Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿಕ್ಷೆಗೊಳಗಾದ ಕೈದಿಗಳ ವರ್ಗಾವಣೆಗೆ...

ಶಿಕ್ಷೆಗೊಳಗಾದ ಕೈದಿಗಳ ವರ್ಗಾವಣೆಗೆ ಭಾರತ-ವಿಯೆಟ್ನಾಂ ಒಪ್ಪಂದ ಜಾರಿ

ವಾರ್ತಾಭಾರತಿವಾರ್ತಾಭಾರತಿ11 April 2018 5:51 PM IST
share
ಶಿಕ್ಷೆಗೊಳಗಾದ ಕೈದಿಗಳ ವರ್ಗಾವಣೆಗೆ ಭಾರತ-ವಿಯೆಟ್ನಾಂ ಒಪ್ಪಂದ ಜಾರಿ

ಹೊಸದಿಲ್ಲಿ,ಎ.11: ಶಿಕ್ಷೆಗೊಳಗಾಗಿ ಪರಸ್ಪರರ ಜೈಲಿನಲ್ಲಿರುವ ಕೈದಿಗಳು ಬಾಕಿ ಶಿಕ್ಷೆಯನ್ನು ತಮ್ಮ ತಾಯ್ನಾಡಿನಲ್ಲಿಯೇ ಕಳೆಯಲು ಅವಕಾಶ ನೀಡುವ ಭಾರತ ಮತ್ತು ವಿಯೆಟ್ನಾಂ ನಡುವಿನ ಒಪ್ಪಂದವು ಅನುಷ್ಠಾನಕ್ಕೆ ಬಂದಿದೆ.

 2013,ನ.1ರಂದು ಉಭಯ ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಿದ್ದು, 2014,ಜ.1ರಂದು ಭಾರತವು ಅದನ್ನು ಸ್ಥಿರೀಕರಿಸಿತ್ತು. ಆದರೆ ವಿಯೆಟ್ನಾಂ ಈ ಒಪ್ಪಂದವನ್ನು 2017,ಮಾ.10ರಂದಷ್ಟೇ ಸ್ಥಿರೀಕರಿಸಿದ್ದು, ಒಪ್ಪಂದದ ಜಾರಿಯ ಕುರಿತು ಗೃಹ ವ್ಯವಹಾರಗಳ ಸಚಿವಾಲಯವು ಕಳೆದ ವಾರ ಗೆಝೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಇನ್ನೊಂದು ರಾಷ್ಟ್ರದಲ್ಲಿ ಅಪರಾಧ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಉಭಯ ರಾಷ್ಟ್ರಗಳ ಪ್ರಜೆಗಳು ಬಾಕಿಯುಳಿದಿರುವ ಶಿಕ್ಷೆಯನ್ನು ತಮ್ಮ ತಾಯ್ನಾಡಿನಲ್ಲಿ ಅನುಭವಿಸಲು ಈ ಒಪ್ಪಂದವು ಅವಕಾಶ ನೀಡುತ್ತದೆ ಮತ್ತು ತಮ್ಮ ಸ್ವಂತ ಸಮಾಜಗಳಲ್ಲಿ ಅವರ ಪುನರ್ವಸತಿಗೆ ಅನುಕೂಲಿಸುತ್ತದೆ ಎಂದು ಅಧಿಸೂಚನೆ ಯಲ್ಲಿ ಹೇಳಲಾಗಿದೆ.

ಒಪ್ಪಂದದ ವಿವಿಧ ಷರತ್ತುಗಳನ್ನು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ವ್ಯಕ್ತಿಯು ತನ್ನನ್ನು ಸ್ವೀಕರಿಸುವ ರಾಷ್ಟ್ರದ ಪ್ರಜೆಯಾಗಿರಬೇಕು ಮತ್ತು ವರ್ಗಾವಣೆಗೊಳಿಸುವ ರಾಷ್ಟ್ರದಲ್ಲಿ ಮರಣದಂಡನೆಗೆ ಗುರಿಯಾಗಿರಬಾರದು. ಪ್ರಕರಣದಲ್ಲಿ ಅಂತಿಮ ತೀರ್ಪಿನ ಬಳಿಕ ಆತ ಶಿಕ್ಷೆಯನ್ನು ಅನುಭವಿಸುತ್ತಿರಬೇಕು ಮತ್ತು ಆತನ ವಿರುದ್ಧ ಇತರ ಯಾವುದೇ ಕ್ರಿಮಿನಲ್ ಪ್ರಕರಣಗಳು ಇರಬಾರದು. ಅಲ್ಲದೆ ಆತ ಮಿಲಿಟರಿ ಕಾನೂನಿನಡಿ ಶಿಕ್ಷೆಗೆ ಗುರಿಯಾಗಿರಬಾರದು ಇತ್ಯಾದಿಗಳು ಈ ಷರತ್ತುಗಳಲ್ಲಿ ಸೇರಿವೆ.

 ಕೈದಿಗಳ ಪುನರ್ವಸತಿ ಕಾಯ್ದೆಯು 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಭಾರತವು ತಮ್ಮ ತಾಯ್ನಾಡುಗಳಿಗೆ ಕೈದಿಗಳ ವರ್ಗಾವಣೆಯ ಬಗ್ಗೆ ಹಲವಾರು ರಾಷ್ಟ್ರಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X