Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಶ್ರೀಶ್ರೀ ಸಿದ್ದರಾಮೇಶ್ವರ 846ನೇ...

ಹನೂರು: ಶ್ರೀಶ್ರೀ ಸಿದ್ದರಾಮೇಶ್ವರ 846ನೇ ಜಯಂತ್ಸೋಸವದ ಕಾರ್ಯಕ್ರಮ ಮತ್ತು ಗುರುವಂದಾನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 April 2018 9:42 PM IST
share
ಹನೂರು: ಶ್ರೀಶ್ರೀ ಸಿದ್ದರಾಮೇಶ್ವರ 846ನೇ  ಜಯಂತ್ಸೋಸವದ ಕಾರ್ಯಕ್ರಮ ಮತ್ತು ಗುರುವಂದಾನಾ ಕಾರ್ಯಕ್ರಮ

ಹನೂರು,ಎ.8: ಭೋವಿ ಜನಾಂಗದವರು ಅಸಂಘಟಿತರು ಎಂಬ ಉದ್ದೇಶದಿಂದ ರಾಜಕೀಯ ಪಕ್ಷಗಳು ರಾಜಕೀಯವಾಗಿ ಮತ್ತು ಸಮಾಜಿಕವಾಗಿ ಮುಖ್ಯವಾಹಿನಿಗೆ ತರುವುದಕ್ಕೆ ಮುಂದಾಗುತ್ತಿಲ್ಲ ನಮ್ಮ ಸಮುದಾಯ ಸಂಘಟಿತರಾಗಿ ಒಗ್ಗಾಟ್ಟಾಗಿ ಹೋರಾಟ ಮಾಡಬೇಕಾಗಿದೆ ಎಂದು  ಅಖಲ ಕರ್ನಾಟಕ ಭೋವಿ ಜನಾಂಗದ ರಾಜ್ಯದ್ಯಕ್ಷರಾದ ಶ್ರೀ ವೈ ಕೋಟ್ರೇಸ್ ತಿಳಿಸಿದರು 

ಹನೂರು ತಾಲ್ಲೂಕಿನ ವಡ್ಡರದೊಡ್ಡಿ (ದೊಮ್ಮನಗದ್ದೆ) ಶ್ರೀಶ್ರೀ ಸಿದ್ದರಾಮೇಶ್ವರ 846ನೇ  ಜಯಂತ್ಸೋಸವದ ಕಾರ್ಯಕ್ರಮ ಮತ್ತು ಗುರುವಂದಾನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅನಂತರ ಮಾತನಾಡಿದ ಅವರು ಈಗಾಗಲೇ ನಮ್ಮ ದೇಶದ ರಾಜಧಾನಿ ನವ ದೆಹಲಿಯ ರಾಮಲೀಲಾ ಮೈದಾನದಲ್ಲಿ ಸುಮಾರು 5ಲಕ್ಷ ಜನರನ್ನು ಸೇರಿಸಿ ಭೋವಿ ಓಡ್ ಬೃಹತ್ ಸಮಾವೇಶ ನೆಡಿಸಿ ನಮ್ಮ ಶಕ್ತಿಯನ್ನು ಸರ್ಕಾರಕ್ಕೆ ತೋರಿಸಿದ್ದೇವೆ. ಕರ್ನಾಟಕದಲ್ಲಿ ಸುಮಾರು 40 ಲಕ್ಷ ಮಂದಿ ನಮ್ಮ ಜನಾಂಗದವರು ಇದ್ದು ಆದರೂ ಸಹ ನಮ್ಮ ರಾಜಕೀಯ ಪಕ್ಷಗಳು ನಮ್ಮ ಜನಾಂಗದವರು ಅಸಂಘಟಿತರು ಎಂಬ ಕುಂಟು ನೆಪ ಹೇಳಿಕೂಂಡು ಮುಖ್ಯವಾಹಿನಿಗೆ ತರುವಂತಹ ಪ್ರಯತ್ನ ಮಾಡುತ್ತಿಲ್ಲ  ಮತ್ತು ನಮಗೆ ವಂಚನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದರು .

ನಂತರ ಮಾತನಾಡಿದ ಶ್ರೀ ಹಿಮ್ಮಡಿ ಸಿದ್ದರಾಮೇಶ್ವರಸ್ವಾಮಿಗಳು ತಮ್ಮ ಆರ್ಶೀವಚನದ ಮುಖಾಂತರ ಸಮುದಾಯದವರು ಒಗ್ಗಾಟ್ಟಾಗಿ ಸಂಘಟಿತರಾಗಬೇಕು, ದುಷ್ಚಟಗಳಿಗೆ ದಾಸರಾಗದೇ ಉತ್ತಮ ಬದುಕನ್ನು ಕಟ್ಟಿಕೂಳ್ಳಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಮುಖ್ಯವಾಹಿನಿಗೆ ತನ್ನಿ  ಸಮಾಜದ ಏಳಿಗೆಗೆ ಶ್ರಮಿಸಿ ಮತ್ತು ಸುಪ್ರೀಂಕೂರ್ಟ್ ಆದೇಶದಂತೆ ಭೋವಿ, ವಡ್ಡ ಮೊದಲಾದ ಹೆಸರುಗಳು ಬೋವಿ ಜನಾಂಗಕ್ಕೆ ಸಂಬಂದಿಸಿದಾಗಿದೆ, ಒಡ್ಡು ಕೂಟ್ಟಲು ನಮ್ಮ ಜನಾಂಗ ಹೆಚ್ಚಾಗಿ ತೊಡಗಿಸಿಕೂಳ್ಳುತ್ತಿರುವುದರಿಂದ ಎನ್ನುವ ಹೆಸರು ಬಂದಿದೆ .ವಡ್ಡ ಎನ್ನುವ ಪದ ಅಳಿಸಿ ಭೋವಿ ಎಂಬ ಪದ ಬಳಸಬೇಕಾಗಿದೆ ಎಂದು ಹೇಳಿದರು 

ಈ ಕಾರ್ಯಕ್ರಮಕ್ಕೂ ಮುನ್ನ ರಾಮಪುರ ಗ್ರಾಮದಿಂದ ಶ್ರೀ ಹಿಮ್ಮಡಿ ಸಿದ್ದರಾಮೇಶ್ವರಸ್ವಾಮಿಜಿಯವರನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ, ಗ್ರಾಮದ ನೂರಾರು ಮಹಿಳೆಯರು ಕುಂಭಮೇಳವನ್ನು ಎತ್ತಿಕೂಂಡು ಸಾಲಾಗಿ ಸಾಗಿ ವಿವಧ ಕಲಾ ತಂಡಗಳೂಂದಿಗೆ ಮೆರವಣಿಗೆಯಲ್ಲಿ ಅವರನ್ನು ಗ್ರಾಮಕ್ಕೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಭೋವಿ ಜನಾಂಗದ ಮಹೇಶ್‍ಕುಮಾರ್ ಮೈಸೂರು ಜಿಲ್ಲಾಸಂಘಟನಾ ಕಾರ್ಯದರ್ಶಿ, ಮಣಿ, ರಾಜ್ಯ ಕಾರ್ಯದರ್ಶಿ, ಕೃಷ್ಣ ಚಿಕ್ಕಮಂಗಳೂರು ಜಿಲ್ಲಾ ಅದ್ಯಕ್ಷರು ,ರಾಜಣ್ಣ ಜಿಲ್ಲಾ ಅದ್ಯಕ್ಷರು ಚಾಮರಾಜನಗರ ,ಎಸ್.ಆರ್ ಮಹದೇವ್, ಗ್ರಾಮ ಸದಸ್ಯ ಕಾಳಿಯಪ್ಪ, ಹನೂರು ವಿಷ್ಣು, ಗ್ರಾಮ ಘಟಕ ಅದ್ಯಕ್ಷರಾದ ಗೋವಿಂದ, ಉಪಾದ್ಯಕ್ಷ  ಶಿವಲಿಂಗ, ರವಿಚಂದ್ರ, ಶಿವುಕುಮಾರ್, ಶಶಿಕುಮಾರ್ ಇನ್ನಿತರರು ಹಾಜರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X