Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2019ರ ವಿಶ್ವಕಪ್ ಗೆದ್ದರೆ ಲಂಡನ್‌ನಲ್ಲಿ...

2019ರ ವಿಶ್ವಕಪ್ ಗೆದ್ದರೆ ಲಂಡನ್‌ನಲ್ಲಿ ಹೀಗೆ ಸಂಭ್ರಮಾಚರಿಸಲಿದ್ದಾರೆ ವಿರಾಟ್

ವಾರ್ತಾಭಾರತಿವಾರ್ತಾಭಾರತಿ7 April 2018 11:35 PM IST
share
2019ರ ವಿಶ್ವಕಪ್ ಗೆದ್ದರೆ ಲಂಡನ್‌ನಲ್ಲಿ ಹೀಗೆ ಸಂಭ್ರಮಾಚರಿಸಲಿದ್ದಾರೆ ವಿರಾಟ್

ಕೋಲ್ಕತಾ, ಎ.7: ಲಾರ್ಡ್ಸ್ ಮೈದಾನದಲ್ಲಿ ಭಾರತ ನಾಟ್‌ವೆಸ್ಟ್ ಏಕದಿನ ಸರಣಿ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸಿದ್ದಾಗ ಸೌರವ್ ಗಂಗುಲಿ ಶರ್ಟ್ ತೆಗೆದು ಸಂಭ್ರಮಿಸಿದ ಕ್ಷಣ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಆ ಘಟನೆ ನಡೆದು 15 ವರ್ಷ ಕಳೆದಿದ್ದರೂ ಆ ಕುರಿತು ಈಗಲೂ ಜನರು ಮಾತನಾಡುತ್ತಾರೆ.

ಗಂಗುಲಿಯವರು ಅವರು ಇತ್ತೀಚೆಗೆ ‘ಇಂಡಿಯಾ ಟುಡೆ’ಗೆ ನೀಡಿದ ಸಂದರ್ಶನದಲ್ಲಿ ‘‘ಲಾರ್ಡ್ಸ್ ಮೈದಾನದಲ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುವ ಕ್ಷಣವನ್ನು ವಿರಾಟ್ ಕೊಹ್ಲಿ ಪುನರಾವರ್ತಿಸಬಹುದು. 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಒಂದು ವೇಳೆ ಭಾರತ ವಿಶ್ವಕಪ್‌ನ್ನು ಜಯಿಸಿದರೆ ವಿರಾಟ್ ಕೊಹ್ಲಿ ಆಕ್ಸ್‌ಫರ್ಡ್ ರಸ್ತೆಯಲ್ಲಿ ಶರ್ಟ್ ಬಿಚ್ಚಿಕೊಂಡು ಓಡಬಹುದು’’ ಎಂದರು.

ಇಂದು ಬೋರಿಯಾ ಮುಜುಂದಾರ್ ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಗಂಗುಲಿ ಅವರು ಕೊಹ್ಲಿ ಸಮ್ಮುಖದಲ್ಲೇ, 2019ರಲ್ಲಿ ಭಾರತ ವಿಶ್ವಕಪ್‌ನ್ನು ಜಯಿಸಿದರೆ ಕೊಹ್ಲಿ ಆಕ್ಸ್‌ಫರ್ಡ್ ಸ್ಟ್ರೀಟ್‌ನಲ್ಲಿ ಶರ್ಟ್ ತೆಗೆದು ಓಡುತ್ತಾರೆ...ಇದನ್ನು ಸೆರೆ ಹಿಡಿಯಲು ಕ್ಯಾಮರಾಗಳು ರೆಡಿಯಾಗಿರಬೇಕು. ಕೊಹ್ಲಿಗೆ ಸಿಕ್ಸ್‌ಪ್ಯಾಕ್‌ಯಿದೆ. ಹಾಗಾಗಿ ಅವರು ಶರ್ಟ್ ತೆಗೆದರೆ ನನಗೆ ಅಚ್ಚರಿ ಎನಿಸದು’’ ಎಂದು ಹೇಳಿದರು.

ಗಂಗುಲಿ ಮಾತಿಗೆ ಪ್ರತಿಕ್ರಿಯೆ ನೀಡಿದ ಕೊಹ್ಲಿ, ‘‘ನಾನೊಬ್ಬನೇ ಶರ್ಟ್ ತೆಗೆದು ಸಂಭ್ರಮಿಸಲಾರೆ. ನನ್ನ ಜೊತೆ ಹಾರ್ದಿಕ್ ಪಾಂಡ್ಯ ಹಾಗೂ ಜಸ್‌ಪ್ರಿತ್ ಬುಮ್ರಾ ಕೂಡ ಇರುತ್ತಾರೆ. ಬುಮ್ರಾ ನಮ್ಮೊಂದಿಗೆ ಇರುತ್ತಾರೆ.ಏಕೆಂದರೆ ಅವರಿಗೆ ಸಿಕ್ಸ್ ಪ್ಯಾಕ್‌ಯಿದೆ’’ ಎಂದರು.

 2002ರ ಜು.13 ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ತಂಡ ಇಂಗ್ಲೆಂಡ್ ನೀಡಿದ್ದ 325 ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತ್ತು. ಭಾರತದ ಈ ಸಾಧನೆ ಕಂಡು ಕೋಟ್ಯಂತರ ಭಾರತೀಯ ಅಭಿಮಾನಿಗಳು ಸಂಭ್ರಮಾಚರಿಸಿದ್ದರು.

‘‘ನನಗೆ ಆ ರಾತ್ರಿ ಸ್ಪಷ್ಟವಾಗಿ ನೆನಪಿದೆ. ಆ ಪಂದ್ಯದಲ್ಲಿ ಭಾರತ ಉತ್ತಮ ಆರಂಭ ಪಡೆದಿತ್ತು. ಅಷ್ಟೊಂದು ರನ್ ಚೇಸಿಂಗ್ ಮಾಡುವುದು ತುಂಬಾ ಕಷ್ಟಕರ. ಭಾರತದ 5 ವಿಕೆಟ್ ಉರುಳಿದಾಗ ನಾನು ನಿದ್ದೆಗೆ ಜಾರಿದೆ. ಪಂದ್ಯ ಮುಗಿದ ಬಳಿಕ ನನ್ನ ಅಣ್ಣ ನನ್ನನ್ನು ಎಬ್ಬಿಸಿ ಭಾರತ ಪಂದ್ಯ ಜಯಿಸಿದೆ ಎಂದರು. ಅಣ್ಣನ ಮಾತು ನನಗೆ ನಂಬಲು ಸಾಧ್ಯವಾಗಿಲ್ಲ ಎಂದು ಕೊಹ್ಲಿ ಹಳೆಯ ನೆನಪನ್ನು ಬಿಚ್ಚಿಟ್ಟರು. ಭಾರತ 2002ರಲ್ಲಿ ಐತಿಹಾಸಿಕ ಪಂದ್ಯ ಗೆದ್ದಾಗ ಕೊಹ್ಲಿಗೆ 13 ವರ್ಷವಾಗಿತ್ತು.

ಯುವರಾಜ್ ಸಿಂಗ್(87) ಹಾಗೂ ಮುಹಮ್ಮದ್ ಕೈಫ್ 6ನೇ ವಿಕೆಟ್‌ಗೆ 121 ರನ್ ಸೇರಿಸಿ ತಂಡಕ್ಕೆ ಅಸಾಮಾನ್ಯ ಗೆಲುವು ತಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X