ಚಿಕ್ಕಮಗಳೂರು: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
![ಚಿಕ್ಕಮಗಳೂರು: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಚಿಕ್ಕಮಗಳೂರು: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ](https://www.varthabharati.in/sites/default/files/images/articles/2018/04/9/WhatsApp Image 2018-04-09 at 5.15.38 PM.jpeg)
ಚಿಕ್ಕಮಗಳೂರು,ಎ.09: ಸಿಡಿಲಿನ ಆರ್ಭಟಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಮೂಡಿಗೆರೆ ತಾಲೂಕಿನ ಕಳಸ ನಗರದಲ್ಲಿ ನಡೆದಿದೆ.
ಕಳಸ ಸುತ್ತಮುತ್ತ ಭಾರಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಿದ್ದು, ಈ ವೇಳೆ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು ಹೊತ್ತು ಸುರಿದ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
Next Story