ ಲ್ಯಾಬೋರೇಟರಿಗೆ ಸೀಮಿತವಾಗದೆ ಡಿಆರ್‌ಡಿಒದ ಒಂದು ಸೆಟಲೈಟ್ ಕೇಂದ್ರವನ್ನಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಈ ವಿಭಾಗವನ್ನು ಅಭಿವೃದ್ಧಿಪಡಿಸಲು ಸಂಸ್ಥೆ ಉತ್ಸುಕವಾಗಿದ್ದು, ಇದರಿಂದ ಇಲ್ಲಿನ ಯುವ ಸಂಶೋಧಕರಿಗೆ ಅವಕಾಶಗಳು ಲಭ್ಯವಾಗಲಿದೆ ಎಂದರು.

ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ ಶಾಂತಾರಾಮ ಶೆಟ್ಟಿ ಮಾತನಾಡಿ ಜೈವಿಕ ಶಿಲೀಂದ್ರ ಲ್ಯಾಬೋರೇಟರಿಯಿಂದ ಯುವ ಸಂಶೋಧಕರಿಗೆ ಉತ್ತಮ ಆವಕಾಶ ನೀಡುವ ಕಾರ್ಯ ನಡೆಯುತ್ತಿದ್ದು, ಇದರ ವೈದ್ಯಕೀಯ ಮತ್ತು ಸಂಶೋಧನೆಯ ಲಾಭ ಕೇವಲ ಇಲ್ಲಿನವರಿಗೆ ಮಾತ್ರವಲ್ಲದೆ, ನೆರೆ ದೇಶಗಳಿಂದ ಆಗಮಿಸುವ ರೋಗಿಗಳಿಗೆ ಮತ್ತು ಯುವ ಸಂಶೋಧಕರಿಗೆ ಸಹಕಾರಿಯಾಗಲಿದೆ ಎಂದರು.

ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಸತೀಶ್ ಭಂಡಾರಿ, ಐಎಸ್‌ಆರ್‌ಬಿ ಅಧ್ಯಕ್ಷೆ ಡಾ ಮಧುಬಾಲ, ರೇಡಿಯೇಷನ್ ವಿಭಾಗದ ಮುಖ್ಯಸ್ಥ ಡಾ ಎನ್.ಕೆ.ಚೌಧರಿ, ಕ್ಷೇಮ ಅಕಾಡೆಮಿಕ್ ವಿಭಾಗದ ವೈಸ್ ಡೀನ್ ಡಾ ಎ.ಎಂ. ಮಿರಾಜ್‌ಕರ್ ಉಪಸ್ಥಿತರಿದ್ದರು.

ಕ್ಷೇಮ ಡೀನ್ ಡಾ ಪಿ.ಎಸ್. ಪ್ರಕಾಶ್ ಸ್ವಾಗತಿಸಿದರು. ಕ್ಷೇಮ ಬಯೋ ಕೆಮೆಸ್ಟ್ರಿ ವಿಭಾಗದ ಪ್ರಾಧ್ಯಾಪಕಿ ಡಾ ಸುಚೇತ ಕುಮಾರಿ ಅಥಿತಿಗಳನ್ನು ಪರಿಚಯಿಸಿದರು. ಸಂಶೋಧನಾ ವಿದ್ಯಾರ್ಥಿನಿ ಪ್ರೀತಿಕಾ ಎ. ಕಾರ್ಯಕ್ರಮ ನಿರ್ವಹಿಸಿದರು.ಕ್ಷೇಮ ವೈಸ್ ಡೀನ್ ಡಾ ಜಯಪ್ರಕಾಶ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X