Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪುರುಷರ ಹಾಕಿ: ವೇಲ್ಸ್ ತಂಡವನ್ನು 4-3...

ಪುರುಷರ ಹಾಕಿ: ವೇಲ್ಸ್ ತಂಡವನ್ನು 4-3 ಅಂತರದಲ್ಲಿ ಮಣಿಸಿದ ಭಾರತ

ಕಾಮನ್‌ವೆಲ್ತ್ ಗೇಮ್ಸ್‌

ವಾರ್ತಾಭಾರತಿವಾರ್ತಾಭಾರತಿ8 April 2018 10:27 PM IST
share
ಪುರುಷರ ಹಾಕಿ: ವೇಲ್ಸ್ ತಂಡವನ್ನು 4-3 ಅಂತರದಲ್ಲಿ ಮಣಿಸಿದ ಭಾರತ

ಗೋಲ್ಡ್‌ಕೋಸ್ಟ್, ಎ.8: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ರವಿವಾರದಂದು ಭಾರತದ ಪುರುಷರ ಹಾಕಿ ತಂಡವು ವೇಲ್ಸ್ ತಂಡವನ್ನು 4-3 ಅಂತರದಿಂದ ಮಣಿಸುವ ಮೂಲಕ ಜಯ ನಗೆ ಬೀರಿದೆ. ಎಸ್.ವಿ ಸುನಿಲ್ 59ನೇ ನಿಮಿಷದಲ್ಲಿ ಬಾರಿಸಿದ ಗೋಲ್‌ನ ಫಲವಾಗಿ ಭಾರತವು ಕೊನೆಯ ಗಳಿಗೆಯಲ್ಲಿ ಜಯ ತನ್ನದಾಗಿಸಿಕೊಳ್ಳಲು ಸಫಲವಾಯಿತು. ಪಾಕಿಸ್ತಾನದ ಜೊತೆಗಿನ ಪಂದ್ಯದಲ್ಲಿ ಕೊನೆಯ ಗಳಿಗೆಯಲ್ಲಿ ಗೋಲ್ ಬಿಟ್ಟುಕೊಟ್ಟ ಕಾರಣ ಡ್ರಾ ಸಾಧಿಸಲಷ್ಟೇ ಭಾರತ ಶಕ್ತವಾಗಿತ್ತು.

ದಿಲ್‌ಪ್ರೀತ್ ಸಿಂಗ್, ಮಂದೀಪ್ ಸಿಂಗ್ ಮತ್ತು ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಗೋಲುಗಳ ಪರಿಣಾಮವಾಗಿ ಭಾರತವು ಮುನ್ನಡೆ ಸಾಧಿಸಿತ್ತು. ಆದರೆ ವೇಲ್ಸ್‌ನ ಗ್ಯಾರೆತ್ ಫರ್ಲಾಂಗ್ ಹ್ಯಾಟ್ರಿಕ್ ಗೋಲ್ ಬಾರಿಸುವ ಮೂಲಕ ತಮ್ಮ ತಂಡ ಪಂದ್ಯಕ್ಕೆ ಮರಳುವಂತೆ ನೋಡಿಕೊಂಡರು. ಅಂತಿಮ ಕ್ಷಣ ಮತ್ತೆ ಡ್ರಾಗೆ ಸಮಾಧಾನಪಟ್ಟುಕೊಳ್ಳಬೇಕು ಎಂಬ ಸ್ಥಿತಿ ಎದುರಾದಾಗ ಸುನೀಲ್ ತಮ್ಮ ಅನುಭವವನ್ನು ಒರೆಗೆ ಹಚ್ಚಿ ಅತ್ಯಂತ ವೇಗವಾಗಿ ಸಾಗಿ ಎದುರಾಳಿ ತಂಡದ ರಕ್ಷಣಾ ಕೋಟೆಯನ್ನು ಮುರಿದು ಗೋಲ್ ಬಾರಿಸುವಲ್ಲಿ ಸಫಲರಾದರು. ಪಾಕಿಸ್ತಾನದ ಜೊತೆ 2-2ರಿಂದ ಡ್ರಾ ಸಾಧಿಸಿರುವ ಭಾರತಕ್ಕೆ ಸೆಮಿ ಫೈನಲ್‌ನ ತಮ್ಮ ಕನಸನ್ನು ಜೀವಂತವಾಗಿಡಲು ರವಿವಾರದ ಪಂದ್ಯವನ್ನು ಗೆಲ್ಲುವುದು ಅನಿವಾರ್ಯವಾಗಿತ್ತು. ಮುಂದಿನ ಬಿ ವಿಭಾಗದ ಪಂದ್ಯದಲ್ಲಿ ಮಂಗಳವಾರದಂದು ಭಾರತ ಮಲೇಷ್ಯಾವನ್ನು ಎದುರಿಸಲಿದೆ. ಭಾರತವು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಬದಲಾಯಿಸುವಲ್ಲಿ ವಿಫಲವಾಗುತ್ತಿದ್ದು ಇದು ಕೋಚ್ ಸೋರ್ಡ್ ಮರೈನ್‌ಗೆ ತಲೆನೋವಿನ ವಿಷಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X