Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭೂಮಿ ಕೊರತೆ, ಸಮುದ್ರದಲ್ಲಿ ದಹನಕ್ಕೆ...

ಭೂಮಿ ಕೊರತೆ, ಸಮುದ್ರದಲ್ಲಿ ದಹನಕ್ಕೆ ಚೀನಾ ಆದ್ಯತೆ!

ಪ್ರಪಂಚೋದ್ಯ

ವಾರ್ತಾಭಾರತಿವಾರ್ತಾಭಾರತಿ8 April 2018 11:54 PM IST
share
ಭೂಮಿ ಕೊರತೆ, ಸಮುದ್ರದಲ್ಲಿ ದಹನಕ್ಕೆ ಚೀನಾ ಆದ್ಯತೆ!

ದೇಶದಲ್ಲಿ ಮಸಣದ ಕೊರತೆಯಿಂದ ಚೀನಾ ಸಮುದ್ರದಲ್ಲಿ ಶವಸಂಸ್ಕಾರ ನಡೆಸಲು ಆರಂಭಿಸಿದೆ. ಅದಕ್ಕಾಗಿ ಹಡಗೊಂದನ್ನು ವ್ಯವಸ್ಥೆ ಮಾಡಿದೆ. ‘ಗುವೋಬಿನ್-9’ ಹೆಸರಿನ ಈ ಹಡಗು ಮೊದಲ ಹಂತದಲ್ಲಿ ಎರಡು ಪಯಣ ನಡೆಸಿ 62 ಶವಗಳ ಸಂಸ್ಕಾರ ನಡೆಸಿದೆ. ಚೀನಾ ಮೊದಲ ಬಾರಿಗೆ ಶವಸಂಸ್ಕಾರಕ್ಕೆ ಈ ಹಡಗಿನ ವ್ಯವಸ್ಥೆ ಕಲ್ಪಿಸಿದೆ. ಈ ಹಡಗು ಈ ವಾರ ಉತ್ತರ ಬಂದರು ನಗರದಿಂದ ತೆರಳಿ ಶವಸಂಸ್ಕಾರ ನಡೆಸಿ ಹಿಂದಿರುಗಿತು. ಸಮುದ್ರದಲ್ಲಿ ಶವಸಂಸ್ಕಾರ ನಡೆಸುವುದು ಇದೇ ಮೊದಲಲ್ಲ. 1990ರಿಂದಲೇ ಇದು ಚಾಲ್ತಿಯಲ್ಲಿದೆ. ಆದರೆ, ಈ ಹಿಂದೆ ಶವಸಂಸ್ಕಾರಕ್ಕೆ ಸಾಂಪ್ರದಾಯಿಕ ದೋಣಿಗಳನ್ನು ಬಳಸಲಾಗುತ್ತಿತ್ತು. ಈಗ ಮೊದಲ ಬಾರಿಗೆ ಚಿತಾಭಸ್ಮವನ್ನು ಸಮುದ್ರದಲ್ಲಿ ವಿಸರ್ಜಿ ಸಲೆಂದೇ ಈ ಹಡಗನ್ನು ನಿಯೋಜಿಸಲಾಗಿದೆ. ‘ಗುವೋಬಿನ್ 9’ ಈ ಹಿಂದಿನ ಹಡಗು ಪ್ರಯಾಣಿಸುವುದಕ್ಕಿಂತ ಹೆಚ್ಚು ದೂರ ಪಯಣಿಸುತ್ತದೆ. ಇದರಿಂದ ಮೃತರಿಗೆ ವಿದಾಯ ಕೋರಲು ಕುಟುಂಬ ಹಾಗೂ ಸಂಬಂಧಿಕರಿಗೆ ಹೆಚ್ಚು ಕಾಲ ಸಿಗುತ್ತದೆ ಬೀಜಿಂಗ್ ಅಂತ್ಯಸಂಸ್ಕಾರ ಸೇವಾ ಕೇಂದ್ರದ ಮುಖ್ಯಸ್ಥ ವಾಂಗ್ ಡಿಯೋಂಗ್ ಹೇಳಿದ್ದಾರೆ. ಮೃತದೇಹಗಳನ್ನು ದಫನ ಮಾಡುವುದು ಚೀನಾದಲ್ಲಿ ಪಾಲಿಸುತ್ತಿರುವ ಸಾಂಪ್ರದಾಯಿಕ ಆಚರಣೆ. ಆದರೆ, ಭೂಮಿಯ ಕೊರತೆಯಿಂದ ಚೀನಾ ಸರಕಾರ ಶವ ದಹನಕ್ಕೆ ಉತ್ತೇಜನ ನೀಡಿತು. ಚಿತಾಭಸ್ಮವನ್ನು ಸಂಗ್ರಹಿಸಿ ಗೋರಿ ಕಟ್ಟಲು ಅವಕಾಶ ನೀಡಿತ್ತು. ಆದರೆ, ನಗರೀಕರಣದಿಂದ ಸ್ಥಳದ ಅಭಾವವುಂಟಾಯಿತು.

ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸರಕಾರ ಸಣ್ಣ ಸ್ಮಶಾನ ಹಾಗೂ ಸಮುದ್ರ ದಹನ, ಹೂಗಿಡಕ್ಕೆ ಚಿತಾಭಸ್ಮವನ್ನು ಎರಚುವುದು ಸೇರಿದಂತೆ ಹಲವು ಪರಿಸರ ಸ್ನೇಹಿ ಪರ್ಯಾಯಗಳನ್ನು ಅನುಸರಿಸಲು ಚೀನಾ ಆರಂಭಿಸಿತು. 2020ರಲ್ಲಿ ಅಂತ್ಯಸಂಸ್ಕಾರಗಳಲ್ಲಿ ಶೇ. 50ನ್ನು ಪರಿಸರ ಸ್ನೇಹಿ ಮಾಡಲು ಬೀಜಿಂಗ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X