Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್‌ಇ ಹೊಸ ವ್ಯವಸ್ಥೆ: ತಡವಾಗಿ...

ಸಿಬಿಎಸ್‌ಇ ಹೊಸ ವ್ಯವಸ್ಥೆ: ತಡವಾಗಿ ಆರಂಭಗೊಂಡ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ2 April 2018 10:38 PM IST
share
ಸಿಬಿಎಸ್‌ಇ ಹೊಸ ವ್ಯವಸ್ಥೆ: ತಡವಾಗಿ ಆರಂಭಗೊಂಡ ಪರೀಕ್ಷೆ

ಹೊಸದಿಲ್ಲಿ, ಎ.2: ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಶಾಲೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಗೂಡಲಿಪಿ (ಎನ್‌ಕ್ರಿಪ್ಟಡ್) ಮೂಲಕ ಇಮೇಲ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಸೋಮವಾರ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಕೆಲವು ಶಾಲೆಗಳಲ್ಲಿ ಸಿಬಿಎಸ್‌ಇ ಪರೀಕ್ಷೆಯು ವಿಳಂಬವಾಗಿ ಆರಂಭಗೊಂಡಿದೆ.

  ಆದರೆ ಗೂಢಲಿಪಿ ಮೂಲಕ ಇಮೇಲ್ ಮಾಡಲಾದ ಪ್ರಶ್ನೆಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿ ಮುದ್ರಿಸುವಲ್ಲಿ ತಮ್ಮ ಅಸಾಮರ್ಥ್ಯವನ್ನು ಶಾಲಾಡಳಿತಗಳು ವ್ಯಕ್ತಪಡಿಸಿವೆ. ಆದರೆ ಪರೀಕ್ಷೆ ಆರಂಭದಲ್ಲಿ ಉಂಟಾಗುವ ವಿಳಂಬವು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೆಂದು ಭರವಸೆ ನೀಡಿರುವ ಸಿಬಿಎಸ್‌ಇ ಮಂಡಳಿಯು, ಪರೀಕ್ಷೆಯನ್ನು ಬರೆಯಲು ಹೆಚ್ಚುವರಿ ಸಮಯವಕಾಶ ನೀಡುವುದಾಗಿ ತಿಳಿಸಿದೆ.

ಸಿಬಿಎಸ್‌ಇನ ಅರ್ಥಶಾಸ್ತ್ರ ಹಾಗೂ ಗಣಿತ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯು, ಇನ್ನು ಮುಂದೆ ಪ್ರಶ್ನೆಪತ್ರಿಕೆಗಳ ಗೂಢಲಿಪಿಯ ಪ್ರತಿಯನ್ನು ಇಮೇಲ್ ಮೂಲಕ ಕಳುಹಿಸಲಿದೆ. ಶಾಲೆಗಳು ಪ್ರಶ್ನೆಪತ್ರಿಕೆಗಳ ಇಮೇಲ್ ಲಿಂಕ್ ಪಡೆಯಲಿದ್ದು, ಅವು ಈ ಉದ್ದೇಶಕ್ಕಾಗಿಯೇ ಕಳುಹಿಸಲಾದ ಪಾಸ್‌ವರ್ಡ್‌ಗಳನ್ನು ಬಳಸಿಕೊಂಡು ಲಾಗ್ ಇನ್ ಮಾಡಲಿದೆ. ಇಂದು ಬೆಳಗ್ಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 10:15ರವರೆಗೆ ಅಂದರೆ ಪರೀಕ್ಷೆ ಆರಂಭವಾಗುವ 15 ನಿಮಿಷ ಮೊದಲು, ತೀವ್ರ ಕಣ್ಗಾವಲಿನಡಿ 2 ಸಾವಿರಕ್ಕೂ ಅಧಿಕ ಪ್ರಶ್ನೆಪತ್ರಿಕೆಗಳ ಹಾಳೆಗಳನ್ನು ಮುದ್ರಿಸಲಾಯಿತು. ಆದಾಗ್ಯೂ ಈ ಪ್ರಕ್ರಿಯೆ ಹಲವಾರು ಶಾಲೆಗಳಲ್ಲಿ ವಿಳಂಬಗೊಂಡಿತು.

ಪರಿಸ್ಥಿತಿಯನ್ನು ಅವಗಾಹನೆಗಾಗಿ ನಾವು ಎಲ್ಲಾ ಪ್ರಾದೇಶಿಕ ಕಚೇರಿಗಳನ್ನು ಸಂಪರ್ಕಿಸಿದ್ದೇವೆ. ಯಾವುದೇ ಪರಿಸ್ಥಿತಿಯಲ್ಲೂ ಪರೀಕ್ಷೆ ತಡವಾಗಿ ಆರಂಭೊಂಡಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಕಾಲಾವಕಾಶ ನೀಡುವುದು ಸಾಮಾನ್ಯ ಪದ್ಧತಿಯಾಗಿದೆ’’ ಎಂದು ಹಿರಿಯ ಸಿಬಿಎಸ್‌ಇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಸೋಮವಾರ ಸಿಬಿಎಸ್‌ಇನ 10ನೇ ತರಗತಿಯ ವಿದ್ಯಾರ್ಥಿಗಳು ಸಂಸ್ಕೃತ, ಉರ್ದು ಹಾಗೂ ಫ್ರೆಂಚ್ ಸೇರಿದಂತೆ ವಿವಿಧ ಭಾಷಾ ಪರೀಕ್ಷೆಗಳನ್ನು ಬರೆದಿದ್ದಾರೆ ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳು ಇಂದು ಹಿಂದಿ ಪರೀಕ್ಷೆಗೆ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X