Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಸಭಾ ಚುನಾವಣೆ: ನೋಡಲ್ ಅಧಿಕಾರಿಗಳ...

ವಿಧಾನಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ3 April 2018 10:38 PM IST
share

ಬೆಂಗಳೂರು, ಎ.3: ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಚುನಾವಣೆಗಳ ವಿಷಯಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ನೇಮಕ ಮಾಡಿದ್ದು, ಚುನಾವಣಾ ವಿಷಯಗಳಿಗೆ ಈ ನೋಡಲ್ ಅಧಿಕಾರಿಗಳನ್ನು ನೇರವಾಗಿ ಇಲ್ಲವೆ ಖುದ್ದಾಗಿ ಅವರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಡಾ.ಜಗದೀಶ್: ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ-1, 2ನೆ ಮಹಡಿ, ‘ಬಿ’ ಬ್ಲಾಕ್, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು-560001. ಇವರನ್ನು ಮಾದರಿ ಚುನಾವಣಾ ನೀತಿ ಸಂಹಿತೆ, ಕಾನೂನು ಮತ್ತು ಸುವ್ಯವಸ್ಥೆ, ಚುನಾವಣಾ ವೆಚ್ಚ ಪರಿಶೀಲನೆ, ಬೆಂಗಳೂರು ವಿಭಾಗದ ಚುನಾವಣಾ ವಿಷಯಗಳ ಮೇಲ್ವಿಚಾರಣೆ, ಸಹಾಯವಾಣಿ ಮತ್ತು ದೂರುಗಳ ಉಸ್ತುವಾರಿಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22288821, ಮೊಬೈಲ್ ಸಂಕ್ಯೆ: 9739629346, ಇಲ್ಲವೇ ಇಮೇಲ್: additionalceo1.karnataka@gmail.com ಮೂಲಕ ಸಂಪರ್ಕಿಸಬಹುದು.

ಉಜ್ವಲ್‌ಕುಮಾರ್ ಘೋಷ್: ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ-2, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001 ಇವರನ್ನು ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ದತ್ತಾಂಶ, ಸಾರಿಗೆ ನಿರ್ವಹಣೆ, ಮತ ಎಣಿಕೆ ಕೇಂದ್ರ ಮತ್ತು ಸ್ಟ್ರಾಂಗ್ ರೂಂ, ಚುನಾವಣೆಗೆ ನಿಯೋಜನೆಗೊಳ್ಳುವವರ ಕಲ್ಯಾಣ ಕಾರ್ಯಕ್ರಮ, ಕಾನೂನಿಗೆ ಸಂಬಂಧಿಸಿದ ವಿಷಯಗಳು ಮತ್ತು ವಸತಿ ಹಾಗೂ ಮೈಸೂರು ವಿಭಾಗದ ಚುನಾವಣಾ ವಿಷಯಗಳ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22242024, ಮೊಬೈಲ್ ಸಂಖ್ಯೆ: 7338525461, ಇಲ್ಲವೇ ಇಮೇಲ್ : additionalceo.kar@gmail.com ಮೂಲಕ ಸಂಪರ್ಕಿಸಬಹುದು.

ಕೆ.ಎನ್.ರಮೇಶ್: ಜಂಟಿ ಮುಖ್ಯ ಚುನಾವಣಾಧಿಕಾರಿ-1, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001, ಇವರನ್ನು ಮತದಾರರ ಪಟ್ಟಿ, ಸಾಮಗ್ರಿಗಳ ನಿರ್ವಹಣೆ, ಬ್ಯಾಲೆಟ್ ಪೇಪರ್, ಡಮ್ಮಿ ಬ್ಯಾಲೆಟ್ ಪೇಪರ್, ಪೋಸ್ಟಲ್ ಬ್ಯಾಲೆಟ್ ಪೇಪರ್, ಪರಿವೀಕ್ಷಕರ ಶಿಷ್ಟಾಚಾರ, ಮತಗಟ್ಟೆ ಕೇಂದ್ರ, ಅಂಗವಿಕಲರಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ಕನಿಷ್ಠ ಸೌಲಭ್ಯಗಳ ಖಾತ್ರಿ, ನಾಮಪತ್ರ ಮತ್ತು ಭದ್ರತಾ ನಿರ್ವಹಣೆ, ಶಾಸನಬದ್ಧ ಅಧಿಸೂಚನೆಗಳು ಮತ್ತು ಸುತ್ತೋಲೆ ಹಾಗೂ ಕಲಬುರಗಿ ವಿಭಾಗದ ಚುನಾವಣಾ ವಿಷಯಗಳ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22234198, ಮೊಬೈಲ್ ಸಂಖ್ಯೆ: 9448300549, ಇಲ್ಲವೆ ಇಮೇಲ್: jointceo.karnataka2018@gmail.com ಮೂಲಕ ಸಂಪರ್ಕಿಸಬಹುದು.

ಎ.ವಿ.ಸೂರ್ಯಸೇನ್: ಜಂಟಿ ಮುಖ್ಯ ಚುನಾವಣಾಧಿಕಾರಿ-2, 2ನೆ ಮಹಡಿ, ‘ಬಿ’ ಬ್ಲಾಕ್, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು-560001, ಇವರನ್ನು ಗಣಕೀಕರಣ ಮತ್ತು ಐಟಿ ನಿರ್ವಹಣೆ, ಇಸಿಐ ಮತ್ತು ಆ್ಯಪ್, ಇಎಂಎಸ್ ನಿರ್ವಹಣೆ, ಸಂವಹನ ಕ್ರಿಯಾಯೋಜನೆ, ಮತಗಟ್ಟೆಗಳ ಮ್ಯಾಪಿಂಗ್, ಸಿಇಒ ಮತ್ತು ಜಿಲ್ಲಾ ವೆಬ್‌ಸೈಟ್‌ಗಳ ನಿರ್ವಹಣೆ, ಮಾಧ್ಯಮ ಘಟಕ, ಮಾಧ್ಯಮ ತಂಡ, ಮಾಧ್ಯಮ ನಿರ್ವಹಣೆ, ಸಾಮಾಜಿಕ ಜಾಲತಾಣ ಮತ್ತು ಬೆಳಗಾವಿ ವಿಭಾಗದ ಚುನಾವಣಾ ವಿಷಯಗಳ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22288822, ಮೊಬೈಲ್ ಸಂಖ್ಯೆ: 9410992281, ಇಲ್ಲವೇ ಇಮೇಲ್: jointceo2.kar@gmail.com ಮೂಲಕ ಸಂಪರ್ಕಿಸಬಹುದು.

ಡಾ.ಬಿ.ಆರ್.ಮಮತಾ: ಜಂಟಿ ಮುಖ್ಯ ಚುನಾವಣಾಧಿಕಾರಿ-3, 2ನೆ ಮಹಡಿ, ‘ಬಿ’ ಬ್ಲಾಕ್, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು- 560001, ಇವರನ್ನು ಮಾಧ್ಯಮಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಸಂಯೋಜನೆಗೆ ಸಂಬಂಧಿಸಿದಂತೆ ಮೊಬೈಲ್ ಸಂಖ್ಯೆ: 9980082368, ಇಲ್ಲವೇ ಇಮೇಲ್: jointceo.kar18@gmail.com ಮೂಲಕ ಸಂಪರ್ಕಿಸಬಹುದು.

ರಾಘವೇಂದ್ರ: ಉಪ ಮುಖ್ಯ ಚುನಾವಣಾಧಿಕಾರಿ-1, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001, ಇವರನ್ನು ಮತಯಂತ್ರ ಮತ್ತು ವಿವಿಪ್ಯಾಟ್ ಹಾಗೂ ಇವುಗಳಿಗೆ ಸಂಬಂಧಿಸಿದ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳಿಗಾಗಿ ದೂರವಾಣಿ ಸಂಕ್ಯೆ: 080-2224195, ಮೊಬೈಲ್ ಸಂಖ್ಯೆ: 9886780462, ಇಲ್ಲವೇ ಇಮೇಲ್: deputyceo.karnataka@gmail.com ಮೂಲಕ ಸಂಪರ್ಕಿಸಬಹುದು.

ಎಚ್.ಜ್ಞಾನೇಶ್: ಉಪ ಮುಖ್ಯಚುನಾವಣಾಧಿಕಾರಿ-3, 2ನೆ ಮಹಡಿ, ‘ಬಿ’ ಬ್ಲಾಕ್, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು-560001, ಇವರನ್ನು ತರಬೇತಿ, ಚುನಾವಣಾ ವೆಚ್ಚ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಪಡೆಗಳ ನಿಯೋಜನೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22288824, ಮೊಬೈಲ್ ಸಂಖ್ಯೆ: 9845268668, ಇಲ್ಲವೆ ಇಮೇಲ್: deputyceo3.karnataka@gmail.com ಮೂಲಕ ಸಂಪರ್ಕಿಸಬಹುದು.

ವಿ.ಎಸ್.ವಸ್ತ್ರದ್: ಹಿರಿಯ ಸಮಾಲೋಚಕರು, 2ನೆ ಮಹಡಿ, ‘ಬಿ’ ಬ್ಲಾಕ್, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು-560001, ಇವರನ್ನು ತರಬೇತಿ, ಸ್ವೀಪ್‌ನ ಕ್ರಿಯಾಯೋಜನೆ, ಸ್ವೀಪ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿಗಳ ಕ್ರೋಢಿಕರಣ, ಸಂಯೋಜನೆ ಹಾಗೂ ದಾಖಲೀಕರಣ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ: 080-22288833, ಮೊಬೈಲ್ ಸಂಖ್ಯೆ :9448439887, ಇಲ್ಲವೇ ಇಮೇಲ್: consveep@gmail.com ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X