Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಚ್ಚರದಿಂದ ಮತದಾನ ಮಾಡಬೇಕಾಗಿದೆ

ಎಚ್ಚರದಿಂದ ಮತದಾನ ಮಾಡಬೇಕಾಗಿದೆ

ವಾರ್ತಾಭಾರತಿವಾರ್ತಾಭಾರತಿ5 April 2018 11:57 PM IST
share

ಮಾನ್ಯರೇ,

ಕರ್ನಾಟಕ ಇದೀಗ ಚುನಾವಣೆಯನ್ನು ಎದುರು ನೋಡುತ್ತಿದೆ. ಇಡೀ ದೇಶದ ಗಮನ ಕರ್ನಾಟಕದತ್ತ ಹರಿದಿದೆ. ತ್ರಿಪುರಾ, ಗುಜರಾತ್ ಚುನಾವಣೆಯ ಬಳಿಕ ಕರ್ನಾಟಕದ ಚುನಾವಣೆ ಹೆಚ್ಚು ಮಹತ್ವ ಪಡೆದಿದೆ. ವೇಗ ಹೆಚ್ಚಿಸಿಕೊಂಡ ಚುನಾವಣಾ ಪ್ರಚಾರಗಳು ಒಂದಲ್ಲಾ ಒಂದು ರೀತಿಯಲ್ಲಿ ಮತದಾರರನ್ನು ತಮ್ಮೆಡೆ ಸೆಳೆದುಕೊಳ್ಳುವ ಬಿರುಸಿನ ಪ್ರಕ್ರಿಯೆಯಲ್ಲಿದೆ.

ಮುಖ್ಯವಾಗಿ, ಈ ಬಾರಿ ಮತದಾರ ಹೆಚ್ಚು ಜಾಗರೂಕನಾಗಿರಬೇಕಾದ ಪರಿಸ್ಥಿತಿಯಿದೆ. ಜಾತ್ಯತೀತ ಮತದಾರ ಬಯಸುವುದು ಕೋಮುದ್ವೇಷ ಮುಕ್ತ, ಸೌಹಾರ್ದ ಬಾಳಿನ ಸುಂದರ ಕರ್ನಾಟಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಮತವೂ ಮಹತ್ವದ್ದು. ಹಾಗಾಗಿ ನಮ್ಮ ಒಂದೊಂದು ಮತವೂ ಕರ್ನಾಟಕದ ಶ್ರೇಯಸ್ಸಿಗೆ ವಿನಿಯೋಗವಾಗಬೇಕಿದೆ. ವಿವೇಚನೆಯಿಂದ ಮತ ಚಲಾಯಿಸುವುದು ಕರ್ನಾಟಕದ ಭವಿಷ್ಯತ್ತಿಗೆ ಪೂರಕ.

ಅಸಂಬದ್ಧ ಮಾತುಗಳನ್ನಾಡುವ, ಜನಾಂಗೀಯ ದ್ವೇಷ ಸಾಧನೆಯನ್ನು ಮಾಡುವ ಪ್ರತಿನಿಧಿಗಳು ರಾಜ್ಯಕ್ಕೆ ಶೋಭೆ ತರಲಾರರು. ಅದು ನಮ್ಮ ನಡುವಿನ ಭ್ರಾತೃತ್ವದ ಕೊಂಡಿಯನ್ನು ಉಳಿಸುವುದಿಲ್ಲ. ಕೋಮು ಸಾಮರಸ್ಯದ ಸಮಾಧಾನಕರ ಬಾಳಿಗೆ ಬೇಕಾದ ಕರ್ನಾಟಕದ ಭವಿಷ್ಯವನ್ನು ಉಜ್ವಲಗೊಳಿಸಬೇಕಾದವರು ನಾವೇ. ಈ ನಿಟ್ಟಿನಲ್ಲಿ ‘ನನ್ನ ಮತ ಕರ್ನಾಟಕದ ಭವಿಷ್ಯಕ್ಕೆ’ ಎನ್ನುವ ಪ್ರಜ್ಞೆ ಮೂಡುವುದು ಅಗತ್ಯವಾಗಿದೆ. ಯಾವುದೇ ಪಕ್ಷಗಳನ್ನು ಧರ್ಮದ ಭಾಗವಾಗಿ ನೋಡದೆ ಪ್ರಜ್ಞಾವಂತ, ನಿಷ್ಠಾವಂತ ಸರಕಾರಕ್ಕಾಗಿ ‘‘ಪಕ್ಷ ಯಾವುದಾದರೂ ಸರಿ ನನ್ನ ಲಕ್ಷ್ಯ ಸದೃಢ ಸುಭದ್ರ ಕರ್ನಾಟಕವೇ ಹೊರತು ಧರ್ಮಕಲಹವಲ್ಲ’’ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು. ಹಾಗಾಗಿ ನಮ್ಮೆಲ್ಲರ ಕರ್ನಾಟಕ ಶ್ರೇಷ್ಠ ಕರ್ನಾಟಕವಾಗಲು ನಮ್ಮ ಮತ ಯೋಗ್ಯರಿಗೆ ವಿನಿಯೋಗವಾಗಲಿ. ಸೂಕ್ತ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಸದೃಢ ಕರ್ನಾಟಕವನ್ನು ಕಟ್ಟೋಣ.

-ಜಿ. ಅಬ್ದುರ್ರಹ್ಮಾನ್, ಕಕ್ಯಪದವು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X