Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆದಾಯದಲ್ಲಿ ಶೇ.81ರಷ್ಟು ಏರಿಕೆ,...

ಬಿಜೆಪಿ ಆದಾಯದಲ್ಲಿ ಶೇ.81ರಷ್ಟು ಏರಿಕೆ, ಕಾಂಗ್ರೆಸ್ ಆದಾಯದಲ್ಲಿ ಕುಸಿತ

ಎಡಿಆರ್ ವರದಿ

ವಾರ್ತಾಭಾರತಿವಾರ್ತಾಭಾರತಿ10 April 2018 7:24 PM IST
share
ಬಿಜೆಪಿ ಆದಾಯದಲ್ಲಿ ಶೇ.81ರಷ್ಟು ಏರಿಕೆ, ಕಾಂಗ್ರೆಸ್ ಆದಾಯದಲ್ಲಿ ಕುಸಿತ

ಹೊಸದಿಲ್ಲಿ, ಎ.10: ಕಾಂಗ್ರೆಸ್ ಪಕ್ಷದ  ಆದಾಯ 2015-16 ಹಾಗೂ 2016-17 ನಡುವೆ ಶೇ.14ರಷ್ಟು ಇಳಿಕೆಯಾಗಿ 225.36 ಕೋಟಿ ರೂ.ಗಳಷ್ಟಾಗಿದ್ದರೆ ಇದೇ ಅವಧಿಯಲ್ಲಿ ಬಿಜೆಪಿಯ ಆದಾಯ ಶೇ 81.18ರಷ್ಟು ಏರಿಕೆಯಾಗಿ 1,034.27 ಕೋಟಿ ರೂ. ತಲುಪಿದೆ ಎಂದು ಮಂಗಳವಾರ ಬಿಡುಗಡೆಯಾದ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ.

ಬಿಜೆಪಿಯ ಆದಾಯ ಈ 2015-16ರಲ್ಲಿ 570.86 ಕೋಟಿ ರೂ. ಇದ್ದರೆ, ಕಾಂಗ್ರೆಸ್ ಆದಾಯ 261.56 ಕೋಟಿ ರೂ.ಗಳಾಗಿತ್ತೆಂದು ವರದಿಯಲ್ಲಿ ತಿಳಿಸಲಾಗಿದೆ. ಬಿಜೆಪಿ, ಕಾಂಗ್ರೆಸ್, ಬಹುಜನ್ ಸಮಾಜ ಪಕ್ಷ, ಎನ್‍ಸಿಪಿ, ಸಿಪಿಎಂ, ಸಿಪಿಐ ಹಾಗೂ ಟಿಎಂಸಿ ಇವುಗಳು ಒಟ್ಟು 1,559.17 ಕೋಟಿ ರೂ. ಆದಾಯ ಘೋಷಿಸಿದ್ದರೆ, 1,228.26 ಕೋಟಿ ರೂ. ವ್ಯಯಿಸಿದ್ದಾಗಿಯೂ ಹೇಳಿಕೊಂಡಿವೆ. ಪಕ್ಷಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯಾಧಾರದಲ್ಲಿ ವರದಿ ತಯಾರಿಸಲಾಗಿದೆ.

ಬಿಜೆಪಿಯು 2016-17ರಲ್ಲಿ 710.57 ಕೋಟಿ ರೂ. ವ್ಯಯಿಸಿದ್ದಾಗಿ ತಿಳಿಸಿದ್ದರೆ, ಕಾಂಗ್ರೆಸ್ ಪಕ್ಷ 321.66 ಕೋಟಿ ರೂ. ಅಂದರೆ ಅದರ ಆದಾಯಕ್ಕಿಂತ 96.30 ಕೋಟಿ ರೂ. ಹೆಚ್ಚು ವ್ಯಯಿಸಿತ್ತು. ದೇಣಿಗೆಗಳು ಹಾಗೂ ಧನಸಹಾಯವೇ ತಮ್ಮ ಆದಾಯದ ಮುಖ್ಯ ಮೂಲಗಳಾಗಿವೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಹೇಳಿಕೊಂಡಿವೆ. ಬಿಜೆಪಿ  2016-17ರಲ್ಲಿ ರೂ 997.12 ಕೋಟಿ ದೇಣಿಗೆ ಪಡೆದಿದೆ ಎಂದು ಘೋಷಿಸಿಕೊಂಡಿದ್ದರೆ ಕಾಂಗ್ರೆಸ್ ಪಕ್ಷ ರೂ 115.644 ಕೋಟಿ ದೇಣಿಗೆ ಪಡೆದಿತ್ತು.

2016-17ರಲ್ಲಿ ಒಟ್ಟು ಏಳು ರಾಷ್ಟ್ರೀಯ ಪಕ್ಷಗಳು ಸ್ವಯಂಪ್ರೇರಿತ ಧನಸಹಾಯದಿಂದ ರೂ 1,169.07 ಕೋಟಿ ಪಡೆದಿದ್ದವು ಎಂದು ವರದಿ ಹೇಳಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X