Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ಮಾಧ್ಯಮ ಕಣ್ಗಾವಲು ಸಮಿತಿ...

ಕೇಂದ್ರದ ಮಾಧ್ಯಮ ಕಣ್ಗಾವಲು ಸಮಿತಿ ಸದಸ್ಯರಾಗಿ ಪ್ರತಾಪ್ ಸಿಂಹ

ಸುಳ್ಳು ಸುದ್ದಿ ಹರಡಿದ ಪೋಸ್ಟ್ ಕಾರ್ಡ್ ಸ್ಥಾಪಕನ ಪರ ವಾದಿಸಿದ ಸಂಸದ

ವಾರ್ತಾಭಾರತಿವಾರ್ತಾಭಾರತಿ3 April 2018 11:31 PM IST
share
ಕೇಂದ್ರದ ಮಾಧ್ಯಮ ಕಣ್ಗಾವಲು ಸಮಿತಿ ಸದಸ್ಯರಾಗಿ ಪ್ರತಾಪ್ ಸಿಂಹ

ಹೊಸದಿಲ್ಲಿ, ಎ.3: ಸುಳ್ಳು ಸುದ್ದಿಗಳನ್ನು ಹರಡುವ ಪತ್ರಕರ್ತರ ಮತ್ತು ಮಾಧ್ಯಮಗಳ ಮೇಲೆ ನಿಗಾಯಿಡಲು ಕೇಂದ್ರ ಸರಕಾರವು ಮಾಧ್ಯಮ ಮಂಡಳಿಯನ್ನು ಪುನರ್‌ರಚಿಸಿದೆ. ಆದರೆ, ಸುಳ್ಳು ಸುದ್ದಿ ಹಾಕಿದ ಕಾರಣಕ್ಕೆ ಬಂಧನಕ್ಕೊಳಗಾಗಿರುವ ಸುದ್ದಿ ಜಾಲತಾಣದ ಸಂಪಾದಕನ ಪರ ನಿಂತ ಬಿಜೆಪಿ ಸಂಸದನೇ ಈ ಕಣ್ಗಾವಲು ಸಮಿತಿಯ ಭಾಗವಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸರಕಾರವು ಮಾರ್ಚ್ 16ರಂದು ಮಾಧ್ಯಮ ಮಂಡಳಿಯನ್ನು ಪುನರ್‌ರಚಿಸಿತ್ತು. ಆಮೂಲಕ ಸುಳ್ಳು ಸುದ್ದಿಗಳ ಮೇಲೆ ನಿಗಾಯಿಡುವ ಸಲುವಾಗಿ ಪತ್ರಕರ್ತರು ಮತ್ತು ಸಂಸದರನ್ನೊಳಗೊಂಡ ಸಮಿತಿಯನ್ನು ರಚಿಸಿತ್ತು. ಈ ಸಮಿತಿಗೆ ಲೋಕಸಭಾ ಸ್ಪೀಕರ್ ಆಯ್ಕೆ ಮಾಡಿರುವ ಸದಸ್ಯರ ಪೈಕಿ ಸುಳ್ಳು ಸುದ್ದಿ ಹರಡಿದ ಕಾರಣಕ್ಕೆ ಬಂಧನಕ್ಕೊಳಗಾಗಿರುವ ಜಾಲತಾಣದ ಸಂಪಾದಕರಾದ ಮಹೇಶ್ ಹೆಗ್ಡೆಯ ಪರ ವಾದಿಸಿದ್ದ ಪ್ರತಾಪ್ ಸಿಂಹ ಅವರೂ ಸೇರಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಪೋಸ್ಟ್ ಕಾರ್ಡ್‌ ನ್ಯೂಸ್ ಎಂಬ ಸುದ್ದಿ ಜಾಲತಾಣದ ಸ್ಥಾಪಕ ಸಂಪಾದಕರಾಗಿರುವ ಮಹೇಶ್ ಹೆಗ್ಡೆಯನ್ನು ಜೈನ ಮುನಿ ಮೇಲೆ ಮುಸ್ಲಿಂ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂಬ ಸುಳ್ಳು ಸುದ್ದಿ ಹರಡಿದ ಕಾರಣಕ್ಕೆ ಪೊಲೀಸರು ಬಂಧಿಸಿದ್ದರು. ವಾಸ್ತವದಲ್ಲಿ ಜೈನ ಮುನಿ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದರು.

ಮಹೇಶ್ ಹೆಗ್ಡೆಯನ್ನು ಬೆಂಬಲಿಸಿದವರಲ್ಲಿ ಪ್ರತಾಪ್ ಸಿಂಹ ಮೊದಲಿಗರಾಗಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಸುಳ್ಳು ಸುದ್ದಿ ಹರಡುವ ಪತ್ರಕರ್ತರನ್ನು ಶಿಕ್ಷಿಸುವ ತಮ್ಮ ಆದೇಶವನ್ನು ಸರಕಾರ ಹಿಂಪಡೆದಿದ್ದರೂ ಮಾಧ್ಯಮ ಮಂಡಳಿಗೆ ಸರಕಾರ ನಡೆಸಿರುವ ಸದಸ್ಯರ ಆಯ್ಕೆಯಿಂದ ತೀವ್ರವಾಗಿ ಆಘಾತವಾಗಿದೆ ಎಂದು ಎಡಿಟರ್ಸ್ ಗಿಲ್ಡ್ ತಿಳಿಸಿದೆ. ಈ ಆಯ್ಕೆಯನ್ನು ಗಮನಿಸಿದಾಗ ಇಂಥ ವಿಷಯಗಳಲ್ಲಿ ಮಂಡಳಿಯು ನ್ಯಾಯವನ್ನು ಒದಗಿಸುತ್ತದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಅದು ತಿಳಿಸಿದೆ. ಮಂಡಳಿಗೆ ಗಿಲ್ಡ್ ಆಯ್ಕೆ ಮಾಡಿದ ಸದಸ್ಯರನ್ನು ತಾಂತ್ರಿಕ ನೆಲೆಯಲ್ಲಿ ನಿರಾಕರಿಸಲಾಗಿದೆ ಎಂದು ಗಿಲ್ಡ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X