Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ನರ್ಸಪ್ಪ ಸಿ.ಸಾಲ್ಯಾನ್

ನರ್ಸಪ್ಪ ಸಿ.ಸಾಲ್ಯಾನ್

ವಾರ್ತಾಭಾರತಿವಾರ್ತಾಭಾರತಿ7 April 2018 10:52 PM IST
share
ನರ್ಸಪ್ಪ ಸಿ.ಸಾಲ್ಯಾನ್

ಮುಂಬೈ, ಎ. 7: ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಆಧಾರಸ್ತಂಭ, ಸಮಾಜ ಸೇವಕ, ಮಹಾನಗರದ ಹಿರಿಯ ಹೊಟೇಲ್ ಉದ್ಯಮಿ ನರ್ಸಪ್ಪ ಸಿ.ಸಾಲ್ಯಾನ್ (92) ನಗರದ ಕುಲಬಾ ಕಪ್‌ಪರೇಡ್ ಅಲ್ಲಿನ ಸೀಲಾರ್ಡ್ ಅಪಾರ್ಟ್‌ಮೆಂಟ್‌ನ ಸ್ವನಿವಾಸದಲ್ಲಿ ಅಲ್ಪಕಾಲ ಅನಾರೋಗ್ಯದಿಂದ ನಿಧನರಾದರು.

ಸಾಲ್ಯಾನ್ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹೆಜಮಾಡಿಕೋಡಿ ನಡಿಕುದ್ರು ನಿವಾಸಿಯಾಗಿದ್ದು, ಮುಂಬೈನಲ್ಲಿ ಫೋರ್ಟ್ ಸೆಂಟ್ರಲ್ ಮತ್ತು ಭಾರತ್ ಎಕ್ಸಲೆನ್ಸಿ ಹೋಟೆಲು ಮಾಲಕರಾಗಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸದಾ ಮುಂದಿದ್ದು ವಿವಿಧ ರೀತಿಯ ಸೇವೆ ಸಲ್ಲಿಸಿದ್ದು, ನಡಿಕುದ್ರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೂ ಸಹಕಾರ ನೀಡಿದ್ದರು.

ಬಿಲ್ಲವರ ಅಸೋಸಿಯೇಶನ್‌ನ 85ನೇ ಸಂಸ್ಥಾಪಕ ದಿನಾಚರಣಾ ಸಂಭ್ರಮದಲ್ಲಿ ನರ್ಸಪ್ಪ ಸಾಲ್ಯಾನ್ ಅವರಿಗೆ ವಿಶೇಷ ಗೌರವವನ್ನಿತ್ತು ಸನ್ಮಾನಿಸಲಾಗಿತ್ತು. ಅನೇಕ ಸಂಘ ಸಂಸ್ಥೆಗಳಿಂದ ಗೌರವಿಸಲ್ಪಟ್ಟ ಸಾಲ್ಯಾನ್ ಅಸೀಮ ಛಲವಾದಿಯಾಗಿದ್ದರು. ಮಹಾಲಕ್ಷ್ಮೀ ಪೂರ್ವದ ಸಾತ್‌ರಸ್ತೆ ಮತ್ತು ಸುಂಕದಕಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಅಮ್ಮನ ಮತ್ತು ಶ್ರೀ ನಾರಾಯಣ ಗುರುಗಳ ಪರಮ ಭಕ್ತರಾಗಿದ್ದ ಸಾಲ್ಯಾನ್ ಸ್ವರ್ಗಸ್ಥ ಶ್ರೀ ನಿರಂಜನ ಸ್ವಾಮಿ ಅವರ ಆಪ್ತರಾಗಿದ್ದು, ಅವಿರತ ಪರಿಶ್ರಮದಿಂದ ಉದ್ಯಮವನ್ನು ನಡೆಸಿ ಶೈಕ್ಷಣಿಕ ಸೇವೆಗೆ ಅಪಾರ ಒತ್ತು ನೀಡಿದ್ದರು.

ಭಾರತ್ ಬ್ಯಾಂಕ್ ಕೋ.ಅಪರೇಟಿವ್ (ಮುಂಬೈ) ಲಿಮಿಟೆಡ್ ನ ಹಿರಿಯ ನಿರ್ದೇಶಕಿ ಪುಷ್ಪಲತಾ ಎನ್.ಸಾಲ್ಯಾನ್, ಸುಪುತ್ರರಾದ ಸೂರಜ್, ಸುದೇಶ್, ಶರತ್ ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ರವಿವಾರ ಪೂರ್ವಾಹ್ನ 10 ಗಂಟೆಗೆ ಮರೇನ್‌ಲೈನ್ಸ್ ಪೂರ್ವದ ಚಂದನ್‌ವಾಡಿ ಅಲ್ಲಿನ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಾಲ್ಯಾನ್ ನಿಧನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ, ಬಿಲ್ಲವರ ಅಸೋಸಿಯೇಶನ್ ಮುಂಬೈ ಅಧ್ಯಕ್ಷ ನಿತ್ಯಾನಂದ ಡಿ.ಕೋ ಟ್ಯಾನ್ ಮತ್ತು ಸರ್ವ  ಪದಾಧಿಕಾರಿಗಳು, ಸದಸ್ಯರು, ನಿಕಟ ಪೂರ್ವಾಧ್ಯಕ್ಷ ಎಲ್.ವಿ.ಅವಿೂನ್, ಭಾರತ್ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷ ವಾಸುದೇವ ಆರ್.ಕೋಟ್ಯಾನ್, ಉಪ ಕಾರ್ಯಾಧ್ಯಕ್ಷೆ ನ್ಯಾ ರೋಹಿಣಿ ಜೆ.ಸಾಲಿಯಾನ್, ಆಡಳಿತ ನಿರ್ದೇಶಕ ಸಿ.ಆರ್ ಮುಲ್ಕಿ, ನಿರ್ದೇಶಕ ಮಂಡಳಿ, ಸೂರು ಸಿ.ಕರ್ಕೇರ, ಕೆ. ಭೋಜರಾಜ್, ಬಿಸಿಸಿಐ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ , ಬ್ಯಾಂಕ್‌ನ ಮಾಜಿ ನಿರ್ದೇಶಕ ಜಗನ್ನಾಥ್ ವಿ.ಕೋಟ್ಯಾನ್, ಕಡಂದಲೆ ಸುರೇಶ್ ಎಸ್.ಭಂಡಾರಿ, ಸತ್ಯಾ ಕೋಟ್ಯಾನ್ ಬೊಯಿಸರ್ ಸೇರಿದಂತೆ ನಗರದಲ್ಲಿನ ಅನೇಕಾನೇಕ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X