Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್ :ಮಾಣಿ ದಾರುಲ್ ಇರ್ಶಾದ್...

ರಿಯಾದ್ :ಮಾಣಿ ದಾರುಲ್ ಇರ್ಶಾದ್ ಎಜುಕೇಶನ್ ಸೆಂಟರ್ ಸಮಿತಿ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ3 April 2018 11:08 PM IST
share
ರಿಯಾದ್ :ಮಾಣಿ ದಾರುಲ್ ಇರ್ಶಾದ್ ಎಜುಕೇಶನ್ ಸೆಂಟರ್ ಸಮಿತಿ ಮಹಾಸಭೆ

ರಿಯಾದ್,ಎ.3 : ಮಾಣಿ ದಾರುಲ್ ಇರ್ಶಾದ್ ಎಜುಕೇಶನ್ ಸೆಂಟರ್ ಇದರ ರಿಯಾದ್ ಘಟಕದ ಮಹಾಸಭೆಯು ಇತ್ತೀಚೆಗೆ ಇಲ್ಲಿನ ಕ್ಲಾಸಿಕ್ ಸಭಾಂಗಣದಲ್ಲಿ ನಡೆಯಿತು. 

ದಾರುಲ್ ಇರ್ಶಾದ್ ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅನ್ವರ್ ಗೂಡಿನಬಳಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಶಾಹುಲ್ ಹಮೀದ್ ಉಜಿರೆ ಅನಿವಾಸಿ ಕನ್ನಡಿಗರು ಕಳೆದ ಹತ್ತಾರು ವರ್ಷಗಳಿಂದ ಸಂಸ್ಥೆಗೆ ನೀಡುತ್ತಿರುವ ಆರ್ಥಿಕ ಬೆಂಬಲ ಹಾಗೂ ಆ ಮೂಲಕ ಸಂಸ್ಥೆ ಬೆಳೆದು ಬಂದ ಹಾದಿಯನ್ನು ಸಾರ್ವಜನಿಕರಿಗೆ ವಿವರಿಸಿದರು. ರಿಯಾದ್ ಸಮಿತಿ ಕಾರ್ಯದರ್ಶಿ ಸಲೀಂ ಕನ್ಯಾಡಿ ಲೆಕ್ಕ ಪತ್ರ ಹಾಗೂ ವರದಿ ಮಂಡಿಸಿದರು.  ರಿಯಾದ್ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಜೋಗಿಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಾಲಿ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿಗೆ ಚಾಲನೆ ನೀಡಲಾಯಿತು. 'ದಾರುಲ್ ಇರ್ಶಾದ್' ಸೌದಿ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಖಮರುದ್ದೀನ್ ಗೂಡಿನಬಳಿ ಚುನಾವಣಾ ವೀಕ್ಷಕರಾಗಿ ಆಗಮಿಸಿದ್ದರು. ರಿಯಾದ್ ಸಮಿತಿ ಸಂಚಾಲಕ ರಶೀದ್ ಮದನಿ ರಂತಡ್ಕ ಇವರನ್ನು ಈ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಹಾಗೂ ಶಾಲು ಹೊದಿಸಿ ಸನ್ಮಾನಿಸಲಾಯಿತು. 

ನೂತನ ಸಾಲಿಗೆ ಅಧ್ಯಕ್ಷರಾಗಿ ಇಸ್ಮಾಯಿಲ್ ಜೋಗಿಬೆಟ್ಟು, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಸಾಲೆತ್ತೂರು ಹಾಗೂ ಹಂಝ ಮೈಂದಾಳ , ಕಾರ್ಯದರ್ಶಿಯಾಗಿ ಸಲೀಂ ಕನ್ಯಾಡಿ, ಜೊತೆ ಕಾರ್ಯದರ್ಶಿಗಳಾಗಿ ಶಮೀರ್ ಜೆಪ್ಪು ಹಾಗೂ ರಮೀಝ್ ಕುಳಾಯಿ,  ಕೋಶಾಧಿಕಾರಿಯಾಗಿ ಉಮರ್ ಅಳಕೆಮಜಲು ಇವರನ್ನು ಆಯ್ಕೆ ಮಾಡಲಾಯಿತು. ಸಲಹಾ ಸಮಿತಿ ಸದಸ್ಯರಾಗಿ ಅಬ್ದುಲ್ ರಹ್ಮಾನ್ ಮದನಿ ಮಂಜನಾಡಿ,  ಹನೀಫ್ ಬೆಳ್ಳಾರೆ, ನಝೀರ್ ಕಾಶಿಪಟ್ಣ  ಹಾಗೂ ಅಝೀಝ್ ಬಜ್ಪೆ ಆಯ್ಕೆಯಾದರು. 

ಕೆಸಿಎಫ್ ರಿಯಾದ್ ಸಮಿತಿ ಅಧ್ಯಕ್ಷ ಹನೀಫ್ ಬೆಳ್ಳಾರೆ, ದಾರುಲ್ ಇರ್ಶಾದ್ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಆಸಿಫ್ ಗೂಡಿನಬಳಿ, ದಮಾಮ್ ಘಟಕದ ಅಧ್ಯಕ್ಷ ಇಕ್ಬಾಲ್ ಅರ್ಕುಳ , ಕಾರ್ಯದರ್ಶಿ ಬಶೀರ್ ಇಂದ್ರಾಜೆ, ದಮಾಮ್ ಮಾಜಿ ಅಧ್ಯಕ್ಷ  ಅಬ್ದುಲ್ ರಹಮಾನ್ ಅರ್ಕುಳ , ಮುಖಂಡ ನೌಶಾದ್ ಪೊಳ್ಯ  ಉದ್ಯಮಿ ಅಬೂಬಕ್ಕರ್ ಸಾಲೆತ್ತೂರು, ರಿಯಾದ್ ಸಮಿತಿ ಕೋಶಾಧಿಕಾರಿ ಉಮರ್ ಅಳಕೆಮಜಲು, ಕೆಸಿಎಫ್ ಮುಂದಾಳು ಅಬ್ದುರ್ರಹ್ಮಾನ್‌ ಮದನಿ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   
ಸಿದ್ದೀಕ್ ಸಖಾಫಿ ಪೆರುವಾಯಿ ಸಂದೇಶ ಭಾಷಣ ನಡೆಸಿಕೊಟ್ಟರು. ಅಬ್ದುಲ್ಲ ಸಖಾಫಿ ನಿಂತಿಕಲ್ಲು ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕ ರಶೀದ್ ಮದನಿ ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X