Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಶೇಣಿ...

​ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಶೇಣಿ ಪ್ರಶಸ್ತಿ

ಹಿರಿಯರ ಹೆಸರಿನ ಗೌರವ ಯೋಗಾಯೋಗ: ಡಾ.ಜೋಶಿ

ವಾರ್ತಾಭಾರತಿವಾರ್ತಾಭಾರತಿ3 April 2018 10:17 PM IST
share
​ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಶೇಣಿ ಪ್ರಶಸ್ತಿ

ಮಂಗಳೂರು: 'ಕವಿಭೂಷಣ ಕೆ.ಪಿ.ವೆಂಕಪ್ಪ ಶೆಟ್ಟಿ ಮತ್ತು ಶೇಣಿ ಗೋಪಾಲಕೃಷ್ಣ ಭಟ್ ಗುರು-ಶಿಷ್ಯ ಪರಂಪರೆಯ ಶ್ರೇಷ್ಠ ಮಾದರಿ. ಕುಕ್ಕುವಳ್ಳಿ ಯವರು 'ಒಡ್ಡೋಲಗ' ಗ್ರಂಥದ ಮೂಲಕ ವೆಂಕಪ್ಪ ಶೆಟ್ಟರ ಸಾಧನೆಯನ್ನು ಜೀವಂತವಿರಿಸುವುದರೊಂದಿಗೆ, ಶೇಣಿಯವರ ಒಡನಾಡಿಯಾಗಿ ನೂರಾರು ತಾಳಮದ್ದಳೆಗಳಲ್ಲಿ ಭಾಗವಹಿಸಿದ ಭಾಗ್ಯಶಾಲಿ. ಪ್ರಶಸ್ತಿ ಸಹಜವಾಗಿ ಬಂದಿದೆ. ಆದರೆ ಅಂತಹ ಹಿರಿಯರ ಹೆಸರಿನ ಗೌರವವನ್ನು ತಲ್ಲಂಗಡಿ  ಬೀಡಿನ ಮನೆಯಂಗಳದಲ್ಲಿ ಅವರು ಸ್ವೀಕರಿಸುತ್ತಿರುವುದು ಯೋಗಾಯೋಗ' ಎಂದು ಯಕ್ಷಗಾನ ವಿದ್ವಾಂಸ ಮತ್ತು ಹಿರಿಯ ಅರ್ಥಧಾರಿ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.

ಸುರತ್ಕಲ್ ನ ಶೇಣಿ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ 'ಶೇಣಿ ಶತಮಾನೋತ್ಸವ' ಸರಣಿಯ 98 ನೇ ಕಾರ್ಯಕ್ರಮವಾಗಿ ದೇರಳಕಟ್ಟೆ ರೆಂಜಾಡಿಯ ತಲ್ಲಂಗಡಿ ಬೀಡು ಮನೆಯಲ್ಲಿ ಖ್ಯಾತ ಅರ್ಥಧಾರಿ ಮತ್ತು ಸಂಘಟಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ 'ಶೇಣಿ ಪ್ರಶಸ್ತಿ ಪ್ರದಾನ' ಮಾಡಿದ ಸಭೆಯಲ್ಲಿ ಅವರು ಶುಭಾಶಂಸನೆಗೈದು ಮಾತನಾಡಿದರು. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದೇರಳಕಟ್ಟೆ ತಲ್ಲಂಗಡಿ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಜರಗಿದ ಸಮಾರಂಭದಲ್ಲಿ ತಲ್ಲಂಗಡಿ ಮನೆತನದ ಗಣೇಶ ಕಾವ ಕವಿಭೂಷಣ ಕೆ.ಪಿ.ವೆಂಕಪ್ಪ ಶೆಟ್ಟಿ( ಪಕೀರ ಶೆಟ್ಟಿ) ಅವರ ವ್ಯಕ್ತಿತ್ವವನ್ನು ನೆನಪಿಸಿ, ನುಡಿನಮನ ಸಲ್ಲಿಸಿದರು. ಕಾರ್ಯಕ್ರಮ ಸಂಯೋಜಿಸಿದ ಶೇಣಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಪಿ.ವಿ.ರಾವ್ ದಿ.ಶೇಣಿಯವರ ಸಂಸ್ಮರಣೆ ಮಾಡಿದರು. ಯಕ್ಷಗಾನ ಅರ್ಥಧಾರಿ ಸದಾಶಿವ ಆಳ್ವ ತಲಪಾಡಿ ಅಭಿನಂದನಾ ಭಾಷಣ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿದರು.

ತಲ್ಲಂಗಡಿ ಬೀಡಿನ ಹಿರಿಯರಾದ ಶ್ಯಾಮ ಸುಂದರ ಶೇಖ, ಡಾ.ಜಯರಾಮ ಮುದ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಕವಿಭೂಷಣ ವೆಂಕಪ್ಪ ಶೆಟ್ಟರ ಪ್ರಸಂಗವನ್ನಾಧರಿಸಿದ 'ಸಾಹಸ ಭೀಮ ವಿಜಯ' ಯಕ್ಷಗಾನ ತಾಳಮದ್ದಳೆ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X