Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ. ಎಂ.ಪಿ. ಪೈ ಜನ್ಮ ಶತಮಾನೋತ್ಸವದ...

ಡಾ. ಎಂ.ಪಿ. ಪೈ ಜನ್ಮ ಶತಮಾನೋತ್ಸವದ ವಿಶೇಷ ಅಂಚೆ ಕವರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 April 2018 10:58 PM IST
share
ಡಾ. ಎಂ.ಪಿ. ಪೈ ಜನ್ಮ ಶತಮಾನೋತ್ಸವದ ವಿಶೇಷ ಅಂಚೆ ಕವರ್  ಬಿಡುಗಡೆ

ಮಂಗಳೂರು, ಎ. 8: ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಅಭಿವೃದ್ಧಿಯ ರೂವಾರಿ ಡಾ ಪ್ರೊ ಎಂ.ಪಿ. ಪೈ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅಂಚೆ ಇಲಾಖೆಯು ಹೊರತಂದಿರುವ ವಿಶೇಷ ಅಂಚೆ ಕವರನ್ನು ಮಂಗಳವಾರ ನಗರದ ಪಾಂಡೇಶ್ವರದ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ಮಂಗಳೂರು ಅಂಚೆ ಕಚೇರಿಗಳ ಸೀನಿಯರ್ ಸೂಪರಿಂಟೆಂಡ್ ಎಂ.ಜಗದೀಶ್ ಪೈ ಅವರು ವಿಶೇಷ ಅಂಚೆ ಕವರನ್ನು ಬಿಡುಗಡೆ ಮಾಡಿದರು. ಮಾಹೆ ವಿಶ್ರಾಂತ ಉಪಕುಲಪತಿ ಡಾಬಿ.ಎಂ.ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಮಂಗಳೂರು ಪಾಂಡುರಂಗ ಪೈ ಅವರು ಡಾ ಎಂ.ಪಿ. ಪೈ ಎಂದೇ ಪ್ರಸಿದ್ಧರಾಗಿದ್ದರು. ಅವರು ಕರಾವಳಿ ಕಂಡ ಅತ್ಯುತ್ತಮ ತಜ್ಞರಾಗಿದ್ದು, ಅತ್ಯುತ್ತಮ ಮಾನವೀಯ ಗುಣಗಳ ಮೂಲಕವೂ ಜನಮಾತಾಗಿದ್ದರು. ಕೆ.ಎಂ.ಸಿ.ಯಲ್ಲಿ ಜನರಲ್ ಸರ್ಜರಿ ವಿಭಾಗದಲ್ಲಿ ಅವರು ಆರಂಭಿಸಿದ್ದ ಸ್ನಾತಕೋತ್ತರ ಪದವಿ ವಿಭಾಗವು ಇದುವರೆಗೆ 500ಕ್ಕೂ ಮಿಕ್ಕಿ ಶಸ್ತ್ರ ಚಿಕಿತ್ಸಾ ತಜ್ಞ ವೈದ್ಯರನ್ನು ತಯಾರಿಸಿ ಸಮಾಜಕ್ಕೆ ನೀಡಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿ ಕೆ.ಎಂ.ಸಿ. ಡೀನ್ ಡಾ ಎಂ.ವಿ. ಪ್ರಭು ಮಾತನಾಡಿ, ಲೈಟ್‌ಹೌಸ್ ಹಿಲ್ ರಸ್ತೆಯ ಬಳಿ ಇರುವ ಬೃಹತ್ ಕೆ.ಎಂ.ಸಿ. ಕಟ್ಟಡ ಡಾ ಎಂ.ಪಿ. ಪೈ ಅವರ ಕೊಡುಗೆ. ಸಂಶೋಧನಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರು ಈ ಕಟ್ಟಡದ ಮೇಲ್ಭಾಗದ ಮಾಳಿಗೆಯಲ್ಲಿ ಸಂಶೋಧನಾ ಲ್ಯಾಬ್ ಆರಂಭಿಸಿದ್ದರು. ಅವರ ಬೋಧನೆ ಮಂಗಳೂರಿಗೆ ಮಾತ್ರ ಸೀಮಿತವಾಗದೆ ಮಣಿಪಾಲ ಕೆಎಂಸಿಗೂ ವಿಸ್ತರಿಸಿತ್ತು. ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡುವ ಘಟಕವನ್ನು ಮಣಿಪಾಲದಲ್ಲಿ ಆರಂಭಿಸಿದ್ದರು. ಕೆಎಂಸಿಯಿಂದ ನಿವೃತ್ತಿ ಹೊಂದಿದ ಬಳಿಕ ಅವರು ಒಮಾನ್‌ಗೆ ತೆರಳಿ ಸಲಾಲಾದಲ್ಲಿರುವ ಖಬೂಸ್ ಆಸ್ಪತ್ರೆಯಲ್ಲಿ ಕನ್ಸಲ್ಟೆಂಟ್ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ಬದುಕಿನ ಕೊನೆಯ ದಿನಗಳನ್ನು ಅವರು ಮಂಗಳೂರಿನಲ್ಲಿ ಕಳೆದಿದ್ದು, ಈ ಸಂದರ್ಭದಲ್ಲಿ ನಗರ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಶಸ ಚಿಕಿತ್ಸೆ ಸಂಬಂಧಿತ ಸಮಸ್ಯೆಗಳಿಗೆ ಸಲಹೆ ನೀಡಿದ್ದರು.

1992 ಆಗಸ್ಟ್ 27 ರಂದು ಅವರು ನಿಧನರಾಗಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಶ್ಲಾಘನೀಯ ಎಂದರು. ಅಂಚೆ ಕಚೇರಿಯ ಸೀನಿಯರ್ ಪೋಸ್ಟ್ ಮಾಸ್ಟರ್ ಎಲ್.ಪ್ರಕಾಶ್ ಉಪಸ್ಥಿತರಿದ್ದರು.

ಕೆಎಂಸಿ ಮೂತ್ರಾಂಗ ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಜಿ.ಜಿ. ಲಕ್ಷ್ಮಣ ಪ್ರಭು ಪ್ರಸ್ತಾವಿಸಿದರು. ದಿನೇಶ್ ಸ್ವಾತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X