Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿದ್ದರಾಮಯ್ಯ ಸರಕಾರಕ್ಕೆ ಮತದಾರರು...

ಸಿದ್ದರಾಮಯ್ಯ ಸರಕಾರಕ್ಕೆ ಮತದಾರರು 10ರಲ್ಲಿ ನೀಡಿದ ಅಂಕವೆಷ್ಟು?

ರಾಜ್ಯ ಸರಕಾರದ ಬಗ್ಗೆ ಎಡಿಆರ್ ಸಮೀಕ್ಷೆಯಲ್ಲಿ ಜನರು ಮೆಚ್ಚಿದ್ದೇನು?, ಚುಚ್ಚಿದ್ದೇನು?

ವಾರ್ತಾಭಾರತಿವಾರ್ತಾಭಾರತಿ3 April 2018 7:29 PM IST
share
ಸಿದ್ದರಾಮಯ್ಯ ಸರಕಾರಕ್ಕೆ ಮತದಾರರು 10ರಲ್ಲಿ ನೀಡಿದ ಅಂಕವೆಷ್ಟು?

ಹೊಸದಿಲ್ಲಿ, ಎ.3: ಶಿಕ್ಷಣ, ವಿದ್ಯುತ್ ಹಾಗು ನೀರಾವರಿ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸರಕಾರದ ಆಡಳಿತ ಹೇಗಿತ್ತು ಎನ್ನುವ ಬಗ್ಗೆ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ಸಮೀಕ್ಷೆಯಲ್ಲಿ ಮತದಾರರು ರಾಜ್ಯ ಸರಕಾರಕ್ಕೆ 10ರಲ್ಲಿ 7 ಅಂಕಗಳನ್ನು ನೀಡಿದ್ದಾರೆ.

ಆದರೆ ಉದ್ಯೋಗಾವಕಾಶ ಹಾಗು ಭ್ರಷ್ಟಾಚಾರಕ್ಕೆ ಕಡಿವಾಣದ ವಿಚಾರದಲ್ಲಿ ಸಿದ್ದರಾಮಯ್ಯ ಸರಕಾರದ ಸಾಧಾರಣವಾಗಿದೆ ಎನ್ನಲಾಗಿದ್ದು, ಒಟ್ಟು ಆಡಳಿತದಲ್ಲಿ ಮತದಾರರು 10ರಲ್ಲಿ 7 ಅಂಕಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದ 225 ವಿಧಾನಸಭಾ ಕ್ಷೇತ್ರಗಳಲ್ಲಿ 13,224 ಸಂದರ್ಶಕರೊಂದಿಗೆ ಮಾತನಾಡಿ ಎಡಿಆರ್ ಈ ಸರ್ವೇ ನಡೆಸಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನರು ಅತೀ ಹೆಚ್ಚು ಪ್ರಾಮುಖ್ಯತೆ ನೀಡುವ ವಿಷಯಗಳಾವುವು ಎಂಬುವುದನ್ನು ಅರಿಯಲು 2017ರ ಡಿಸೆಂಬರ್ ನಿಂದ 2018ರ ಫೆಬ್ರವರಿಯೊಳಗೆ ಈ ಸಮೀಕ್ಷೆ ನಡೆಸಲಾಗಿದೆ.

ಶಾಲೆಗಳ ವಿಷಯದಲ್ಲಿ ಸರಕಾರವು ಉತ್ತಮ ಕೆಲಸಗಳನ್ನು ಮಾಡಿದೆ, (7.58), ವಿದ್ಯುತ್ (7.56) ಹಾಗು ಆಹಾರ ವಿತರಣಾ ಸಬ್ಸಿಡಿ (7.35)ಗಳಲ್ಲೂ ಸರಕಾರದ ಸಾಧನೆ ಉತ್ತಮವಾಗಿದೆ. ಉದ್ಯೋಗಾವಕಾಶ (6.70), ಭ್ರಷ್ಟಾಚಾರ ನಿಗ್ರಹ (6.67) ಹಾಗು ಉದ್ಯೋಗ ತರಬೇತಿ (6.60)ಯಲ್ಲಿ ಸರಕಾರದ ಸಾಧನೆ ಸಾಧಾರಣವಾಗಿದೆ ಎಂದು ಮತದಾರರು ಹೇಳಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಸರಕಾರದ ಒಟ್ಟು ಆಡಳಿತಕ್ಕೆ 10ರಲ್ಲಿ 7.05 ಅಂಕಗಳನ್ನು ನೀಡಿದ್ದಾರೆ.

ಶಾಲೆ (7.85), ವಿದ್ಯುತ್ (7.83) ಹಾಗು ಸಾರ್ವಜನಿಕ ಸಾರಿಗೆ (7.61) ಕ್ಷೇತ್ರಗಳಲ್ಲಿ ಸರಕಾರದ ಸಾಧನೆ ಉತ್ತಮ ಎಂದು ನಗರದ ಜನರು ಹೇಳಿದ್ದರೆ, ಸಾರ್ವಜನಿಕ ಶೌಚಾಲಯಗಳು ಹಾಗು ಫುಟ್ ಪಾತ್ ನಿರ್ಮಾಣ ಭ್ರಷ್ಠಚಾರ ನಿಗ್ರಹ ಹಾಗು ಉದ್ಯೋಗ ತರಬೇತಿಯಲ್ಲಿ ಸರಕಾರದ ಸಾಧನೆ ಸಾಧಾರಣ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X