Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಸ್ರಾದಲ್ಲಿ ಬೆಕ್ಕುಗಳಿಗೊಂದು ಹೊಟೇಲ್

ಬಸ್ರಾದಲ್ಲಿ ಬೆಕ್ಕುಗಳಿಗೊಂದು ಹೊಟೇಲ್

ಪ್ರಪಂಚೋದ್ಯ

-ವಿಸ್ಮಯ-ವಿಸ್ಮಯ12 April 2018 12:12 AM IST
share
ಬಸ್ರಾದಲ್ಲಿ ಬೆಕ್ಕುಗಳಿಗೊಂದು ಹೊಟೇಲ್

ಅಂತರ್ಯುದ್ಧದಿಂದ ಜರ್ಜರಿತವಾಗಿರುವ ಇರಾಕ್ ನಗರವಾದ ಬಸ್ರಾದಲ್ಲಿ ಬೆಕ್ಕು ಪ್ರಿಯರು, ತಮ್ಮ ಮುದ್ದಿನ ಪ್ರಾಣಿಗಳಿಗೆ ಸುರಕ್ಷಿತ ಹಾಗೂ ಆಹ್ಲಾದಕರ ತಾಣವೊಂದನ್ನು ಕಂಡುಕೊಂಡಿದ್ದಾರೆ.
ಜಾನುವಾರು ಚಿಕಿತ್ಸಾಶಾಸ್ತ್ರ (ವೆಟರ್ನರಿ)ದ ವಿದ್ಯಾರ್ಥಿ ಅಹ್ಮದ್ ತಾಹೆರ್ ಮಾಕಿ ಅವರು ದಕ್ಷಿಣ ಇರಾಕ್‌ನ ನಗರವಾದ ಬಸ್ರಾದಲ್ಲಿರುವ ತನ್ನ ಮನೆಯನ್ನು ಬೆಕ್ಕುಗಳಿಗೆಂದೇ ಮೀಸಲಾದ ವಿಶೇಷ ಹೊಟೇಲನ್ನಾಗಿ ಮಾರ್ಪಡಿಸಿದ್ದಾರೆ. ಅಂದ ಹಾಗೆ ಇದು ಇರಾಕ್‌ನ ಪ್ರಪ್ರಥಮ ಮಾರ್ಜಾಲ ಹೊಟೇಲ್ ಎಂದು ಹೇಳಲಡ್ಡಿಯಿಲ್ಲ.

ಒಂದು ಬೆಕ್ಕು ಈ ಹೊಟೇಲ್‌ನಲ್ಲಿ ಒಂದು ರಾತ್ರಿಯನ್ನು ಕಳೆಯಬೇಕಾದರೆ, ಅದರ ಯಜಮಾನ 5 ಸಾವಿರ ಇರಾಕಿ ದಿನಾರ್ (4.20 ಡಾಲರ್) ಪಾವ ತಿಸಬೇಕಾಗುತ್ತದೆ. ಇಷ್ಟೊಂದು ಹಣಕ್ಕೆ ಬೆಕ್ಕುಗಳಿಗೆ ಇಲ್ಲಿ ರಾಜಾತಿಥ್ಯವೇ ದೊರೆಯುತ್ತದೆ. ಅವುಗಳಿಗೆ ಮೆತ್ತನೆಯ ಹಾಸಿಗೆ, ನಿಯಮಿತವಾದ ಊಟ, ಆರೋಗ್ಯ ತಪಾಸಣೆಯ ಸೌಲಭ್ಯ ದೊರೆಯುತ್ತದೆ. ಇದಲ್ಲದೆ ಆಟವಾಡಿ ಕೊಂಡಿರಲು ಪುಟ್ಟ ಆಟದ ಮೈದಾನವೂ ಇದೆ. ಇಲ್ಲಿ ಬೆಕ್ಕುಗಳಿಗೆ ಬಿಸಿಲಿನ ಬೇಗೆಯ ಬಾಧೆಯೂ ಇಲ್ಲ. ಯಾಕೆಂದರೆ ಇಡೀ ಕಟ್ಟಡದಲ್ಲಿ ಹವಾನಿಯಂತ್ರಿತ ವ್ಯವಸ್ಥೆಯಿದ್ದು, ಅತಿಥಿ ಬೆಕ್ಕುಗಳನ್ನು ಸದಾ ತಂಪಾಗಿಡುತ್ತದೆ.

ಹೊಟೇಲ್‌ನ ಮಾಲಕರಾದ ಮಾಕಿ ಅವರು ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಕ್ಕುಗಳನ್ನು ದತ್ತು ತೆಗೆದುಕೊಳ್ಳುವಂತೆ ಉತ್ತೇಜಿಸುತ್ತಿದ್ದಾರೆ. ಜನರು ದೂರದ ಸ್ಥಳಗಳಿಗೆ ಪ್ರವಾಸ ಹೋದಾಗ ನೆಮ್ಮದಿಯಿಂದ ಬೆಕ್ಕು ಗಳನ್ನು ತಮ್ಮ ಸುಪರ್ದಿಗೆ ವಹಿಸಬಹುದೆಂದು ಅವರು ಹೇಳುತ್ತಾರೆ.
ಸಾಕುಪ್ರಾಣಿಗಳ ಪಾಲನೆಯಿಂದ ಜನರು ಕರುಣಾಭರಿತ ಹೃದಯವುಳ್ಳವರಾಗುತ್ತಾರೆ ಹಾಗೂ ಹಿಂಸೆ, ಘರ್ಷಣೆಯಿಂದ ದೂರವಿರುತ್ತಾರೆಂದು ಮಾಕಿ ಅಭಿಪ್ರಾಯಿಸುತ್ತಾರೆ.


 

share
-ವಿಸ್ಮಯ
-ವಿಸ್ಮಯ
Next Story
X