Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವು ಮಾಡಿರುವ ಅಭಿವೃದ್ಧಿ, ಜನರೊಂದಿಗಿನ...

ನಾವು ಮಾಡಿರುವ ಅಭಿವೃದ್ಧಿ, ಜನರೊಂದಿಗಿನ ಒಡನಾಟ ಗೆಲುವಿಗೆ ಸಹಕಾರಿಯಾಗಲಿದೆ: ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 April 2018 11:10 PM IST
share
ನಾವು ಮಾಡಿರುವ ಅಭಿವೃದ್ಧಿ, ಜನರೊಂದಿಗಿನ ಒಡನಾಟ ಗೆಲುವಿಗೆ ಸಹಕಾರಿಯಾಗಲಿದೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಎ.9: ಕಳೆದ ಐದು ವರ್ಷದಲ್ಲಿ ನಾವು ಮಾಡಿರುವ ಅಭಿವೃದ್ಧಿ, ಜನರೊಂದಿಗಿನ ಒಡನಾಟ, ಬಾಂಧವ್ಯ, ನಂಬಿಕೆ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಿಸಿದರು.

ವರುಣಾ ವಿಧಾಸಭಾ ಕ್ಷೇತ್ರದ ರಾಂಪುರ ಗ್ರಾಮದಿಂದ ಸೋಮವಾರ ಚುನಾವಣಾ ಪ್ರಚಾರ  ಆರಂಭಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಂಪುರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ನನ್ನ ತಂದೆ ಕೂಡ ಮೊದಲು ಇಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದರು. ಅದರಂತೆ ನಾನು ಕೂಡ ಇಲ್ಲಿಂದಲೇ ಪ್ರಚಾರ ಆರಂಭಿಸಿದ್ದೇನೆ ಎಂದು ತಿಳಿಸಿದರು.

ಕಳೆದ ಒಂದೂವರೆ ವರ್ಷದಿಂದ ಕ್ಷೇತ್ರದ ಜನರ ಜೊತೆ ಒಡನಾಟ ಇಟ್ಟುಕೊಂಡಿದ್ದೇನೆ. ಇಲ್ಲಿನ ಯಾವುದೇ ಸಮಸ್ಯೆಯನ್ನು ತಂದೆಯವರ ಗಮನಕ್ಕೆ ತಂದು ಬಗೆಹರಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗಿದೆ. ನಮ್ಮ ತಂದೆಯವರು 5 ವರ್ಷ ದಕ್ಷ, ಪ್ರಾಮಾಣಿಕ ಆರೋಪ ಮುಕ್ತ ಆಡಳಿತವನ್ನು ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಲಿದೆ ಎಂದರು.

ನಿಮ್ಮ ವಿರುದ್ಧ ವಿಜಯೇಂದ್ರ ಸ್ಪರ್ಧೆ ಮಾಡುತ್ತಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, 'ನಮ್ಮ ಪ್ರತಿ ಸ್ಪರ್ಧಿ ಯಾರೇ ಆದರು ನಾವು ಮಾಡು ಕೆಲಸವನ್ನ ಮಾಡಲೇ ಬೇಕು. ಯಾರನ್ನು ಗೆಲ್ಲಿಸ ಬೇಕು ಎಂಬುದು ಜನರಿಗೆ ಬಿಟ್ಟಿದ್ದು. ಜನರ ಕಷ್ಟ ಸುಖಗಳಿಗೆ ಯಾರು ಸ್ಪಂದಿಸುತ್ತಾರೆ ಜೊತೆಗೆ ಕ್ಷೇತ್ರದ ಅಭಿವೃದ್ಧಿಯನ್ನು ಯಾರು ಮಾಡುತ್ತಾರೆ ಎಂಬ ನಂಬಿಕೆ ಜನರಿಗೆ ಬರುತ್ತದೊ ಅವರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

ನಾನು ಗೆಲುವು ಸಾಧಿಸಿದರೆ ಮೂಲಭೂತ ಸೌಕರ್ಯ ಎಲ್ಲರಿಗೂ ತಲುಪುವಂತೆ ಮಾಡುತ್ತೇನೆ. ನಮ್ಮ ಕ್ಷೇತ್ರದಲ್ಲಿ ಸಾಕ್ಷರತೆಯ ಕೊರತೆ ಇದೆ ಅದಕ್ಕೆ ಗಮನ ನೀಡುತ್ತೇನೆ. ಹಾಗೆಯೇ ನಿರುದ್ಯೋಗ ಸಮಸ್ಯೆ ಹೆಚ್ಚಿದ್ದು ಅದನ್ನು ಬಗೆಹರಿಸಲು ಕ್ರಮ ವಹಿಸುತ್ತೇನೆ. ಜೊತೆಗೆ ಎಲ್ಲಿ ನೀರಾವರಿ ಯೋಜನೆಗಳ ಕೊರತೆ ಇದೆ ಅಂತಹ ಕಡೆ ನೀರಾವರಿ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಯತೀಂದ್ರ ಸಿದ್ಧರಾಮಯ್ಯ ಹೇಳಿದರು.

ನಂತರ ರಾಂಪುರ, ಗೌಡರ ಹುಂಡಿ, ಅಹಲ್ಯ ಕೆಂಬಾಲು, ಬಿದರಗೂಡು, ಹಳ್ಳಿಕೆರೆ ಹುಂಡಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಇದಕ್ಕೂ ಮೊದಲು ನಿವೃತ್ತ ಪೊಲೀಸ್ ಆಧಿಕಾರಿ ಹಾಗೂ ಕಾಂಗ್ರೆಸ್ ಮುಖಂಡ ಎಲ್.ರೇವಣ್ಣ ಸಿದ್ದಯ್ಯ ಅವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದರು. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಗುರುಪಾದಸ್ವಾಮಿ, ನಂಜನಗೂಡು ತಾ.ಪಂ.ಉಪಾಧ್ಯಕ್ಷ ಗೋವಿಂದರಾಜನ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X