Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಕ್ರಿಕೆಟ್: ಮಳೆ ಅಡಚಣೆ ನಡುವೆ...

ಐಪಿಎಲ್ ಕ್ರಿಕೆಟ್: ಮಳೆ ಅಡಚಣೆ ನಡುವೆ ಪಂದ್ಯ ಗೆದ್ದ ರಾಜಸ್ಥಾನ ರಾಯಲ್ಸ್

ವಾರ್ತಾಭಾರತಿವಾರ್ತಾಭಾರತಿ12 April 2018 9:19 AM IST
share
ಐಪಿಎಲ್ ಕ್ರಿಕೆಟ್: ಮಳೆ ಅಡಚಣೆ ನಡುವೆ ಪಂದ್ಯ ಗೆದ್ದ ರಾಜಸ್ಥಾನ ರಾಯಲ್ಸ್

ಜೈಪುರ, ಎ.12: ಎರಡು ವರ್ಷಗಳ ನಿಷೇಧದ ಬಳಿಕ ತವರಿನಲ್ಲಿ ಮೊದಲ ಐಪಿಎಲ್ ಪಂದ್ಯವಾಡಿದ ರಾಜಸ್ಥಾನ ರಾಯಲ್ಸ್ ತಂಡ, ಮಳೆ ಅಡಚಣೆಯ ನಡುವೆಯೂ ಡೆಲ್ಲಿ ಡೇರ್‌ಡೆವಿಲ್ಸ್ ತಂಡವನ್ನು 10 ರನ್ನುಗಳಿಂದ ಸೋಲಿಸಿ ಗೆಲುವಿನ ರುಚಿ ಕಂಡಿತು.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 17.5 ಓವರ್‌ಗಳಲ್ಲಿ 153 ರನ್ ಗಳಿಸಿದ್ದಾಗ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತ್ತು. ಮಧ್ಯರಾತ್ರಿ ವೇಳೆ ಮತ್ತೆ ಪಂದ್ಯ ಆರಂಭಿಸಲಾಯಿತು. ಡೆಕ್‌ವರ್ತ್ ಲೂಯಿಸ್ ನಿಯಮದ ಅನ್ವಯ ಆರು ಓವರ್‌ಗಳಲ್ಲಿ 71 ರನ್ ಗಳಿಸುವ ಗುರಿಯನ್ನು ಡೆಲ್ಲಿ ಡೇರ್‌ಡೆವಿಲ್ ತಂಡಕ್ಕೆ ನಿಗದಿಪಡಿಸಲಾಯಿತು.  ಆದರೆ ಆರು ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 60 ರನ್ ಗಳಿಸಲಷ್ಟೇ ಶಕ್ತವಾದ  ಡೆಲ್ಲಿ ತಂಡ ಸತತ ಎರಡನೇ ಸೋಲು ಒಪ್ಪಿಕೊಂಡಿತು.

 ಕಾಲಿನ್ ಮುನ್ರೊ ಮೊದಲ ಎಸೆತದಲ್ಲೇ ರನ್‌ಔಟ್ ಆಗುವುದರೊಂದಿಗೆ ಡೇರ್‌ಡೆವಿಲ್ಸ್ ಆಘಾತ ಅನುಭವಿಸಿತು. ಎರಡನೇ ಓವರ್‌ನಲ್ಲಿ ಕೇವಲ ಐದು ರನ್ನುಗಳನ್ನು ಬಿಟ್ಟುಕೊಡುವ ಮೂಲಕ ಧವಳ್ ಕುಲಕರ್ಣಿ ಒತ್ತಡ ಹೆಚ್ಚಿಸಿದರು. ಅಗತ್ಯವಿದ್ದ ರನ್ ರೇಟ್ ಹೆಚ್ಚುತ್ತಿದ್ದಾಗ ಗ್ಲೆನ್ ಮ್ಯಾಕ್ಸ್‌ವೆಲ್ ಅವರು  ಜಯದೇವ್ ಉನದ್ಕತ್ ಅವರ ಮೂರನೇ ಓವರ್‌ನಲ್ಲಿ ಒಂದು ಸಿಕ್ಸ್ ಹಾಗೂ ಎರಡು ಬೌಂಡರಿ ಗಳಿಸಿದರು. ಆಸ್ಟ್ರೇಲಿಯಾ ಆಟಗಾರ ಅಪಾಯಕಾರಿಯಾಗುವ ಹಂತದಲ್ಲಿ ರಾಯಲ್ಸ್ ಕೀಪರ್ ಜಾಸ್ ಬಟ್ಲರ್ ಹಿಡಿದ ಅದ್ಭುತ ಕ್ಯಾಚ್‌ನಿಂದ ಡೆಲ್ಲಿ ಗೆಲುವಿನ ಆಸೆ ಮಣ್ಣುಪಾಲಾಯಿತು.

ಋಷಭ್ ಪಂತ್ ಕೂಡಾ ಐದನೇ ಓವರ್‌ನಲ್ಲಿ ಔಟ್ ಆಗುವ ಮೂಲಕ ಕೊನೆ ಓವರ್‌ನಲ್ಲಿ 25 ರನ್ನುಗಳ ಗುರಿ ಪಡೆಯಿತು. ಆದರೆ ಕೇವಲ 14 ರನ್ ಗಳಿಸಿ ಡೇರ್‌ಡೆವಿಲ್ಸ್ ಸೋಲೊಪ್ಪಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X