Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗಮಂಗಲ: 9 ಮಂದಿ ಕೊಲೆ, ದರೋಡೆ ಆರೋಪಿಗಳ...

ನಾಗಮಂಗಲ: 9 ಮಂದಿ ಕೊಲೆ, ದರೋಡೆ ಆರೋಪಿಗಳ ಬಂಧನ; 26 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ7 April 2018 11:50 PM IST
share
ನಾಗಮಂಗಲ: 9 ಮಂದಿ ಕೊಲೆ, ದರೋಡೆ ಆರೋಪಿಗಳ ಬಂಧನ; 26 ಲಕ್ಷ ರೂ. ಮೌಲ್ಯದ ಸೊತ್ತು ವಶ

ನಾಗಮಂಗಲ, ಎ.7: ಕೊಲೆ, ಸುಲಿಗೆ, ಕಳ್ಳತನ ಸೇರಿದಂತೆ 23 ಪ್ರಕರಣಗಳನ್ನು ಬೇಧಿಸಿರುವ ನಾಗಮಂಗಲ ಪೊಲೀಸರು, ಇಬ್ಬರು ಅಪ್ರಾಪ್ತರು ಸೇರಿದಂತೆ 9 ಯುವಕರನ್ನು ಬಂಧಿಸಿ ಅವರಿಂದ 25,97,200 ಲಕ್ಷ ರೂ. ಮೌಲ್ಯದ ವಾಹನ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ನಾಗಮಂಗಲ ಪಟ್ಟಣ ವಾಸಿಗಳಾದ ರಾಮ್‍ಕುಮಾರ್ ಅಲಿಯಾಸ್ ರಾಮ, ಉದಯ್ ಬಿನ್ ಬಸವರಾಜು, ಯಶವಂತ ಅಲಿಯಾಸ್ ಸಫಾರಿ ಬಿನ್ ಕೇಶವಶೆಟ್ಟಿ, ಅಭಿ ಅಲಿಯಾಸ್ ಅಭಿಶೇಕ್ ಬಿನ್ ಸುರೇಶ್, ಪ್ರದೀಪ ಅಲಿಯಾಸ್ ಮೂಳೆ ಬಿನ್ ಸುಂದರಾಚಾರ್, ಶಿವಕುಮಾರ ಅಲಿಯಾಸ್ ಪಾನಿಪೂರಿ ಕುಮಾರ, ನರಸಿಂಹಯ್ಯ ಅಲಿಯಾಸ್ ದೇವರಾಜ ಅಲಿಯಾಸ್ ಗೆಂಡೆ ಬಂಧಿತರು.

ಈ ಸಂಬಂಧ ಪಟ್ಟಣದ ಡಿವೈಎಸ್‍ಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, 1 ಕೊಲೆ, 1 ಸುಲಿಗೆ, 11 ಮನೆಕಳವು ಪ್ರಕರಣಗಳಲ್ಲಿ ಒಟ್ಟು 350 ಗ್ರಾಂ. ಚಿನ್ನದ ಒಡವೆ, 1,560 ಗ್ರಾಂ ಬೆಳ್ಳಿ ಪದಾರ್ಥಗಳು, ಸ್ಕಾರ್ಪಿಯೋ, ಟ್ರ್ಯಾಕ್ಟರ್ ಟ್ರೈಲರ್, ಆಟೋ, 7 ಮೋಟಾರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದರು.

ಸಿಕ್ಕಿ ಬಿದ್ದದ್ದು ಹೇಗೆ?: 2.3.18ರ  ತಡರಾತ್ರಿ ನಾಗಮಂಗಲ ತಾಲೂಕಿನ ಬೆಳ್ಳೂರು ಹೊಬಳಿಯ ತಾವರೇಕೆರೆ ಗ್ರಾಮದ ಗಿರೀಶ್ ಎಂಬುವರನ್ನು ದುಷ್ಕರ್ಮಿಗಳಿಂದ ಉಸಿರುಗಟ್ಟಿ ಭರ್ಬರವಾಗಿ ಕೊಲೆಮಾಡಿ ಹಾಲ್ತಿ ಸಮೀಪದ ಬ್ಯಾಡರಹಳ್ಳಿ ಬಳಿಯ ರಸ್ತೆ ಬದಿಯಲ್ಲಿರುವ ಪೈಪ್‍ಲೈನ್ ಗುಂಡಿಗೆ ಹಾಕಿ ಮಣ್ಣು ಮುಚ್ಚಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆಯಿಂದ ಕೊಲೆ ಆರೋಪಿಗಳು ಸಿಕ್ಕಿಬಿದ್ದರು.

ನಾಗಮಂಗಲ ಪಟ್ಟಣದಲ್ಲಿ  ಸಣ್ಣಪುಟ್ಟ ಕೂಲಿ ಕೆಲಸ ಮತ್ತು ಆಟೋ ಡ್ರೈವಿಂಗ್ ಕೆಲಸಮಾಡಿಕೊಂಡಿದ್ದ ಈ 9 ಮಂದು ದುಷ್ಕರ್ಮಿಗಳಿಗೆ ಒಬ್ಬಂಟಿಯಾಗಿ ಪ್ರಯಾಣಿಸುವವರೇ ಟಾರ್ಗೆಟ್ ಆಗಿದ್ದರು. ಹಗಲು ರಾತ್ರಿ ಬಾಗಿಲು ಹಾಕಿರುವ ಮನೆ, ದೀರ್ಘ ಸಮಯ ವಾಹನ ನಿಲುಗಡೆ, ರಾತ್ರಿವೇಳೆ ಒಬ್ಬಂಟಿಯಾಗಿ ಪ್ರಯಾಣಿಸುವವರನ್ನು ಪ್ಲಾನಿಂಗ್ ಮಾಡಿ ಕಳ್ಳತನ ಮಾಡುತ್ತಿದ್ದರು ಮತ್ತು ಆಟೋಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ತೆರಳುತ್ತಿದ್ದಂತೆ ಆತನ ಮೇಲೆ ಕಾರದ ಪುಡಿ ಎರಚಿ ದಾಳಿ ಮಾಡಿ ಹಣ ಕಿತ್ತು ಕೊಳ್ಳುತ್ತಿದ್ದರು ಎಂದು ರಾಧಿಕಾರ ವಿವರಿಸಿದರು.

ಈ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಕಳವು ಆಭರಣ ಮಾರಾಟ ಮಾಡಿರುವ ಸಂಬಂಧ ಆರೋಪಿಗಳನ್ನು ಕರೆತಂದು ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂಬ ಗಿರವಿ ಅಂಗಡಿ ಮಾಲಕರ ಆರೋಪ ನಿರಾಧಾರ ಎಂದು ಎಸ್ಪಿ ಸ್ಪಷ್ಪಪಡಿಸಿದರು.

ಪೋಲಿಸ್ ತಂಡಕ್ಕೆ ಬಹುಮಾನ: ಪ್ರಕರಣ ಬೇಧಿಸಿದ ಸಿಪಿಐ ಧನರಾಜ್, ಗ್ರಾಮಾಂತರ ಠಾಣೆ ಪಿಎಸ್‍ಐ ಚಿದಾನಂದ್, ಬಿಂಡಿಗನವಿಲೆ ಪಿಎಸ್‍ಐ ಪ್ರಮೋದ್‍ಕುಮಾರ್, ಪಟ್ಟಣ ಠಾಣೆ ಪಿಎಸ್‍ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಎಸ್.ಸಿದ್ದರಾಜು, ರಮೇಶ್, ಹನೀಫ್, ಇಂದ್ರಕುಮಾರ್, ಕಿರಣ್‍ಕುಮಾರ್, ಓಂಪ್ರದೀಫ್, ಎಸ್.ಆರ್,ಉಮೇಶ್, ಸಂದೀಪ್ ಅವರ ತಂಡಕ್ಕೆ 20 ಸಾವಿರ ನಗದು ಬಹುಮಾನ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X