Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಬಾಂಜಾರು ಮಲೆ ಗ್ರಾಮಸ್ಥರು...

ಬೆಳ್ತಂಗಡಿ: ಬಾಂಜಾರು ಮಲೆ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ4 April 2018 11:12 PM IST
share
ಬೆಳ್ತಂಗಡಿ: ಬಾಂಜಾರು ಮಲೆ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಬೆಳ್ತಂಗಡಿ, ಎ. 4: ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಇನ್ನು ತಾಲೂಕಿನ ಮೂಲನಿವಾಸಿಗಳಿರುವ ಬಾಂಜಾರು ಮಲೆ ಪ್ರದೇಶದಲ್ಲಿ ಮೂಲ ಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಮೂಲಭೂತ ಸೌಲಭ್ಯಗಳನ್ನು ಒದಗಿಸುವವರೆಗೂ ಮತದಾನ ಮಾಡದಿರುವ ನಿರ್ಧಾರಕ್ಕೆ ಇಲ್ಲಿನ ಜನರು ಬಂದಿದ್ದು, ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲಿದ್ದಾರೆ.

ನೆರಿಯ ಗ್ರಾಮದ ಬಾಂಜಾರು ಮಲೆ ಪ್ರದೇಶದಲ್ಲಿ ಮಲೆಕುಡಿಯ ಸಮುದಾಯಕ್ಕೆ ಸೇರಿದ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಹೊರ ಪ್ರಪಂಚದೊಂದಿಗೆ ಸಂಪರ್ಕ ಪಡೆಯಬೇಕಾದಲ್ಲಿ ಸುಮಾರು 20 ಕಿ.ಮೀ. ಸುತ್ತಿ ಬಳಸಿ ಹೋಗಬೇಕು. ಚಾರ್ಮಾಡಿ ಘಾಟಿಯ 9 ನೇ ತಿರುವಿನಿಂದ ಸುಮಾರು 6 ಕಿ.ಮೀ. ಕಡಿದಾದ ಕಚ್ಛಾರಸ್ತೆಯಲ್ಲಿ ಸಾಗಬೇಕು. ಖಾಸಗಿ ಎಸ್ಟೇಟಿನ ಮೂಲಕವೇ ಈ ರಸ್ತೆ ಹಾದು ಹೋಗುತ್ತಿದ್ದು ಖಾಸಗಿ ಜಮೀನೆಂಬ ಕಾರಣ ನೀಡಿ ರಸ್ತೆಯ ಅಭಿವೃದ್ಧಿಗೆ ಸರಕಾರಗಳು ಮುಂದಾಗುತ್ತಿಲ್ಲ. ಇಲ್ಲಿನ ಮೂಲ ನಿವಾಸಿಗಳು ಇನ್ನೂ ವಿದ್ಯುತ್ ಸಂಪರ್ಕವನ್ನೇ ಕಂಡಿಲ್ಲ. ದೂರವಾಣಿಯಂತೂ ಇವರಿಗೆ ದೂರದ ಮಾತು. ಇಲ್ಲಿನ ಮಕ್ಕಳು ಹಾಸ್ಟೇಲ್ ಸೇರಿ ವಿದ್ಯಾಭ್ಯಾಸ ಮಾಡ ಬೇಕಾಗಿದೆ. ಕೃಷಿ ಮಾಡುವುದು ಇವರಿಗೆ ಸಾಹಸದ ಕೆಲಸವೇ. ಆದರೂ ಎಲ್ಲಾ ಸಮಸ್ಯೆಗಳ ನಡುವೆ ತಮ್ಮ ಬದುಕನ್ನು ಕಟ್ಟಿಕೊಂಡಿರುವ ಈ ಜನರ ಸುಸ್ಯೆಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.

ರಸ್ತೆ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಮರೀಚಿಕೆ ಆಗಿಯೇ ಉಳಿದಿದೆ. ನಮ್ಮ ಸಮಸ್ಯೆಯನ್ನು ಈಡೇರಿಸುವ ವರೆಗೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ. ಪ್ರತಿ ಬಾರಿಯೂ ಚುನಾವಣೆ ಬಂದಾಗ ಪ್ರತಿಯೊಂದು ಪಕ್ಷದವರು ಭರವಸೆ ನೀಡಿ ಹೋಗುತ್ತಾರೆ. ಆದರೆ ಯಾವ ಸೌಕರ್ಯವನ್ನು ಈಡೇರಿಸಿಕೊಡುತ್ತಿಲ್ಲ. ಗ್ರಾಮಸ್ಥರು ಮಾಡಿಕೊಂಡ ಮನವಿಗಳಿಗೆ ಲೆಕ್ಕವಿಲ್ಲ. ರಸ್ತೆಗೆ ಅನುದಾನ ಬಿಡುಗಡೆ ಆಗಿದೆ ಎಂದು ಹೇಳುತ್ತಾರೆ. ಅದರ ಕಾಮಗಾರಿಯೂ ಪೂರ್ಣಗೊಂಡಿಲ್ಲ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಮ್ಮ ಬೇಡಿಕೆಯನ್ನು ಈಡೇರಿಸುವ ವರೆಗೆ ನಾವು ಮತದಾನ ಮಾಡುವುದಿಲ್ಲ. ಭರವಸೆ ಮಾತುಗಳು ಬೇಡ. ಪೊಳ್ಳು ಭರವಸೆ ಬಗ್ಗುವುದಿಲ್ಲ ಎಂದು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X