Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಿಲ್ಲರ್ ರೊಬೊಟ್‌ಗೆ ತಜ್ಞರ ಬಹಿಷ್ಕಾರ

ಕಿಲ್ಲರ್ ರೊಬೊಟ್‌ಗೆ ತಜ್ಞರ ಬಹಿಷ್ಕಾರ

ಪ್ರಪಂಚೋದ್ಯ

ವಿಸ್ಮಯವಿಸ್ಮಯ9 April 2018 11:50 PM IST
share
ಕಿಲ್ಲರ್ ರೊಬೊಟ್‌ಗೆ ತಜ್ಞರ ಬಹಿಷ್ಕಾರ

ಕೃತಕ ಬುದ್ಧಿ ಮತ್ತೆ (ಆರ್ಟಿಫೀಶಿಯಲ್ ಇಂಟಲಿಜೆನ್ಸ್-ಎಐ) ಸಮುದಾಯ ‘ಕಿಲ್ಲರ್ ರೊಬೊಟ್’ಗಳನ್ನು ಸೃಷ್ಟಿಸಬೇಡಿ ಎಂದು ಸಂಶೋಧಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ. ಸ್ವಾಯತ್ತ ಶಸ್ತ್ರಾಸ್ತ್ರ ಅಭಿವೃದ್ಧಿಯ ಜಾಗತಿಕ ಸ್ಪರ್ಧೆಯಲ್ಲಿ ಭಾಗಿಯಾಗಲು, ಸೇನಾ ಶಸ್ತ್ರಾಸ್ತ್ರಗಳಿಗೆ ಅನ್ವಯಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸುತ್ತಿರುವ ದಕ್ಷಿಣ ಕೊರಿಯಾ, ದೇಯೋಜಿಯೋನ್‌ನಲ್ಲಿರುವ ಸಾರ್ವಜನಿಕ ವಿಶ್ವವಿದ್ಯಾನಿಲಯಗಳು, ಕೆಎಐಎಸ್‌ಟಿಯನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಹೆಚ್ಚು ಕಡಿಮೆ 30 ರಾಷ್ಟ್ರಗಳ ಸುಮಾರು 60 ಕೃತಕ ಬುದ್ಧಿಮತ್ತೆ ತಜ್ಞರು ಹಾಗೂ ರೋಬೊಟಿಕ್ ತಜ್ಞರು ಪತ್ರ ಬರೆದು ಸಹಿ ಹಾಕಿದ್ದಾರೆ ಎಂದು ಬಹಿರಂಗ ಪತ್ರ ಹೇಳಿದೆ.

ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಸೇನಾ ಶ್ರೇಣಿಯ ಕೃತಕ ಬುದ್ಧಿ ಮತ್ತೆಯ ಶಸ್ತ್ರಾಸ್ತ್ರಗಳನ್ನು ನಿರ್ಮಿಸುವುದು ಹೇಗೆ ಎಂದು ಕೆಎಐಎಸ್‌ಟಿ ಸಂಶೋಧನೆ ನಡೆಸುತ್ತಲಿದೆ. ದಕ್ಷಿಣ ಕೊರಿಯಾದ ಮುಂಚೂಣಿ ಆಯುಧ ಕಂಪೆನಿ ಹನ್ವಾಹ್ ಸಿಸ್ಟಮ್ಸ್‌ನ ಸಹಯೋಗದೊಂದಿಗೆ ಕೆಎಐಎಸ್‌ಟಿ ಫೆಬ್ರವರಿ 20ರಂದು ಹೊಸ ಶಸ್ತ್ರಾಸ್ತ್ರ ಪೂರೈಕೆ ಆರಂಭಿಸಿರುವುದನ್ನು ತಿಳಿದ ಬಳಿಕ ಜಗತ್ತಿನಾದ್ಯಂತದ ಕೃತಕ ಬುದ್ಧಿಮತ್ತೆಯ ತಜ್ಞರು ಕಳವಳಗೊಂಡು ಈ ಬಹಿರಂಗಪತ್ರ ಬರೆದಿದ್ದಾರೆ. ಕೃತಕ ಬುದ್ಧಿ ಮತ್ತೆಯ ‘ಕಿಲ್ಲರ್ ರೊಬೊಟ್’ಗಳಿಂದ ಅಂತರ್‌ರಾಷ್ಟ್ರೀಯ ಸಮುದಾಯವನ್ನು ರಕ್ಷಿಸುವುದು ಹೇಗೆ ಎಂದು ವಿಶ್ವಸಂಸ್ಥೆ ಈಗಾಗಲೇ ಚರ್ಚಿಸುತ್ತಿದೆ. ‘‘ಕೃತಕ ಬುದ್ಧಿ ಮತ್ತೆಯ ಕಿಲ್ಲರ್ ರೊಬೊಟ್‌ಗಳಂತಹ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಸ್ಫರ್ದೆಗೆ ಕೆಎಐಎಸ್‌ಟಿಯಂತಹ ಪ್ರತಿಷ್ಠಿತ ಸಂಸ್ಥೆಗಳು ಉತ್ತೇಜನ ನೀಡುವ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ’’ ಎಂದು ಸಂಶೋಧಕರು ಪತ್ರದಲ್ಲಿ ಹೇಳಿದ್ದಾರೆ. ಕೆಎಐಎಸ್‌ಟಿಯ ನೂತನ ಯೋಜನೆಯನ್ನು ನಿರುತ್ತೇಜಿಸಲು, ಮಾನವನ ಅರ್ಥವತ್ತಾದ ನಿಯಂತ್ರಣದ ಕೊರತೆ ಇರುವ ಸ್ವಾಯತ್ತ ಶಸ್ತ್ರಾಸ್ತ್ರಗಳನ್ನು ಕೇಂದ್ರ ಅಭಿವೃದ್ಧಿಪಡಿಸುವುದಿಲ್ಲ ಎಂದು ವಿಶ್ವವಿದ್ಯಾನಿಲಯದ ಅಧ್ಯಕ್ಷರು ಸ್ಪಷ್ಟಪಡಿಸುವವರೆಗೆ ಸಂಶೋಧಕರು ವಿಶ್ವವಿದ್ಯಾನಿಲಯವನ್ನು ಬಹಿಷ್ಕರಿಸಲಿದ್ದಾರೆ. ಈ ಬಹಿಷ್ಕಾರ ಎಲ್ಲವನ್ನೂ ಒಳಗೊಳ್ಳುತ್ತದೆ. ‘‘ನಾವು ಕೆಎಐಎಸ್‌ಟಿಗೆ ಭೇಟಿ ನೀಡುವುದಿಲ್ಲ, ಕೆಎಐಎಸ್‌ಟಿ ಸಂದರ್ಶಕರಿಗೆ ಅವಕಾಶ ನೀಡುವುದಿಲ್ಲ. ಕೆಎಐಎಸ್‌ಟಿ ಭಾಗಿಯಾಗಿರುವ ಯಾವುದೇ ಸಂಶೋಧನಾ ಯೋಜನೆಗಳಿಗೆ ಕೊಡುಗೆ ನೀಡುವುದಿಲ್ಲ’’ ಎಂದು ಸಂಶೋಧಕರು ಹೇಳಿದ್ದಾರೆ.

share
ವಿಸ್ಮಯ
ವಿಸ್ಮಯ
Next Story
X