Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಂತ್ರ್ಯ ಹೋರಾಟಗಾರ ರಾಜ್ ಗುರು...

ಸ್ವಾತಂತ್ರ್ಯ ಹೋರಾಟಗಾರ ರಾಜ್ ಗುರು ಹೆಸರನ್ನು ಆರೆಸ್ಸೆಸ್ ಜೊತೆ ಥಳುಕು ಹಾಕಬೇಡಿ: ಕುಟುಂಬಸ್ಥರು

ವಾರ್ತಾಭಾರತಿವಾರ್ತಾಭಾರತಿ3 April 2018 6:52 PM IST
share
ಸ್ವಾತಂತ್ರ್ಯ ಹೋರಾಟಗಾರ ರಾಜ್ ಗುರು ಹೆಸರನ್ನು ಆರೆಸ್ಸೆಸ್ ಜೊತೆ ಥಳುಕು ಹಾಕಬೇಡಿ: ಕುಟುಂಬಸ್ಥರು

ಮುಂಬೈ, ಎ.3: ಸ್ವಾತಂತ್ರ್ಯ ಹೋರಾಟಗಾರ ರಾಜ್ ಗುರು ಓರ್ವ ಆರೆಸ್ಸೆಸ್ ಸ್ವಯಂಸೇವಕರಾಗಿದ್ದರು ಎಂದು ಇತ್ತೀಚೆಗೆ ಬಿಡುಗಡೆಯಾಗಿರುವ ಕೃತಿಯೊಂದು ಹೇಳಿರುವುದು ಅವರ ಕುಟುಂಬ ವರ್ಗದ ಆಕ್ರೋಶಕ್ಕೆ ಕಾರಣವಾಗಿದೆ. ರಾಜಗುರು ಅವರು ಆರೆಸ್ಸೆಸ್ ಜತೆ ನಂಟು ಹೊಂದಿದ್ದಾರೆನ್ನುವುದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಮಾಜಿ ಆರೆಸ್ಸೆಸ್ ಪ್ರಚಾರಕ ಹಾಗೂ ಪತ್ರಕರ್ತ ನರೇಂದರ್ ಸೆಹಗಲ್ ಅವರು ತಮ್ಮ ಕೃತಿಯಲ್ಲಿ ಭಗತ್ ಸಿಂಗ್ ಮತ್ತು ಸುಖ್ ದೇವ್ ಜತೆ 1931ರಲ್ಲಿ ಗಲ್ಲಿಗೇರಿಸಲ್ಪಟ್ಟ ರಾಜ್ ಗುರು ಸಂಘದ ಸ್ವಯಂಸೇವಕರಾಗಿದ್ದರು ಎಂದಿದ್ದರು.

"ಹಾಗೆನ್ನುವುದಕ್ಕೆ ಯಾವುದೇ ಆಧಾರವಿಲ್ಲ ಹಾಗೂ ನಮ್ಮ ತಾತ ಕೂಡ ಹಾಗೆಂದು ಹೇಳಿರಲಿಲ್ಲ" ಎಂದು ರಾಜ್ ಗುರು ಅವರ ಸೋದರನ ಮೊಮ್ಮಕ್ಕಳಾದ ಸತ್ಯಶೀಲ್ ಹಾಗೂ ಹರ್ಷವರ್ಧನ್ ರಾಜ್ ಗುರು ತಿಳಿಸಿದ್ದಾರೆ.  "ಆದರೆ ರಾಜ್ ಗುರು ಅವರು ನಾಗಪುರದಲ್ಲಿ ಸ್ವಲ್ಪ ಸಮಯ ತಂಗಲು ಸಂಘದ ಸ್ವಯಂಸೇವಕರೊಬ್ಬರು ಏರ್ಪಾಟುಗಳನ್ನು ಮಾಡಿದ್ದು ನಿಜ. ಆದರೆ  ಇಡೀ ದೇಶದ ಕ್ರಾಂತಿಕಾರಿಯಾಗಿದ್ದ ರಾಜ್ ಗುರು ಅವರ ಹೆಸರನ್ನು ಯಾವುದೇ ನಿರ್ದಿಷ್ಟ ಸಂಘಟನೆ ಜತೆ ಥಳಕು ಹಾಕುವ ಕೆಲಸ ಮಾಡಬಾರದು'' ಎಂದು ಅವರು ಮರಾಠಿ ಸುದ್ದಿ ವಾಹಿನಿಯೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ರಾಜ್ ಗುರು ಅವರ ನಾಗ್ಪುರ ಭೇಟಿಯ ಸಂದರ್ಭ ಅವರ ವಾಸಕ್ಕೆ ಆರೆಸ್ಸೆಸ್ ಸ್ಥಾಪಕ ಕೆ.ಬಿ.ಹೆಡ್ಗೆವಾರ್ ಅವರೇ ರಹಸ್ಯವಾಗಿ ಏರ್ಪಾಟು ಮಾಡಿರಬಹುದು ಎಂದು ಹಿರಿಯ ಆರೆಸ್ಸೆಸ್ ನಾಯಕ ಎಂ.ಜಿ. ವೈದ್ಯ ಹೇಳಿದ್ದಾರೆ. ರಾಜ್ ಗುರು ಅವರು ಆರೆಸ್ಸೆಸ್ಸಿನ ನಾಗ್ಪುರದ ಮೋಹಿತೆ ಬಾಘ್ ಶಾಖಾಗೆ ಭೇಟಿ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ  ವೈದ್ಯ ``ಅವರು ಬಂದಿರಬಹುದು'' ಎಂದಷ್ಟೇ ಹೇಳಿದರು. ರಾಜಗುರು ಬಗ್ಗೆ ಸಂಘದ ಸಭೆಗಳಲ್ಲಿ ಚರ್ಚೆ ನಡೆದಿತ್ತೇ ಎಂಬ ಪ್ರಶ್ನೆಗೆ "ಕನಿಷ್ಠ ಇದರ ಬಗ್ಗೆ ನಾನು ಕೇಳಿಲ್ಲ'' ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X