Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ದುರ್ಬಲ...

ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ದುರ್ಬಲ ತೀರ್ಪು ವಿಷಾದನೀಯ: ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ3 April 2018 10:20 PM IST
share
ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ದುರ್ಬಲ ತೀರ್ಪು ವಿಷಾದನೀಯ: ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್

ಮೈಸೂರು,ಏ.3: ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ದುರ್ಬಲಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿಷಾದನೀಯ. ಇದೊಂದು ಗಂಭೀರ ವಿಚಾರ. ಈ ಕುರಿತು  ಕೇಂದ್ರ ಸರಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಹೇಳಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತರ ದೌರ್ಜನ್ಯ ಕಾಯ್ದೆ ಮತ್ತಷ್ಟು ಬಲಗೊಳ್ಳಬೇಕಿತ್ತು. ಆದರೆ ಯಾರೋ ಕೆಲವರು ಅಧಿಕಾರಿಗಳ ಮೇಲಿನ ದುರುದ್ದೇಶದಿಂದ ದೌರ್ಜನ್ಯ ಪ್ರಕರಣವನ್ನು ದಾಖಲಿಸುತ್ತಾರೆ ಎಂಬುದನ್ನೇ ಪ್ರಮುಖವಾಗಿ ಇಟ್ಟುಕೊಂಡು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸರಿಯಲ್ಲ ಎಂದು ಹೇಳಿದರು.

ಈ ತೀರ್ಪುನ್ನು ಖಂಡಿಸಿ ಉತ್ತರ ಭಾರತದ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ 7 ಮಂದಿ ಮೃತಪಟ್ಟಿರುವುದು ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಈ ಸಂಬಂಧ ಕೇಂದ್ರ ಸರಕಾರ ಪುರನ್ ಪರಿಶೀಲನಾ ಅರ್ಜಿಯನ್ನು ಹಾಕಿದ್ದು, ಕಾಯ್ದೆಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ವಿಶ್ವಾಸವಿದೆ ಎಂದರು.

ಸುಪ್ರೀಂ ಕೋರ್ಟ್ ಮಾ.20 ರಂದೇ ತೀರ್ಪು ಪ್ರಕಟಿಸಿದ್ದರೂ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಲು ವಿಳಂಭವಾಗಿದ್ದೇ ಗೋಲಿಬಾರ್ ನಡೆಯಲು ಕಾರಣ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಗಂಭೀರ ವಿಷಯ. ವಿಳಂಬ ಎನ್ನುವುದಕ್ಕಿಂತ ಆದೇಶ ಪ್ರತಿಯನ್ನು ಪರಿಶಿಲೀಸಿ ಯಾವ ಆಧಾರದಿಂದ ಇಂತಹ ತೀರ್ಪು ಬಂದಿದೆ ಎಂದು ನೋಡಬೇಕು. ಸಾಲದಕ್ಕೆ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ನಂತರ ಅರ್ಜಿ ಸಲ್ಲಿಸಬೇಕಿರವುದರಿಂದ ತಡವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿರಬಹುದು. ಆದರೇ ಅದು ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದೆ ಎಂದು ಹೇಳಿದರು.

ತೀರ್ಪಿನ ಹಿಂದೆ ಆರೆಸ್ಸೆಸ್ ಆಗಲಿ, ಬಿಜೆಪಿಯವರ ಕೈವಾಡವಾಗಲಿ ಇದೆ ಎನ್ನುವುದು ಸತ್ಯಕ್ಕೆ ದೂರ. ಸುಪ್ರೀಂ ಕೋರ್ಟ್ ಒಂದು ಸಾಂವಿಧಾನಿಕ ಪೀಠ. ಅಲ್ಲಿನ ನ್ಯಾಯಾಧೀಶರುಗಳು ಅಷ್ಟು ಸುಲಭವಾಗಿ ಯಾರ ಮಾತುಗಳನ್ನು ಕೇಳುವವರಲ್ಲ. ನ್ಯಾಯಾಂಗದ ಮೇಲೆ ನಂಬಿಕೆ ಇರುವುದರಿಂದಲೇ ಹಲವಾರು ಪ್ರಕರಣಗಳಿಗೆ ಶಿಕ್ಷೆಯಾಗುತ್ತಿದೆ. ಬಿಜೆಪಿ ರಾಜ್ಯಗಳಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂಬುದನ್ನು ನಾನು ಒಪ್ಪುವುದಿಲ್ಲ. ಅಂತಹ ಕಡೆ ನಡೆದಿದೆ ಎನ್ನವುದಾದರೇ ನನ್ನ ವಿರೋಧ ಇದೆ. ಕಲ್ಕತ್ತ, ಕೇರಳದಲ್ಲೂ ದಲಿತ ದೌರ್ಜನ್ಯ ಪ್ರಕರಣಗಳು ನಡೆದಿವೆ. ಹಾಗಾಗಿ ನಾವು ದಲಿತರ ಮೇಲಿನ ದೌರ್ಜನ್ಯಗಳನ್ನಷ್ಟೇ ಪ್ರಮುಖವಾಗಿ ನೋಡಬೇಕೇ ಹೊರತು ಯಾವ ಪಕ್ಷ ಅಧಿಕಾರದಲ್ಲಿದೆ ಎಂಬುವುದನ್ನಲ್ಲ ಎಂದು ಹೇಳಿದರು.

ಸಿದ್ಧು ಸೋಲು ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಾಂಕಾರ, ಉಡಾಫೆಯೇ ಅವರ ಸೋಲಿಗೆ ಪ್ರಮುಖ ಅಸ್ತ್ರವಾಗಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇವರ ಸೋಲು ಖಚಿತ. ಹೇಗೆ ಸೋಲಿಸುತ್ತೇನೆ ಎಂಬ ರಾಜಕೀಯ ತಂತ್ರಗಾರಿಕೆ ಬಿಟ್ಟುಕೊಡುವುದಿಲ್ಲ. ಒಟ್ಟಿನಲ್ಲಿ ಸಿದ್ದರಾಮಯ್ಯ ಅವರ ಸೋಲು ಶತ ಸಿದ್ಧ ಎಂದು ಶ್ರೀನಿವಾಪ್ರಸಾದ್ ಹೇಳಿದರು.

ಸಮಾಜವಾದಿ ಎಂದು ಹೇಳುವ ಸಿದ್ದರಾಮಯ್ಯ 750 ಕೆ.ಜಿ. ತೂಕದ ಸೇಬಿನ ಹಾರವನ್ನು ಹಾಕಿಸಿಕೊಳ್ಳುತ್ತಾರೆ. ಬೇಕಿದ್ದರೆ ಅಷ್ಟೇ ಗಾತ್ರದ ಚಿನ್ನದ ಹಾರವನ್ನು ಹಾಕಿದರೆ ಹಾಕಿಸಿಕೊಳ್ಳಲು ಇವರು ಸಿದ್ದ ಎಂದು ಪ್ರಸಾದ್ ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಡಾ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮೋಹನ್‍ಕುಮಾರ್, ಸಿ.ಬಸವೇಗೌಡ, ಬಿಜೆಪಿ ಮುಖಂಡರಾದ ರಾಜೇಂದ್ರ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀನಿವಾಸಪ್ರಸಾದ್ ಅಭಿಮಾನಿಬಳಗದ ಭರತ್ ರಾಮಸ್ವಾಮಿ, ಅಶೋಕಪುರಂ ಶಿವಕುಮಾರ್, ವೆಂಕಟರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X