Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುರಾಜ್‌ಗೆ ಸರಕಾರಿ ಉದ್ಯೋಗ, 25 ಲಕ್ಷ...

ಗುರುರಾಜ್‌ಗೆ ಸರಕಾರಿ ಉದ್ಯೋಗ, 25 ಲಕ್ಷ ರೂ.: ಸಚಿವ ಪ್ರಮೋದ್ ಮಧ್ವರಾಜ್

ಕಾಮನ್ವೆಲ್ತ್ ನಲ್ಲಿ ಪದಕ ಗೆದ್ದ ವೇಟ್ ಲಿಫ್ಟರ್

ವಾರ್ತಾಭಾರತಿವಾರ್ತಾಭಾರತಿ5 April 2018 10:16 PM IST
share
ಗುರುರಾಜ್‌ಗೆ ಸರಕಾರಿ ಉದ್ಯೋಗ, 25 ಲಕ್ಷ ರೂ.: ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ಎ.5: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚೊಚ್ಚಲ ಪದಕ ಜಯಿಸಿಕೊಟ್ಟ ಕುಂದಾಪುರದ ಗುರುರಾಜ್ ಪೂಜಾರಿ ಅವರ ಸಾಧನೆ ಅವರಿಗೆ ಅವಕಾಶದ ಭಾಗ್ಯದ ಬಾಗಿಲನ್ನು ತೆರೆದುಕೊಟ್ಟಿದೆ.

ರಾಜ್ಯದ ಕ್ರೀಡಾಪಟುವೊಬ್ಬನ ಈ ಸಾಧನೆಗೆ ಅತೀವ ಹರ್ಷ ವ್ಯಕ್ತಪಡಿಸಿದ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇದಕ್ಕಾಗಿ ಗುರುರಾಜ್‌ರನ್ನು ಸರಕಾರದ ಪರವಾಗಿ ಅಭಿನಂದಿಸಿದ್ದಾರೆ.

‘ರಾಜ್ಯದ ಕ್ರೀಡಾ ಸಚಿವನಾಗಿ ಗುರುರಾಜ್‌ರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಇದಕ್ಕಿಂತ ಸಂತೋಷದ ಕ್ಷಣ ಬೇರೆ ಇಲ್ಲ. ತಿಂಗಳ ಹಿಂದಷ್ಟೇ ಏಕಲವ್ಯ ಪ್ರಶಸ್ತಿಯನ್ನು ಗುರುರಾಜ್‌ಗೆ ನೀಡಲಾಗಿತ್ತು. ಇದೀಗ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಗುರುರಾಜ್‌ಗೆ ಸರಕಾರದ ಗ್ರೂಪ್ ‘ಬಿ’ ಉದ್ಯೋಗ ಸಿಗುತ್ತದೆ. ಜೊತೆಗೆ 25 ಲಕ್ಷ ರೂ.ಗಳ ಬಹುಮಾನವೂ ದೊರಕಲಿದೆ ಎಂದವರು ತಿಳಿಸಿದರು.

ರಾಜ್ಯದ ಕ್ರೀಡಾನೀತಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದರಲ್ಲಿ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ. ಇದಕ್ಕಾಗಿ 48 ಕೋಟಿ ರೂ. ಈಗಾಗಲೇ ಮೀಸಲಿಟ್ಟು ವಿತರಿಸಲಾಗಿದೆ. ಈಗ ಕಾನೂನಿನಂತೆ ಗುರುರಾಜ್‌ಗೆ ಈ ಪ್ರೋತ್ಸಾಹಕ ಮೊತ್ತ ಹಾಗೂ ಸರಕಾರಿ ಕೆಲಸ ಸಿಗುತ್ತದೆ ಎಂದು ಅವರು ವಿವರಿಸಿದರು.

‘ಖೇಲೋ ಇಂಡಿಯಾದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಕ್ರೀಡಾಪಟು ಗಳ ಬೆಂಬಲಕ್ಕೆ ಸರಕಾರ ಸದಾ ಸಿದ್ಧವಿದೆ. ಒಲಿಂಪಿಕ್ಸ್‌ನಲ್ಲಿ ನಮ್ಮ ಕ್ರೀಡಾಪಟು ಗಳು ಸಾಧನೆ ಮಾಡಬೇಕಿದೆ, ಇದಕ್ಕೆ ಒಂದು ದಿನದ ಪರಿಶ್ರಮ ಸಾಲದು. ನಿರಂತರ ಪರಿಶ್ರಮಕ್ಕೆ ಅಡಿಗಲ್ಲು ಹಾಲಾಗಿದೆ’ ಎಂದು ಅವರು ಹೇಳಿದರು.

ಶ್ರೀಮಂತರ ಮಕ್ಕಳಿಂದ ಇಂಥ ಸಾಧನೆ ಸಾಧ್ಯವಿಲ್ಲ. ಬಡವರ, ಮಧ್ಯಮ ವರ್ಗದ ಕುಟುಂಬದಿಂದ ಬಂದ ಗುರುರಾಜ್ ಪೂಜಾರಿಯಂಥವರಿಂದ ಮಾತ್ರ ಇಂಥ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾ ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X