Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾ. ರಂಜನ್ ಗೊಗೊಯಿ ಸಿಜೆಐ ಆಗದಿದ್ದರೆ...

ನ್ಯಾ. ರಂಜನ್ ಗೊಗೊಯಿ ಸಿಜೆಐ ಆಗದಿದ್ದರೆ ನಮ್ಮ ಆತಂಕ ನಿಜವಾಗುತ್ತದೆ: ನ್ಯಾ. ಚೆಲಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ8 April 2018 9:24 PM IST
share
ನ್ಯಾ. ರಂಜನ್ ಗೊಗೊಯಿ ಸಿಜೆಐ ಆಗದಿದ್ದರೆ ನಮ್ಮ ಆತಂಕ ನಿಜವಾಗುತ್ತದೆ: ನ್ಯಾ. ಚೆಲಮೇಶ್ವರ್

ಹೊಸದಿಲ್ಲಿ, ಎ.8: ನ್ಯಾಯಾಧೀಶ ರಂಜನ್ ಗೊಗೊಯಿಯವರನ್ನು ಭಾರತದ ಮುಖ್ಯ ನ್ಯಾಯಾಧೀಶರಾಗಿ ಆಯ್ಕೆ ಮಾಡದೇ ಇದ್ದಲ್ಲಿ ನಾವು ಈ ಹಿಂದೆ ಪತ್ರಿಕಾಗೋಷ್ಟಿಯಲ್ಲಿ ವ್ಯಕ್ತಪಡಿಸಿರುವ ಆತಂಕವು ನಿಜವಾಗಲಿದೆ ಎಂದು ಹಿರಿಯ ನ್ಯಾಯಾಧೀಶ ಜೆ. ಚೆಲಮೇಶ್ವರ್ ತಿಳಿಸಿದ್ದಾರೆ.

ಭಾರತೀಯ ಹಾರ್ವರ್ಡ್ ಕ್ಲಬ್ ಆಯೋಜಿಸಿದ್ದ ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗದ ಪಾತ್ರ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಚೆಲಮೇಶ್ವರ್, ನಾವು ನಾಲ್ಕು ನ್ಯಾಯಾಧೀಶರು ನಡೆಸಿದ ಪತ್ರಿಕಾಗೋಷ್ಟಿಯು ನ್ಯಾಯಾಧೀಶ ಗೊಗೊಯಿಯವರನ್ನು ಸಿಜೆಐ ಆಗಿ ಆಯ್ಕೆ ಮಾಡುವ ಪ್ರಕ್ರಿಯೆಗೆ ಅಡ್ಡ ಬರುವುದಾದರೆ ನಾವು ಆ ಪತ್ರಿಕಾಗೋಷ್ಟಿಯಲ್ಲಿ ವ್ಯಕ್ತಪಡಿಸಿದ್ದ ಆತಂಕವು ನಿಜವಾಗಲಿದೆ ಎಂದು ತಿಳಿಸಿದ್ದಾರೆ. ಹಾಗಾಗುವುದಿಲ್ಲ ಎಂದು ನಂಬುತ್ತೇನೆ. ಆದರೆ ಒಂದು ವೇಳೆ ಹಾಗಾದರೆ ನಾವು ಪತ್ರಿಕಾಗೋಷ್ಟಿಯಲ್ಲಿ ಹೇಳಿದ ಮಾತುಗಳು ನಿಜವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಜನವರಿ 12ರಂದು ನ್ಯಾಯಾಧೀಶರಾದ ಜೆ. ಚೆಲಮೇಶ್ವರ್, ರಂಜನ್ ಗೊಗೊಯಿ, ಮದನ್ ಬಿ. ಲೊಕೂರ್ ಮತ್ತು ಕುರಿಯನ್ ಜೋಸೆಫ್ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿ ಬಗ್ಗೆ ಹಾಗೂ ಸಿಜೆಐ ದೀಪಕ್ ಮಿಶ್ರಾ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಚೆಲಮೇಶ್ವರ್ ಜೂನ್‌ನಲ್ಲಿ ನಿವೃತ್ತಿ ಹೊಂದಲಿದ್ದರೆ ದೇಶದ ಮುಂದಿನ ಮುಖ್ಯ ನ್ಯಾಯಾಧೀಶರಾಗುವ ಸಾಲಿನಲ್ಲಿ ನ್ಯಾಯಾಧೀಶ ರಂಜನ್ ಗೊಗೊಯಿ ಮೊದಲಿಗರಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಅವರು ಮುಖ್ಯ ನ್ಯಾಯಾಧೀಶರ ಸ್ಥಾನವನ್ನು ಸ್ವೀಕರಿಸುವ ಸಾಧ್ಯತೆಯಿದೆ.

ಪದಚ್ಯುತಿ ನ್ಯಾಯಾಂಗದ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ: ಚೆಲಮೇಶ್ವರ್

ಭಾರತದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ವಿರುದ್ಧ ಪದಚ್ಯುತಿ ನಿರ್ಣಯ ಮಂಡನೆಯ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಚೆಲಮೇಶ್ವರ್, ನ್ಯಾಯಾಂಗದಲ್ಲಿ ಪದಚ್ಯುತಿಯೇ ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲ. ನಮ್ಮ ದೇಶವು ಪದಚ್ಯುತಿ ಬಗ್ಗೆ ಇಷ್ಟೊಂದು ಕುತೂಹಲ ಯಾಕೆ ಹೊಂದಿದೆ ಎಂದು ತಿಳಿಯುತ್ತಿಲ್ಲ. ಎಲ್ಲರೂ ಈ ಪದವನ್ನು ಬಳಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಯಾರೋ ನನ್ನನ್ನು ಪದಚ್ಯುತಿಗೊಳಿಸಬೇಕೆಂದು ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ. ನಿವೃತ್ತಿಯ ಬಳಿಕ ತಾನು ಯಾವುದೇ ಸರಕಾರಿ ಉದ್ಯೋಗಕ್ಕೆ ಸೇರುವುದಿಲ್ಲ ಎಂದು ಹಿರಿಯ ನ್ಯಾಯಾಧೀಶ ಚೆಲಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X