ಎ.11: ‘ತಾಯ್ತನ’ ಕುರಿತು ವಿಚಾರ ಸಂಕಿರಣ
ಮಂಗಳೂರು, ಎ.9: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ವತಿಯಿಂದ ‘ತಾಯ್ತನ ನಮ್ಮ ಭವಿಷ್ಯವನ್ನು ರಕ್ಷಿಸುತ್ತದೆ, ಇದನ್ನು ಸುರಕ್ಷಿತವಾಗಿಸೋಣ’ ಎಂಬ ಘೋಷಣೆಯೊಂದಿಗೆ ಎ.11ರಂದು ಬೆಳಗ್ಗೆ 9 ಗಂಟೆಗೆ ಸಂಸ್ಥೆಯ 3ನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್ನಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story