Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಲಕ್ಷ ರೂಪಾಯಿ ಬಂಡವಾಳಕ್ಕೆ 30 ಕೋಟಿ...

ಒಂದು ಲಕ್ಷ ರೂಪಾಯಿ ಬಂಡವಾಳಕ್ಕೆ 30 ಕೋಟಿ ರೂ. ಲಾಭ ಗಳಿಸಿತೆ ಕೇಂದ್ರ ಸಚಿವ ಗೋಯಲ್ ಕುಟುಂಬ ಉದ್ಯಮ ?

ವಾರ್ತಾಭಾರತಿವಾರ್ತಾಭಾರತಿ11 April 2018 6:40 PM IST
share
ಒಂದು ಲಕ್ಷ ರೂಪಾಯಿ ಬಂಡವಾಳಕ್ಕೆ 30 ಕೋಟಿ ರೂ. ಲಾಭ ಗಳಿಸಿತೆ ಕೇಂದ್ರ ಸಚಿವ ಗೋಯಲ್ ಕುಟುಂಬ ಉದ್ಯಮ ?

ಹೊಸದಿಲ್ಲಿ, ಎ.11: ರೈಲ್ವೇ ಸಚಿವ ಪಿಯೂಷ್ ಗೋಯಲ್ ಪತ್ನಿಯ ಒಡೆತನದಲ್ಲಿರುವ ಉದ್ಯಮವೊಂದು ಒಂದು ಲಕ್ಷ ರೂ. ಬಂಡವಾಳ ಹೂಡಿ 10 ವರ್ಷದಲ್ಲಿ 30 ಕೋಟಿ ರೂ. ಲಾಭ ಗಳಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಹಿನ್ನೆಲೆಯಲ್ಲಿ ಗೋಯಲ್‌ರನ್ನು ಸಂಪುಟದಿಂದ ಉಚ್ಛಾಟಿಸಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಪಿಯೂಷ್ ಗೋಯಲ್ ಅವರ ಹುದ್ದೆಯ ಪ್ರಭಾವದಿಂದ ಅವರ ಪತ್ನಿ ಸೀಮಾ ಗೋಯಲ್ ಒಡೆತನದ ಇಂಟರ್‌ಕಾನ್ ಅಡ್ವೈಸರ್ಸ್ ಪ್ರೈ.ಲಿ. ಎಂಬ ಸಂಸ್ಥೆ 30 ಕೋಟಿ ರೂ. ಲಾಭ ಗಳಿಸಿದೆ. ಕಂಪೆನಿಯ 10,000 ಶೇರುಗಳು ತಲಾ 30,000 ಗಳಿಕೆ ಮಾಡಿವೆ. ಇದರಲ್ಲಿ ಸೀಮಾ ಗೋಯಲ್ 9,999 ಶೇರುಗಳನ್ನು ಹಾಗೂ ಅವರ ಪುತ್ರ ಧ್ರುವ್ ಗೋಯಲ್ ಒಂದು ಶೇರು ಹೊಂದಿದ್ದಾರೆ. ಇದು ಶೇ.100ರಷ್ಟು ಕುಟುಂಬದ ಮಾಲಕತ್ವ ಹೊಂದಿರುವ ಸಂಸ್ಥೆ. ಈ ಹಿಂದೆ ಪಿಯೂಷ್ ಗೋಯೆಲ್ ಸಂಸ್ಥೆಯ ಸಹ ಮಾಲಕರಾಗಿದ್ದರು. ಆದರೆ 2014 ರ ಮೇ 13ರಂದು ಸಚಿವರಾಗಿ ಆಯ್ಕೆಯಾದ ಬಳಿಕ ನಿರ್ದೇಶಕರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿಳಿಸಿದ್ದಾರೆ.    

 2007ರಿಂದ 2009ರವರೆಗೆ ಹಾಗೂ 2015ರಿಂದ 2017ರವರೆಗೆ ಪಿಯೂಷ್ ಗೋಯಲ್ ಮತ್ತು ಕುಟುಂಬ ಸಂಸ್ಥೆಯ ಆದಾಯ ಮೂಲದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿಲ್ಲ. ಕೇವಲ ಆರ್ಥಿಕ ಸಲಹೆ ಎಂದು ಮಾತ್ರ ತಿಳಿಸಲಾಗಿದೆ. ಮೋದಿ ಸರಕಾರದ ಸ್ವಯಂ ಘೋಷಿತ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಪ್ರಾಮಾಣಿಕತೆಯ ನಕಲಿತನ ಇದೀಗ ಬಹಿರಂಗಗೊಂಡಿದೆ. ಹಿತಾಸಕ್ತಿಯ ಸಂಘರ್ಷ, ಬ್ಯಾಂಕ್ ಸಾಲದ ಹಗರಣ ಇತ್ಯಾದಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಗೋಯಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ವೌನ ವಹಿಸಿರುವುದೇಕೆ ಎಂದು ಖೇರಾ ಪ್ರಶ್ನಿಸಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಗೋಯಲ್ ಕುಟುಂಬದ ಉದ್ಯಮ ಗಳಿಸಿರುವ ಆದಾಯವನ್ನು ಕಾಂಗ್ರೆಸ್ ತಪ್ಪಾಗಿ ಬಿಂಬಿಸುತ್ತಿದೆ. ಓರ್ವ ಪ್ರಮುಖ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಗೋಯಲ್ ಆರ್ಥಿಕ ಸಲಹೆಗಾರನಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರು ಸಚಿವರಾದ ಬಳಿಕ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಸಲಹೆಯ ಕಾರ್ಯ ನಿರ್ವಹಿಸಿ ಸಂಸ್ಥೆ ಗಳಿಸಿರುವ ಆದಾಯದ ಮೂಲವನ್ನು ಸರಿಯಾಗಿಯೇ ಉಲ್ಲೇಖಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

 ಕಾಂಗ್ರೆಸ್ ಪಕ್ಷದ ಮುಖಂಡರು ನಡೆಸಿರುವ ಹಗರಣಗಳ ಬಗ್ಗೆ ನಡೆಯುತ್ತಿರುವ ತನಿಖೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ತಂತ್ರಗಾರಿಕೆ ನಡೆಸುವುದು ಕಾಂಗ್ರೆಸ್‌ನ ಜಾಯಮಾನವಾಗಿದೆ ಎಂದು ಬಿಜೆಪಿ ಹೇಳಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X