Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಗಳ ವೈಯಕ್ತಿಕ ಪದ್ಧತಿಗಳ...

ಹಿಂದೂಗಳ ವೈಯಕ್ತಿಕ ಪದ್ಧತಿಗಳ ಪರಿಶೀಲನೆಗೆ ಕಾನೂನು ಆಯೋಗ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ6 April 2018 11:30 PM IST
share

ಹೊಸದಿಲ್ಲಿ, ಎ. 6: ಹಿಂದೂಗಳ ಕೆಲವು ವೈಯಕ್ತಿಕ ಪದ್ಧತಿಗಳು ಹಾಗೂ ಅವರ ಮೇಲೆ ಏಕರೂಪದ ನಾಗರಿಕ ಸಂಹಿತೆಯಿಂದ ಆಗುವ ಪರಿಣಾಮಗಳ ಬಗ್ಗೆ ಪರಿಶೀಲಿಸಲು ಕಾನೂನು ಆಯೋಗ ಎಲ್ಲ ಸಿದ್ಧತೆ ನಡೆಸುತ್ತಿದೆ. ಈ ನಿರ್ಧಾರ ಕೆಲವು ಹಿಂದೂ ಗುಂಪುಗಳಲ್ಲಿ ಆತಂಕ ಮೂಡಿಸುವ ಸಾಧ್ಯತೆ ಇದೆ.

ನಿಕಾಹ್ ಹಲಾಲ್ ಹಾಗೂ ಬಹುಪತ್ನಿತ್ವದಂತಹ  ಇಸ್ಲಾಮಿಕ್ ಪದ್ಧತಿಗಳು ನ್ಯಾಯಾಲಯದಲ್ಲಿರುವುದರಿಂದ ಹಾಗೂ ವಿಚಾರಣಾಧೀನವಾಗಿರುವುದರಿಂದ ಅದನ್ನು ತನ್ನ ಕರಡು ಏಕರೂಪ ನಾಗರಿಕ ಸಂಹಿತೆಯಿಂದ ಹೊರಗಿರಿಸಲಾಗುತ್ತದೆ ಎಂದು ಕಾನೂನು ಆಯೋಗ ಇತ್ತೀಚೆಗೆ ಘೋಷಿಸಿದೆ. ಆದಾಗ್ಯೂ, ಕೆಲವು ಹಿಂದೂ ಸಮುದಾಯಗಳಲ್ಲಿ ಅಸ್ತಿತ್ವದಲ್ಲಿರುವ ಬಹುಪತ್ನಿತ್ವ ಹಾಗೂ ಬಹುಪತಿತ್ವದಂತಹ ‘ಅಸಮಾನ ಪದ್ಧತಿ’ಗಳನ್ನು ಈ ವರದಿ ಪರಿಶೀಲಿಸಲಿದೆ ಎಂದು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಸೂಚಿಸಿದ್ದಾರೆ.

‘‘ಈ ವರದಿಯ ಮುಖ್ಯ ಉದ್ದೇಶ ಎಲ್ಲ ಧರ್ಮಗಳಲ್ಲಿ ಲಿಂಗ ಸಮಾನತೆ ಖಾತರಿಪಡಿಸುವುದು ಹಾಗೂ ಕುಟುಂಬ ಕಾನೂನಿನಲ್ಲಿ ತಿದ್ದುಪಡಿ ತರುವುದು’’ ಎಂದು ಚೌಹಾಣ್ ಹೇಳಿದ್ದಾರೆ.

ಏಕರೂಪದ ನಾಗರಿಕ ಸಂಹಿತೆ ಕುರಿತು ಚರ್ಚಿಸುವಾಗ ಅಲ್ಪಸಂಖ್ಯಾತರ ಮೇಲೆ ಪರಿಣಾಮ ಬೀರುವುದನ್ನು ಪ್ರತಿಬಿಂಬಿಸಲಾಗುತ್ತಿದೆ. ಆದರೆ, ಈ ವಿಷಯದ ಕುರಿತು ಸಾರ್ವಜನಿಕರ ಪ್ರತಿಕ್ರಿಯೆ ಕೋರಿದಾಗ ಕಾನೂನು ಆಯೋಗ ‘ಮೈತ್ರಿ ಕರಾರ್’ನಂತಹ ಹಿಂದೂ ಪದ್ಧತಿಗಳನ್ನು ಕೂಡ ಪಟ್ಟಿ ಮಾಡಿದೆ ಎಂದು ಚೌಹಾಣ್ ಹೇಳಿದ್ದಾರೆ. ‘ಮೈತ್ರಿ ಕರಾರ್’ ಅನ್ನು ಗುತ್ತಿಗೆ ಗೆಳೆತನ ಎಂದು ಕೂಡ ಹೇಳುತ್ತಾರೆ. ಈ ರೀತಿಯ ಗುತ್ತಿಗೆ ಗೆಳೆತನದ ವ್ಯವಸ್ಥೆ ಗುಜರಾತ್‌ನಲ್ಲಿ ಇದೆ. ಒಬ್ಬರು ಅಥವಾ ಇಬ್ಬರು ವಿವಾಹವಾಗಿದ್ದರೂ ಪುರುಷ ಹಾಗೂ ಮಹಿಳೆ ಪರಸ್ಪರ ನ್ಯಾಯಬದ್ಧ ಸಂಬಂಧ ಇರಿಸುವುದೇ ‘ಮೈತ್ರಿ ಕರಾರ್’.

ಏಕರೂಪದ ನಾಗರಿಕ ಸಂಹಿತ ಹಿಂದೂಗಳ ಮೇಲೆ ಯಾವ ಪ್ರಭಾವ ಬೀರುತ್ತದೆ ಎಂದು ಜನರು ಚಿಂತಿಸುವುದಿಲ್ಲ ಎಂದು ಚೌಹಾಣ್ ಹೇಳಿದ್ದಾರೆ. ಏಕರೂಪದ ನಾಗರಿಕ ಸಂಹಿತೆ ತ್ರಿವಳಿ ತಲಾಕ್ ಹಾಗೂ ನಿಕಾಹ್ ಹಲಾಲ್ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಜನರು ಭಾವಿಸುತ್ತಾರೆ ಎಂದು ಆಯೋಗದ ಇನ್ನೋರ್ವ ಅಧಿಕಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X