Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗದ...

ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗದ ಕ್ರೈಸ್ತ ವಿವಾಹ ಕಾಯ್ದೆ ತಿದ್ದುಪಡಿ

ವಾರ್ತಾಭಾರತಿವಾರ್ತಾಭಾರತಿ8 April 2018 11:04 PM IST
share
ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗದ ಕ್ರೈಸ್ತ ವಿವಾಹ ಕಾಯ್ದೆ ತಿದ್ದುಪಡಿ

ಹೊಸದಿಲ್ಲಿ, ಎ.8: 149 ವರ್ಷಗಳಷ್ಟು ಹಳೆಯ ಕ್ರೈಸ್ತ ವಿವಾಹ ಕಾಯ್ದೆಗೆ ತರಲು ಉದ್ದೇಶಿಸಲಾಗಿರುವ ತಿದ್ದುಪಡಿಗೆ ಸಂಬಂಧಪಟ್ಟ ಮಸೂದೆಯನ್ನು ಇತ್ತೀಚೆಗೆ ಕೊನೆಗೊಂಡ ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಜಾರಿಗೆ ತರಲು ಸಾಧ್ಯವಾಗಿಲ್ಲ ಎಂದು ಸರಕಾರ ತಿಳಿಸಿದೆ.

ಪರಸ್ಪರ ಸಹಮತದಿಂದ ವಿಚ್ಛೇದನ ಪಡೆಯಲು ಮುಂದಾಗುವ ಕ್ರೈಸ್ತ ದಂಪತಿಯು ಪ್ರತ್ಯೇಕಗೊಳ್ಳಲು ವಿಧಿಸಲಾಗಿದ್ದ ಕಡ್ಡಾಯ ಎರಡು ವರ್ಷಗಳ ಅವಧಿಯನ್ನು ಅರ್ಧಕ್ಕೆ ಇಳಿಸಿ ಒಂದು ವರ್ಷ ಮಾಡುವ ಪ್ರಸ್ತಾವಕ್ಕೆ 24 ರಾಜ್ಯಗಳು ಸಹಮತ ಸೂಚಿಸಿದ್ದವು.

ಸುಪ್ರೀಂ ಕೋರ್ಟ್ ಆದೇಶ ಮತ್ತು ಕ್ರೈಸ್ತ ಸಮುದಾಯದ ಬೇಡಿಕೆಯನ್ನು ಗಮನದಲ್ಲಿಟ್ಟು, ಎರಡು ವರ್ಷಗಳಿಂದ ಪ್ರತ್ಯೇಕವಾಗಿ ಜೀವಿಸುತ್ತಿರುವ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು ಎಂಬ 1869ರ ಕಾಯ್ದೆಯ ಸೆಕ್ಷನ್ 10ಎ ಗೆ ತಿದ್ದುಪಡಿ ತಂದು ಇತರ ವೈಯಕ್ತಿಯ ಕಾನೂನುಗಳ ಜೊತೆ ಸಮಾನತೆ ತರಲು ಕೇಂದ್ರ ಸರಕಾರ ಬಯಸಿದೆ. ಕ್ರೈಸ್ತ ವಿವಾಹ ಕಾಯ್ದೆಗೆ ತಿದ್ದುಪಡಿ ತರಲು ನಾವು ಬಯಸಿದ್ದೇವೆ. ಆದರೆ ಈ ಬಗ್ಗೆ ರಾಜ್ಯಗಳ ಸಲಹೆಗಳನ್ನು ಪಡೆಯಬೇಕಿದ್ದ ಕಾರಣ ಸಂಪುಟದ ಮುಂದೆ ಇಡಲು ಸಾಧ್ಯವಾಗಿಲ್ಲ. ಸಂಸತ್‌ನ ಮುಂದಿನ ಅಧಿವೇಶನದಲ್ಲಿ ಈ ಮಸೂದೆಯನ್ನು ಸಂಪುಟದ ಮುಂದೆ ಇಡಲಾಗುವುದು. ವೈವಾಹಿಕ ಕಾನೂನು ಹಾಗೂ ಇದೇ ರೀತಿಯ ಇತರ ಕಾನೂನುಗಳಲ್ಲಿ ತಿದ್ದುಪಡಿ ತರಲು ಸಮಯ ಹಿಡಿಯುತ್ತದೆ ಎಂದು ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದೂ ವಿವಾಹ ಕಾಯ್ದೆ, ಪಾರ್ಸಿ ವಿವಾಹ ಮತ್ತು ವಿಚ್ಛೇದನ ಕಾಯ್ದೆ ಹಾಗು ವಿಶೇಷ ವಿವಾಹ ಕಾಯ್ದೆಯಡಿ ದಂಪತಿ ಪ್ರತ್ಯೇಕಗೊಳ್ಳಲು ಒಂದು ವರ್ಷದ ಅವಧಿಯನ್ನು ನೀಡಲಾಗಿದೆ. ಆದರೆ ಕ್ರೈಸ್ತ ವಿವಾಹ ಕಾಯ್ದೆಯಲ್ಲಿ ಈ ಅವಧಿಯನ್ನು ಎರಡು ವರ್ಷಕ್ಕೆ ನಿಗದಿಪಡಿಸಲಾಗಿದೆ. ಸದ್ಯದ ಕಾನೂನಿಗೆ ತಿದ್ದುಪಡಿ ತಂದು ಕ್ರೈಸ್ತ ದಂಪತಿಗೂ ಪ್ರತ್ಯೇಕಗೊಳ್ಳಲು ಒಂದು ವರ್ಷದ ಅವಧಿಯನ್ನು ನಿಗದಿಪಡಿಸುವಂತೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ಉಳಿದ ವೈವಾಹಿಕ ಕಾನೂನುಗಳಲ್ಲಿ ಈ ಅವಧಿ ಒಂದು ವರ್ಷವಾಗಿರುವಾಗ ಕ್ರೈಸ್ತರಿಗೆ ಮಾತ್ರ ಯಾಕೆ ವಿಚ್ಛೇದನ ನೀಡಲು ಎರಡು ವರ್ಷದ ಅವಧಿಯನ್ನು ನೀಡಲಾಗಿದೆ? ಎಂದು ನ್ಯಾಯಾಧೀಶ ವಿಕ್ರಮ್‌ಜಿತ್ ಸೇನ್ ಹಾಗೂ ಎ.ಎಂ ಸಪ್ರೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಪ್ರಶ್ನಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X