Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾಮನ್‌ವೆಲ್ತ್ ಗೇಮ್ಸ್: ಟೇಬಲ್...

ಕಾಮನ್‌ವೆಲ್ತ್ ಗೇಮ್ಸ್: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆ ಚಿನ್ನ

ಇತಿಹಾಸ ಬರೆದ ವನಿತೆಯರು

ವಾರ್ತಾಭಾರತಿವಾರ್ತಾಭಾರತಿ8 April 2018 7:25 PM IST
share
ಕಾಮನ್‌ವೆಲ್ತ್ ಗೇಮ್ಸ್: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆ ಚಿನ್ನ

ಗೋಲ್ಡ್‌ಕೋಸ್ಟ್,ಎ.8: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಟೇಬಲ್ ಟೆನಿಸ್ ತಂಡ ಫೈನಲ್‌ನಲ್ಲಿ ಸಿಂಗಾಪುರ ವಿರುದ್ಧ 3-1 ಗೆಲುವು ದಾಖಲಿಸಿ ಐತಿಹಾಸಿಕ ಚಿನ್ನ ಜಯಿಸಿದೆ. ಭಾರತದ ಖಾತೆಗೆ ರವಿವಾರ ಮೂರನೇ ಚಿನ್ನವನ್ನು ಟೇಬಲ್ ಟೆನಿಸ್ ತಂಡ ಜಮೆ ಮಾಡಿದೆ.

ಎರಡನೇ ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಫೈನಲ್ ತಲುಪಿದ್ದ ಭಾರತದ ಮಹಿಳೆಯರ ಟೇಬಲ್ ಟೆನಿಸ್ ತಂಡ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

2010ರಲ್ಲಿ ದಿಲ್ಲಿಯಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ತಂಡ ಫೈನಲ್ ತಲುಪಿತ್ತು.

    ಈ ಬಾರಿ ಮಾನಿಕಾ ಬಾತ್ರಾ ಮಧುರಿಕಾ ಪಾಟ್ಕರ್ ಮತ್ತು ಮೌಮಾ ದಾಸ್ ಅವರನ್ನು ಒಳಗೊಂಡ ಭಾರತದ ಮಹಿಳಾ ಟೇಬಲ್ ಟೆನಿಸ್ ತಂಡ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

 ವಿಶ್ವದ ನಂ.4 ಆಟಗಾರ್ತಿ ಟಿಯಾನ್ವಿ ಪೆಂಗ್ ವಿರುದ್ಧ 11-8, 8-11, 7-11, 11-9, 11-7 ಅಂತರದಲ್ಲಿ ಗೆಲುವು ದಾಖಲಿಸಿದ ಮಾನಿಕಾ ಬಾತ್ರಾ ಸಿಂಗಾಪುರ ವಿರುದ್ಧ ಭಾರತಕ್ಕೆ 1-0 ಮುನ್ನಡೆ ದೊರಕಿಸಿಕೊಟ್ಟರು.ಆದರೆ ಸಿಂಗಾಪುರದ ಮೆಂಗ್ಯು ಯು ಅವರು ಭಾರತದ ಮಧುರಿಕಾ ಪಾಟ್ಕರ್ ವಿರುದ್ಧ 13-11, 11-2, 11-6 ಅಂತರದಲ್ಲಿ ಗೆಲುವು ದಾಖಲಿಸಿ ಸಮಬಲ ಸಾಧಿಸಲು ನೆರವಾದರು.

 ಡಬಲ್ಸ್‌ನಲ್ಲಿ ವೌಮಾ ದಾಸ್ ಮತ್ತು ಮಧುರಿಕಾ ಪಾಟ್ಕರ್ ಅವರು ಯಿಹಾನ್ ರೆ ಮತ್ತು ಮೆಂಗ್ಯು ಯು ವಿರುದ್ಧ 11-7, 11-6, 8-11, 11-7 ಅಂತರದಲ್ಲಿ ಗೆಲುವು ಸಾಧಿಸಿ 2-1 ಮೇಲುಗೈ ಸಾಧಿಸಿದರು. ಅಂತಿಮವಾಗಿ ಮಾನಿಕಾ ಅವರು ಎರಡನೇ ಪಂದ್ಯದಲ್ಲಿ ಯಿಹಾನ ರೆ ವಿರುದ್ಧ 11-7, 11-4, 11-7 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಭಾರತಕ್ಕೆ ಐತಿಹಾಸಿಕ ಚಿನ್ನ ತಂದು ಕೊಡುವಲ್ಲಿ ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X