Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಗತ್ ಸಿಂಗ್‌ರಿಂದ ಬಾಂಬ್ ಎಸೆತ

ಭಗತ್ ಸಿಂಗ್‌ರಿಂದ ಬಾಂಬ್ ಎಸೆತ

ವಾರ್ತಾಭಾರತಿವಾರ್ತಾಭಾರತಿ8 April 2018 12:10 AM IST
share
ಭಗತ್ ಸಿಂಗ್‌ರಿಂದ ಬಾಂಬ್ ಎಸೆತ

1759: ಫ್ರಾನ್ಸಿಸ್ ಫೋರ್ಡ್ ನೇತೃತ್ವದ ಬ್ರಿಟಿಷ್ ಸೈನ್ಯವು ಫ್ರೆಂಚ್ ಸೈನ್ಯವನ್ನು ಸೋಲಿಸುವ ಮೂಲಕ ಭಾರತದ ಮಚಲೀಪಟ್ಟಣವನ್ನು ವಶಪಡಿಸಿಕೊಂಡಿತು.

1898: ಅತ್ಬಾರಾ ನದಿಯ ದಂಡೆಯ ಮೇಲೆ ನಡೆದ ಕದನದಲ್ಲಿ ಆಂಗ್ಲೋ-ಈಜಿಪ್ಟ್ ಜಂಟಿ ಸೈನ್ಯವು 6,000 ಸುಡಾನ್ ಸೈನಿಕರನ್ನು ಹತ್ಯೆಗೈಯಿತು.

1929: ಭಗತ್‌ಸಿಂಗ್ ಹಾಗೂ ಆತನ ಸಂಗಾತಿ ಕ್ರಾಂತಿಕಾರಿ ಬಟುಕೇಶ್ವರ ದತ್ತ ದಿಲ್ಲಿ ಕೇಂದ್ರ ಸದನದ ಕೋರ್ಟ್ ಭವನದಲ್ಲಿ ಬಾಂಬ್ ಎಸೆದು ಬ್ರಿಟಿಷರಿಂದ ಬಂಧನಕ್ಕೊಳಗಾದರು. ಭಾರತದ ಸ್ವಾತಂತ್ರ ಆಂದೋಲನ ಕಿವುಡ ಬ್ರಿಟಿಷ್ ಸರಕಾರಕ್ಕೆ ಕೇಳಲಿ ಎಂಬ ಉದ್ದೇಶದಿಂದ ಈ ಬಾಂಬ್ ಎಸೆಯಲಾಗಿದೆ ಎಂದು ಭಗತ್‌ಸಿಂಗ್ ಆನಂತರ ಸ್ಪಷ್ಟಪಡಿಸಿದರು. ಯಾವುದೇ ಜೀವಗಳಿಗೆ ಹಾನಿ ಮಾಡುವ ಉದ್ದೇಶ ತಮ್ಮದಾಗಿರಲಿಲ್ಲ ಎಂದೂ ಅವರು ಈ ಸಂದರ್ಭ ಹೇಳಿದ್ದರು.

1946: ರಾಷ್ಟ್ರಸಂಘದ ಕೊನೆಯ ಅಧಿವೇಶನ ಇಂದು ನಡೆಯಿತು.

1985: ಭೋಪಾಲ್ ಅನಿಲ ದುರಂತದ ಹಿನ್ನೆಲೆಯಲ್ಲಿ ಯೂನಿಯನ್ ಕಾರ್ಬೈಡ್ ಕಂಪೆನಿ ವಿರುದ್ಧ ಭಾರತ ಸರಕಾರ ಮೊಕದ್ದಮೆ ಹೂಡಿತು. ಅನಿಲ ಸೋರಿಕೆಯಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡ ಪ್ರಕರಣ ಇದಾಗಿದ್ದು, ದೀರ್ಘಕಾಲದಿಂದ ವಿಚಾರಣೆ ನಡೆಯುತ್ತಿದೆ.

1990: ನಾರ್ವೆಗೆ ಸೇರಿದ ಸ್ಕಾಂಡಿನೇವಿಯನ್ ಸ್ಟಾರ್ ಎಂಬ ಹಡಗಿಗೆ ಬೆಂಕಿ ಬಿದ್ದ ಪರಿಣಾಮ 159 ಜನ ಸಾವಿಗೀಡಾದ ವರದಿಯಾಗಿದೆ. 2010: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ರಶ್ಯಾದ ಅಧ್ಯಕ್ಷ ಡಿಮಿಟ್ರಿ ಮಿಡ್ವಡೇವ್ ಪರಮಾಣು ಶಸ್ತ್ರಾಸ್ತ್ರ ಒಪ್ಪಂದಕ್ಕೆ ಝೆಕ್ ಗಣರಾಜ್ಯದ ಪ್ರಾಗ್‌ನಲ್ಲಿ ಸಹಿ ಹಾಕಿದರು.

2013: ಸುಡಾನ್‌ನ ಡಾರ್ಫರ್‌ನಲ್ಲಿ ಬುಡಕಟ್ಟು ಸಮುದಾಯಗಳು ನಡೆಸಿದ ಹಿಂಸಾತ್ಮಕ ಪ್ರತಿಭಟನೆಯಲ್ಲಿ 163 ಜನ ಮೃತಪಟ್ಟು, 50,000 ಜನ ನಿರಾಶ್ರಿತರಾದರು.

1894: ವಂದೇ ಮಾತರಂ ಗೀತೆ ರಚಿಸಿದ ಬಂಗಾಳಿ ಕವಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ ಜನ್ಮದಿನ.

1974: ಜಗದ್ವಿಖ್ಯಾತ ಚಿತ್ರಕಾರ ಪ್ಯಾಬ್ಲೊ ಪಿಕಾಸೋ ಫ್ರಾನ್ಸ್‌ನಲ್ಲಿ ನಿಧನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X