Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಮೊದಲ ಸರ್ವವಿದ್ಯುತ್ ಸೂಪರ್‌ಫಾಸ್ಟ್...

ದೇಶದ ಮೊದಲ ಸರ್ವವಿದ್ಯುತ್ ಸೂಪರ್‌ಫಾಸ್ಟ್ ರೈಲಿಗೆ ಪ್ರಧಾನಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 April 2018 9:55 PM IST
share
ದೇಶದ ಮೊದಲ ಸರ್ವವಿದ್ಯುತ್ ಸೂಪರ್‌ಫಾಸ್ಟ್ ರೈಲಿಗೆ ಪ್ರಧಾನಿ ಚಾಲನೆ

ಮೋತಿಹಾರಿ(ಬಿಹಾರ),ಎ.10: ಮಾಧೇಪುರಾ ಎಲೆಕ್ಟ್ರಿಕ್ ಲೋಕೊಮೋಟಿವ್ ಫ್ಯಾಕ್ಟರಿಯಲ್ಲಿ ನಿರ್ಮಾಣಗೊಂಡ ದೇಶದ ಮೊದಲ ಸರ್ವವಿದ್ಯುತ್ ರೈಲ್ವೆ ಇಂಜಿನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಸಿರು ನಿಶಾನೆ ತೋರಿಸಿದರು. ಇದು ಮೇಕ್ ಇನ್ ಇಂಡಿಯಾ ಅಭಿಯಾನದಲ್ಲಿ ಫ್ರಾನ್ಸ್‌ನ ಅಲ್‌ಸ್ಟಾಮ್ ಪೂರ್ಣಗೊಳಿಸಿರುವ ಮೊದಲ ಬೃಹತ್ ಯೋಜನೆಯಾಗಿದೆ.

 12,000 ಅಶ್ವಶಕ್ತಿಯನ್ನು ಹೊಂದಿರುವ ಈ ವಿದ್ಯುತ್ ಚಾಲಿತ ಇಂಜಿನ್ ಪ್ರತಿ ಗಂಟೆಗೆ ಗರಿಷ್ಠ 120 ಕಿ.ಮೀ.ವೇಗದಲ್ಲಿ ಚಲಿಸಲಿದೆ ಎಂದು ಅಲ್‌ಸ್ಟಾಮ್ ತಿಳಿಸಿದೆ.

ಮಾರ್ಚ್,2020ರೊಳಗೆ ಸಿದ್ಧಗೊಳ್ಳಲಿರುವ 40 ಇಂಜಿನ್‌ಗಳ ಪೈಕಿ ಇದು ಮೊದಲನೆಯದಾಗಿದೆ.

ಅಲ್‌ಸ್ಟಾಮ್ ಜೊತೆಗೆ ಮಾಡಿಕೊಳ್ಳಲಾಗಿರುವ ಒಪ್ಪಂದದಂತೆ ಭಾರತವು ಮುಂದಿನ 11 ವರ್ಷಗಳಲ್ಲಿ 20,000 ಕೋ.ರೂಗಳ ವೆಚ್ಚದಲ್ಲಿ ಇಂತಹ 800 ಇಂಜಿನ್‌ಗಳನ್ನು ಪಡೆಯಲಿದೆ.

ಸರ್ವವಿದ್ಯುತ್ ಇಂಜಿನ್‌ಗಳು ರೈಲ್ವೆಯ ನಿರ್ವಹಣೆ ವೆಚ್ಚಗಳನ್ನು ಕಡಿಮೆಗೊಳಿಸುವ ಜೊತೆಗೆ ವಾಯುಮಾಲಿನ್ಯವನ್ನೂ ತಗ್ಗಿಸಲಿವೆ.

ಮಹಾತ್ಮಾ ಗಾಂಧಿಯವರ ಚಂಪಾರಣ್ ಸತ್ಯಾಗ್ರಹದ 100ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋತಿಹಾರಿಗೆ ಆಗಮಿಸಿದ್ದ ಮೋದಿ ಅವರು, 2401ಕೋ.ರೂ. ವೆಚ್ಚದ ಮುಝಫ್ಫರಪುರ-ಸಗಾವ್ಲಿ ಮತ್ತು ಸಗಾವ್ಲಿ-ವಾಲ್ಮೀಕಿನಗರ ವಿಭಾಗಗಳ ನಡುವೆ ಜೋಡಿ ರೈಲು ಮಾರ್ಗ ಯೋಜನೆಗಳಿಗೆ ಶಿಲಾನ್ಯಾಸವನ್ನು ನೆರವೇರಿಸಿದರು, ಜೊತೆಗೆ ಕಥಿಹಾರ್-ಹಳೆಯ ದಿಲ್ಲಿ ನಡುವೆ ಚಂಪಾರಣ್ ಹಮ್‌ಸಫರ್ ರೈಲಿನ ಮೊದಲ ಸಂಚಾರಕ್ಕೆ ಹಸಿರು ನಿಶಾನೆಯನ್ನು ತೋರಿಸಿದರು.

ಭಾರತೀಯ ರೈಲ್ವೆ ಮತ್ತು ಅಲ್‌ಸ್ಟಾಮ್ ನಡುವೆ ಜಂಟಿ ಉದ್ಯಮವಾಗಿರುವ ಮಾಧೇಪುರಾ ಇಂಜಿನ್ ನಿರ್ಮಾಣ ಫ್ಯಾಕ್ಟರಿಯ ಮೊದಲ ಹಂತವನ್ನೂ ಅವರು ಲೋಕಾರ್ಪಣೆಗೊಳಿಸಿದರು.ಇದು ವಾರ್ಷಿಕ 110 ಇಂಜಿನ್ ತಯಾರಿಕೆಯ ಸಾಮರ್ಥ್ಯವನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X